AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾಗೆ ಕೊರೊನಾ ಹಿನ್ನೆಲೆ: ಗೆಳತಿ ಇಳವರಸಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್

ಇಳವರಸಿ ಮಗ ವಿವೇಕ್ ಮತ್ತು ಸಂಬಂಧಿಕರು ಸಿಟಿ ಸ್ಕ್ಯಾನ್ ಮಾಡಿಸುವಂತೆ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿದ್ದರು. ಸಂಬಂಧಿಕರ ಮನವಿಯನ್ನು ಅಂಗೀಕರಿಸಿ, ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. 

ಶಶಿಕಲಾಗೆ ಕೊರೊನಾ ಹಿನ್ನೆಲೆ: ಗೆಳತಿ ಇಳವರಸಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್
ಇಳವರಸಿ (ಫೈಲ್​ ಫೋಟೋ)
ರಾಜೇಶ್ ದುಗ್ಗುಮನೆ
| Edited By: |

Updated on:Feb 10, 2021 | 3:06 PM

Share

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ವಿ.ಕೆ. ಶಶಿಕಲಾಗೆ ಕೊರೊನ ದೃಢವಾಗಿದೆ.  ಜೈಲಿನಲ್ಲಿ ಶಶಿಕಲಾ ಸೆಲ್​ನಲ್ಲೇ ಇದ್ದ ಅವರ ಆಪ್ತೆ ಮತ್ತು ಸಂಬಂಧಿ ಇಳವರಸಿಗೂ ಕೊರೊನಾ ಇರುವ ಶಂಕೆ ಇದ್ದು, ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ಶಶಿಕಲಾಗೆ ಇತ್ತೀಚೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಳವರಸಿ-ಶಶಿಕಲಾ ಒಂದೇ ಕಡೆ ಇದ್ದಿದ್ದರಿಂದ, ಅವರಿಗೂ ಕೊರೊನಾ ಸೋಂಕು​ ಅಂಟಿರುವ ಶಂಕೆ ಇದೆ. ಹೀಗಾಗಿ, ಜೈಲು ಅಧಿಕಾರಿಗಳು ಇಳವರಸಿಯನ್ನು ಸಿಟಿ ಸ್ಕ್ಯಾನ್ ಮಾಡಿಸಲು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಇಳವರಸಿ ಮಗ ವಿವೇಕ್ ಮತ್ತು ಸಂಬಂಧಿಕರು ಸಿಟಿ ಸ್ಕ್ಯಾನ್ ಮಾಡಿಸುವಂತೆ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿದ್ದರು. ಸಂಬಂಧಿಕರ ಮನವಿಯನ್ನು ಅಂಗೀಕರಿಸಿ, ಇಳವರಸಿಯನ್ನು  ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಜೊತೆ ಇಳವರಸಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಫೆಬ್ರವರಿ 5ರಂದು ಅಗ್ರಹಾರ ಜೈಲಿನಿಂದ ಇಳವರಸಿ ಬಿಡುಗಡೆಯಾಗಲಿದ್ದಾರೆ.

ಶಶಿಕಲಾ ನಟರಾಜನ್​ಗೆ ಕೊರೊನಾ ಪಾಸಿಟಿವ್: ಶ್ವಾಸಕೋಶದಲ್ಲಿ ಇನ್ಫೆಕ್ಷನ್

Published On - 3:47 pm, Sat, 23 January 21

ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ