AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Voter ID: ವೋಟರ್​ ಐಡಿಗೆ ಆಧಾರ್ ನಂಬರ್​ ಲಿಂಕ್​ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

ರಾಜ್ಯದ ಎಲ್ಲ ಮತದಾರರು ತಮ್ಮ ಮತದಾನ ಗುರುತಿನ ಚೀಟಿ ಸಂಖ್ಯೆಗೆ ಕೂಡಲೇ ಆಧಾರ್ ನಂಬರ್​ನ್ನು ಲಿಂಕ್​ ಮಾಡಿಕೊಳ್ಳಬೇಕೆಂದು ಚುನಾವಣಾ ಆಯೋಗ ಸೂಚಿಸಿದೆ ಎಂದು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.

Voter ID: ವೋಟರ್​ ಐಡಿಗೆ ಆಧಾರ್ ನಂಬರ್​ ಲಿಂಕ್​ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:May 08, 2023 | 2:22 PM

Share

ಬೆಂಗಳೂರು: ರಾಜ್ಯದ ಎಲ್ಲ ಮತದಾರರು (Voters) ತಮ್ಮ ಮತದಾನ ಗುರುತಿನ ಚೀಟಿಗೆ ಆಧಾರ್ (Aadhar) ನಂಬರ್​ನ್ನು ಲಿಂಕ್​ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಈ ಸಂಬಂಧ ಚುನಾವಣಾ ಆಯೋಗ ಕೆಲ ತಿಂಗಳ ಹಿಂದೆ ಸುತ್ತೋಲೆ ಹೊರಡಿಸಿತ್ತು. ಚುನಾವಣಾ ಆಯೋಗ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು (Election Commission) ರಾಜ್ಯದ ಎಲ್ಲಾ ಮತದಾರರ ಗುರುತಿನ ಚೀಟಿ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಲು ನಿರ್ಧರಿಸಿದ್ದು, ಎಲ್ಲಾ ಮತದಾರರು ವೋಟರ್​​ ಐಡಿ ಸಂಖ್ಯೆಗೆ ಕೂಡಲೇ ಆಧಾರ್ ನಂಬರನ್ನು ಲಿಂಕ್ ಮಾಡಿಕೊಳ್ಳಬೇಕೆಂದು ಸುತ್ತೋಲೆ ಹೊರಡಿಸಿದೆ.

ಆಧಾರ್ ಲಿಂಕ್​ ಮಾಡಿಕೊಳ್ಳುವ ವಿಧಾನ

  1. ಫ್ಲೇಸ್ಟೋರ್​​ (Play Store)ಗೆ ಹೋಗಿ voter Helpline App ನ್ನು Download ಮಾಡಿ
  2. Download ಮಾಡಿಕೊಂಡ ಮೇಲೆ ಆ್ಯಪ್​ನ್ನು Install ಮಾಡಿ
  3. Electoral Authentication form-6B ನ್ನು Select ಮಾಡಿ
  4. Mobile Number ನ್ನು ಹಾಕಿ
  5. ನಿಮ್ಮ ಆಧಾರ್ ನಂಬರ್​ನ್ನು ಹಾಕಿ
  6. Proceed ನ್ನು ಒತ್ತಿ
  7. Successfully ಅಂತ ಒಂದು Reference ಬರುವುದನ್ನು ಖಚಿತ ಪಡಿಸಿಕೊಳ್ಳಿ

ಅಥವಾ ನಿಮ್ಮ ಹತ್ತಿರದ ಮತಗಟ್ಟೆಯ BLO ಹತ್ತಿರ ನಿಮ್ಮ ಆಧಾರ್ ಸಂಖ್ಯೆಯನ್ನು ನೀಡಿ ಲಿಂಕ್​ ಮಾಡಿಕೊಳ್ಳಬಹುದಾಗಿದೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:47 pm, Tue, 9 August 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು