AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾಪೀಠದ ಶೀಕೃಷ್ಣನ ಸನ್ನಿಧಾನ ಪಕ್ಕದಲ್ಲೇ ಬೃಂದಾವನಸ್ತರಾದ ವಿಶ್ವಸಂತ

ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳು ತಾವೇ ಕಟ್ಟಿ ಬೆಳೆಸಿದ ವಿದ್ಯಾಪೀಠದಲ್ಲಿ ಶೀಕೃಷ್ಣನ ಸನ್ನಿಧಾನದ ಪಕ್ಕದಲ್ಲೇ ಬೃಂದಾವನ ಪ್ರವೇಶ ಮಾಡಿದ್ದಾರೆ. ಉಡುಪಿ ಭಾಗದ ಮಧ್ವ ಸಂಪ್ರದಾಯದಂತೆ ಅಂತಿಮ ವಿಧಿ‌ ವಿಧಾನಗಳು ನೆರವೇರಿದೆ. ರಾತ್ರಿ ಪೂರ್ತಿ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶ್ರೀಗಳ ಬೃಂದಾವನ ಪ್ರವೇಶ ಆಗಿದೆ. ರಾತ್ರಿ ಪೂರ್ತಿ ಭಜನೆ ಆರಾಧನೆ ನಡೆದಿದ್ದು, ಇಂದಿನಿಂದ ಪ್ರತಿನಿತ್ಯ ಹೋಮ, ಪವಿತ್ರಯಾಗ, ಪುಷ್ಪಾರ್ಣ ಯಾಗ ಹಾಗೂ ಇತ್ಯಾದಿ ಶಾಂತಿ ಹೋಮಗಳು ನಡೆಯಲಿವೆ. ಪ್ರತಿ 10 ದಿನ ಹೋಮ ಯಾಗಗಳು ನಡೆಯುತ್ತವೆ. 12ನೇ ದಿನಕ್ಕೆ ವಿಶೇಷ […]

ವಿದ್ಯಾಪೀಠದ ಶೀಕೃಷ್ಣನ ಸನ್ನಿಧಾನ ಪಕ್ಕದಲ್ಲೇ ಬೃಂದಾವನಸ್ತರಾದ ವಿಶ್ವಸಂತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 30, 2019 | 7:11 AM

Share

ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳು ತಾವೇ ಕಟ್ಟಿ ಬೆಳೆಸಿದ ವಿದ್ಯಾಪೀಠದಲ್ಲಿ ಶೀಕೃಷ್ಣನ ಸನ್ನಿಧಾನದ ಪಕ್ಕದಲ್ಲೇ ಬೃಂದಾವನ ಪ್ರವೇಶ ಮಾಡಿದ್ದಾರೆ. ಉಡುಪಿ ಭಾಗದ ಮಧ್ವ ಸಂಪ್ರದಾಯದಂತೆ ಅಂತಿಮ ವಿಧಿ‌ ವಿಧಾನಗಳು ನೆರವೇರಿದೆ. ರಾತ್ರಿ ಪೂರ್ತಿ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶ್ರೀಗಳ ಬೃಂದಾವನ ಪ್ರವೇಶ ಆಗಿದೆ.

ರಾತ್ರಿ ಪೂರ್ತಿ ಭಜನೆ ಆರಾಧನೆ ನಡೆದಿದ್ದು, ಇಂದಿನಿಂದ ಪ್ರತಿನಿತ್ಯ ಹೋಮ, ಪವಿತ್ರಯಾಗ, ಪುಷ್ಪಾರ್ಣ ಯಾಗ ಹಾಗೂ ಇತ್ಯಾದಿ ಶಾಂತಿ ಹೋಮಗಳು ನಡೆಯಲಿವೆ. ಪ್ರತಿ 10 ದಿನ ಹೋಮ ಯಾಗಗಳು ನಡೆಯುತ್ತವೆ. 12ನೇ ದಿನಕ್ಕೆ ವಿಶೇಷ ಮಹಾಸಮಾರಾಧನೆ ನಡೆಯುತ್ತೆ. ಪರಮಪೂಜ್ಯ ವಿಶ್ವ ಪ್ರಸನ್ನ ಅವರ ನೇತೃತ್ವದಲ್ಲಿ ಅವರ ಆದೇಶದಂತೆ ಸತ್ಕಾರ್ಯಗಳು ನಡೆಯಲಿವೆ ಎಂದು ಪೂರ್ಣಪ್ರಜ್ಞಾ ವಿದ್ಯಾಪೀಠದ ಕಾರ್ಯದರ್ಶಿ ಕೇಶವ ಆಚಾರ್ಯ ತಿಳಿಸಿದ್ದಾರೆ‌.

ಇಂದಿನಿಂದ ಭಕ್ತಾದಿಗಳು ಪೇಜಾವರ ಶ್ರೀಗಳ ಬೃಂದಾವನ ದರ್ಶನ ಮಾಡಲಿಕ್ಕೆ ಅವಕಾಶ ಮಾಡಿಕೊಡಲಾಗುತ್ತೆ.‌ ಬೃಂದಾವನ ‌ನಿರ್ಮಾಣ ಮಾಡೋದಕ್ಕೆ ಒಂದೂವರೆ ವರ್ಷ ಬೇಕಾಗುತ್ತೆ. ಇದು ತಾತ್ಕಾಲಿಕ ಬೃಂದಾವನವಾಗಿದ್ದು ಪ್ರತಿದಿನ‌ ಪೂಜೆ‌‌ ಪುನಸ್ಕಾರಗಳು ನಡೆಯಲಿವೆ.

Published On - 7:11 am, Mon, 30 December 19

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ