AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಲ್ ಫೈಟ್‌ಗೆ ವೋಟಿಂಗ್ ಶುರು, ತುಮಕೂರಿನಲ್ಲಿ ಸಿದ್ಧಲಿಂಗ ಶ್ರೀಗಳಿಂದ ಮತದಾನ

ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದೆ. ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀಗಳು ಮತದಾನ ಮಾಡಿದ್ದಾರೆ.

ಲೋಕಲ್ ಫೈಟ್‌ಗೆ ವೋಟಿಂಗ್ ಶುರು, ತುಮಕೂರಿನಲ್ಲಿ ಸಿದ್ಧಲಿಂಗ ಶ್ರೀಗಳಿಂದ ಮತದಾನ
ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀಗಳಿಂದ ಮತದಾನ
ಆಯೇಷಾ ಬಾನು
|

Updated on:Dec 22, 2020 | 7:41 AM

Share

ತುಮಕೂರು: ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದೆ. ಮತಗಟ್ಟೆಗಳಿಗೆ ಪೂಜೆ ಸಲ್ಲಿಸುವ ಕಾರ್ಯಕ್ರಮ ಭರ್ಜರಿಯಾಗಿ ನಡೆಯುತ್ತಿದೆ. ಇನ್ನು ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀಗಳು ಮತದಾನ ಮಾಡಿದ್ದಾರೆ.

ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ಧಗಂಗಾ ಮಠದಲ್ಲಿರುವ ಮತಗಟ್ಟೆ ಸಂಖ್ಯೆ 139ರಲ್ಲಿ ಶ್ರೀಗಳು ಮತದಾನ ಮಾಡಿದ್ದಾರೆ. ತುಮಕೂರು ಜಿಲ್ಲೆಯ 5 ತಾಲೂಕುಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು ತುಮಕೂರು, ಕುಣಿಗಲ್, ಕೊರಟಗೆರೆ, ಪಾವಗಡ ತಾಲೂಕುಗಳ ಒಟ್ಟು 168 ಗ್ರಾ.ಪಂ.ಗಳಿಗೆ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತೆ.

ಮತಗಟ್ಟೆಗೆ ಪೂಜೆ ಮಾಡಲು ಬಂದಿದ್ದ ಅಭ್ಯರ್ಥಿಗಳು ವಾಪಸ್ ಇನ್ನು ಮೈಸೂರಿನ ಹುಣಸೂರು ತಾಲೂಕಿನ ಮನುಗನಹಳ್ಳಿ ಮತಗಟ್ಟೆ ಬಳಿ ಅಭ್ಯರ್ಥಿಗಳು ಪೂಜೆ ಸಾಮಗ್ರಿಗಳೊಂದಿಗೆ ಆಗಮಿಸಿದ್ದು ಪೂಜೆ ಸಾಮಗ್ರಿ ತಂದವರನ್ನು ಸಿಬ್ಬಂದಿ ಹೊರಗೆ ಕಳುಹಿಸಿದ್ದಾರೆ. ಪೂಜೆಯನ್ನು ದೇವಾಲಯಗಳಲ್ಲಿ ಮಾಡಿಸಿಕೊಂಡು ಬನ್ನಿ ಎಂದು ಹೇಳಿ ಕಳಿಸಿದ್ದಾರೆ.

ರಾಜ್ಯಾದ್ಯಂತ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದ್ದು ಸರತಿ ಸಾಲಿನಲ್ಲಿ ನಿಂತು ಮತದಾರರು ಮತ ಹಾಕುತ್ತಿದ್ದಾರೆ. ಈ ಮತದಾನದ ಫಲಿತಾಂಶ ಡಿ.30ಕ್ಕೆ ಹೊರ ಬೀಳಲಿದೆ.

ಕೈ ಕಾರ್ಯಕರ್ತನ ಮನೆಯಲ್ಲಿ ಹಂಚಲು ತಂದಿಟ್ಟಿದ್ದ 120 ಕುಕ್ಕರ್‌ ಜಪ್ತಿ.. ಎಲ್ಲಿ?

Published On - 7:36 am, Tue, 22 December 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ