AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾಪೀಠದ ಶೀಕೃಷ್ಣನ ಸನ್ನಿಧಾನ ಪಕ್ಕದಲ್ಲೇ ಬೃಂದಾವನಸ್ತರಾದ ವಿಶ್ವಸಂತ

ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳು ತಾವೇ ಕಟ್ಟಿ ಬೆಳೆಸಿದ ವಿದ್ಯಾಪೀಠದಲ್ಲಿ ಶೀಕೃಷ್ಣನ ಸನ್ನಿಧಾನದ ಪಕ್ಕದಲ್ಲೇ ಬೃಂದಾವನ ಪ್ರವೇಶ ಮಾಡಿದ್ದಾರೆ. ಉಡುಪಿ ಭಾಗದ ಮಧ್ವ ಸಂಪ್ರದಾಯದಂತೆ ಅಂತಿಮ ವಿಧಿ‌ ವಿಧಾನಗಳು ನೆರವೇರಿದೆ. ರಾತ್ರಿ ಪೂರ್ತಿ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶ್ರೀಗಳ ಬೃಂದಾವನ ಪ್ರವೇಶ ಆಗಿದೆ. ರಾತ್ರಿ ಪೂರ್ತಿ ಭಜನೆ ಆರಾಧನೆ ನಡೆದಿದ್ದು, ಇಂದಿನಿಂದ ಪ್ರತಿನಿತ್ಯ ಹೋಮ, ಪವಿತ್ರಯಾಗ, ಪುಷ್ಪಾರ್ಣ ಯಾಗ ಹಾಗೂ ಇತ್ಯಾದಿ ಶಾಂತಿ ಹೋಮಗಳು ನಡೆಯಲಿವೆ. ಪ್ರತಿ 10 ದಿನ ಹೋಮ ಯಾಗಗಳು ನಡೆಯುತ್ತವೆ. 12ನೇ ದಿನಕ್ಕೆ ವಿಶೇಷ […]

ವಿದ್ಯಾಪೀಠದ ಶೀಕೃಷ್ಣನ ಸನ್ನಿಧಾನ ಪಕ್ಕದಲ್ಲೇ ಬೃಂದಾವನಸ್ತರಾದ ವಿಶ್ವಸಂತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 30, 2019 | 7:11 AM

Share

ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳು ತಾವೇ ಕಟ್ಟಿ ಬೆಳೆಸಿದ ವಿದ್ಯಾಪೀಠದಲ್ಲಿ ಶೀಕೃಷ್ಣನ ಸನ್ನಿಧಾನದ ಪಕ್ಕದಲ್ಲೇ ಬೃಂದಾವನ ಪ್ರವೇಶ ಮಾಡಿದ್ದಾರೆ. ಉಡುಪಿ ಭಾಗದ ಮಧ್ವ ಸಂಪ್ರದಾಯದಂತೆ ಅಂತಿಮ ವಿಧಿ‌ ವಿಧಾನಗಳು ನೆರವೇರಿದೆ. ರಾತ್ರಿ ಪೂರ್ತಿ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶ್ರೀಗಳ ಬೃಂದಾವನ ಪ್ರವೇಶ ಆಗಿದೆ.

ರಾತ್ರಿ ಪೂರ್ತಿ ಭಜನೆ ಆರಾಧನೆ ನಡೆದಿದ್ದು, ಇಂದಿನಿಂದ ಪ್ರತಿನಿತ್ಯ ಹೋಮ, ಪವಿತ್ರಯಾಗ, ಪುಷ್ಪಾರ್ಣ ಯಾಗ ಹಾಗೂ ಇತ್ಯಾದಿ ಶಾಂತಿ ಹೋಮಗಳು ನಡೆಯಲಿವೆ. ಪ್ರತಿ 10 ದಿನ ಹೋಮ ಯಾಗಗಳು ನಡೆಯುತ್ತವೆ. 12ನೇ ದಿನಕ್ಕೆ ವಿಶೇಷ ಮಹಾಸಮಾರಾಧನೆ ನಡೆಯುತ್ತೆ. ಪರಮಪೂಜ್ಯ ವಿಶ್ವ ಪ್ರಸನ್ನ ಅವರ ನೇತೃತ್ವದಲ್ಲಿ ಅವರ ಆದೇಶದಂತೆ ಸತ್ಕಾರ್ಯಗಳು ನಡೆಯಲಿವೆ ಎಂದು ಪೂರ್ಣಪ್ರಜ್ಞಾ ವಿದ್ಯಾಪೀಠದ ಕಾರ್ಯದರ್ಶಿ ಕೇಶವ ಆಚಾರ್ಯ ತಿಳಿಸಿದ್ದಾರೆ‌.

ಇಂದಿನಿಂದ ಭಕ್ತಾದಿಗಳು ಪೇಜಾವರ ಶ್ರೀಗಳ ಬೃಂದಾವನ ದರ್ಶನ ಮಾಡಲಿಕ್ಕೆ ಅವಕಾಶ ಮಾಡಿಕೊಡಲಾಗುತ್ತೆ.‌ ಬೃಂದಾವನ ‌ನಿರ್ಮಾಣ ಮಾಡೋದಕ್ಕೆ ಒಂದೂವರೆ ವರ್ಷ ಬೇಕಾಗುತ್ತೆ. ಇದು ತಾತ್ಕಾಲಿಕ ಬೃಂದಾವನವಾಗಿದ್ದು ಪ್ರತಿದಿನ‌ ಪೂಜೆ‌‌ ಪುನಸ್ಕಾರಗಳು ನಡೆಯಲಿವೆ.

Published On - 7:11 am, Mon, 30 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು