AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ರಚನೆ ಮಾಡಬೇಕು: S.R. ವಿಶ್ವನಾಥ್ ಆಗ್ರಹ

ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಆದೇಶ ನೀಡಿರುವ ವಿಚಾರದ ಬೆನ್ನಲ್ಲೇ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೂ ಕೂಗು ಕೇಳಿಬಂದಿದೆ ಎಂದು ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ವಿಧಾನಸೌಧದಲ್ಲಿ ಹೇಳಿದ್ದಾರೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ನಿರ್ಧಾರಕ್ಕೆ ಸ್ವಾಗತವಿದೆ. ಜೊತೆಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಯ ಬಗ್ಗೆ ನಮ್ಮಲ್ಲಿ ಯಾವುದೇ ತಕರಾರು ಇಲ್ಲ. ಆದರೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ರೀತಿ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ರಚಿಸಲಿ ಎಂದು ಬಿಜೆಪಿ ಶಾಸಕ […]

ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ರಚನೆ ಮಾಡಬೇಕು: S.R. ವಿಶ್ವನಾಥ್ ಆಗ್ರಹ
ಎಸ್​.ಆರ್.ವಿಶ್ವನಾಥ್
ಪೃಥ್ವಿಶಂಕರ
| Edited By: |

Updated on: Nov 17, 2020 | 2:33 PM

Share

ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಆದೇಶ ನೀಡಿರುವ ವಿಚಾರದ ಬೆನ್ನಲ್ಲೇ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೂ ಕೂಗು ಕೇಳಿಬಂದಿದೆ ಎಂದು ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ವಿಧಾನಸೌಧದಲ್ಲಿ ಹೇಳಿದ್ದಾರೆ.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ನಿರ್ಧಾರಕ್ಕೆ ಸ್ವಾಗತವಿದೆ. ಜೊತೆಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಯ ಬಗ್ಗೆ ನಮ್ಮಲ್ಲಿ ಯಾವುದೇ ತಕರಾರು ಇಲ್ಲ. ಆದರೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ರೀತಿ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ರಚಿಸಲಿ ಎಂದು ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಆಗ್ರಹಿಸಿದರು.

ಈ ಸಂಬಂಧ ಸದ್ಯದಲ್ಲೇ ಮುಖ್ಯಮಂತ್ರಿಗಳನ್ನ ಒಕ್ಕಲಿಗ ಸಮುದಾಯದ ನಾಯಕರು ‌ಭೇಟಿ ಮಾಡಿ ಒತ್ತಾಯ ಮಾಡ್ತೇವೆ. ವೀರಶೈವ ಲಿಂಗಾಯತ ಸಮುದಾಯ ದೊಡ್ಡದು, ಅದೇ ರೀತಿ ಒಕ್ಕಲಿಗ ಸಮುದಾಯವೂ ದೊಡ್ಡದು. ಅಲ್ಲದೆ ಒಕ್ಕಲಿಗ ಸಮುದಾಯದಲ್ಲೂ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ. ಹಾಗಾಗಿ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೆ ನಾವೂ ಒತ್ತಾಯ ಹಾಕ್ತೀವಿ ಎಂದು ಎಸ್ ಆರ್ ವಿಶ್ವನಾಥ್ ಹೇಳಿದರು.

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ