AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಲ್ ಫೈಟ್‌ಗೆ ವೋಟಿಂಗ್ ಶುರು, ತುಮಕೂರಿನಲ್ಲಿ ಸಿದ್ಧಲಿಂಗ ಶ್ರೀಗಳಿಂದ ಮತದಾನ

ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದೆ. ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀಗಳು ಮತದಾನ ಮಾಡಿದ್ದಾರೆ.

ಲೋಕಲ್ ಫೈಟ್‌ಗೆ ವೋಟಿಂಗ್ ಶುರು, ತುಮಕೂರಿನಲ್ಲಿ ಸಿದ್ಧಲಿಂಗ ಶ್ರೀಗಳಿಂದ ಮತದಾನ
ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀಗಳಿಂದ ಮತದಾನ
ಆಯೇಷಾ ಬಾನು
|

Updated on:Dec 22, 2020 | 7:41 AM

Share

ತುಮಕೂರು: ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದೆ. ಮತಗಟ್ಟೆಗಳಿಗೆ ಪೂಜೆ ಸಲ್ಲಿಸುವ ಕಾರ್ಯಕ್ರಮ ಭರ್ಜರಿಯಾಗಿ ನಡೆಯುತ್ತಿದೆ. ಇನ್ನು ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀಗಳು ಮತದಾನ ಮಾಡಿದ್ದಾರೆ.

ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ಧಗಂಗಾ ಮಠದಲ್ಲಿರುವ ಮತಗಟ್ಟೆ ಸಂಖ್ಯೆ 139ರಲ್ಲಿ ಶ್ರೀಗಳು ಮತದಾನ ಮಾಡಿದ್ದಾರೆ. ತುಮಕೂರು ಜಿಲ್ಲೆಯ 5 ತಾಲೂಕುಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು ತುಮಕೂರು, ಕುಣಿಗಲ್, ಕೊರಟಗೆರೆ, ಪಾವಗಡ ತಾಲೂಕುಗಳ ಒಟ್ಟು 168 ಗ್ರಾ.ಪಂ.ಗಳಿಗೆ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತೆ.

ಮತಗಟ್ಟೆಗೆ ಪೂಜೆ ಮಾಡಲು ಬಂದಿದ್ದ ಅಭ್ಯರ್ಥಿಗಳು ವಾಪಸ್ ಇನ್ನು ಮೈಸೂರಿನ ಹುಣಸೂರು ತಾಲೂಕಿನ ಮನುಗನಹಳ್ಳಿ ಮತಗಟ್ಟೆ ಬಳಿ ಅಭ್ಯರ್ಥಿಗಳು ಪೂಜೆ ಸಾಮಗ್ರಿಗಳೊಂದಿಗೆ ಆಗಮಿಸಿದ್ದು ಪೂಜೆ ಸಾಮಗ್ರಿ ತಂದವರನ್ನು ಸಿಬ್ಬಂದಿ ಹೊರಗೆ ಕಳುಹಿಸಿದ್ದಾರೆ. ಪೂಜೆಯನ್ನು ದೇವಾಲಯಗಳಲ್ಲಿ ಮಾಡಿಸಿಕೊಂಡು ಬನ್ನಿ ಎಂದು ಹೇಳಿ ಕಳಿಸಿದ್ದಾರೆ.

ರಾಜ್ಯಾದ್ಯಂತ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದ್ದು ಸರತಿ ಸಾಲಿನಲ್ಲಿ ನಿಂತು ಮತದಾರರು ಮತ ಹಾಕುತ್ತಿದ್ದಾರೆ. ಈ ಮತದಾನದ ಫಲಿತಾಂಶ ಡಿ.30ಕ್ಕೆ ಹೊರ ಬೀಳಲಿದೆ.

ಕೈ ಕಾರ್ಯಕರ್ತನ ಮನೆಯಲ್ಲಿ ಹಂಚಲು ತಂದಿಟ್ಟಿದ್ದ 120 ಕುಕ್ಕರ್‌ ಜಪ್ತಿ.. ಎಲ್ಲಿ?

Published On - 7:36 am, Tue, 22 December 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ