AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಕ್ಷೇತ್ರಗಳಲ್ಲಿ ಮತದಾನ ಆರಂಭ, ಕುಟುಂಬಸ್ಥರ ಜತೆ ಆಗಮಿಸಿ ಕೃಷ್ಣಮೂರ್ತಿ ವೋಟಿಂಗ್

ಬೆಂಗಳೂರು: ಆರ್​.ಆರ್​.ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಮತದಾನ ಆರಂಭವಾಗಿದೆ. ಆರ್​.ಆರ್​.ನಗರದ 678 ಮತಗಟ್ಟೆಗಳಲ್ಲಿ ಮತದಾನ ಶುರುವಾಗಿದ್ದು, ಶಿರಾದ 330 ಮತಗಟ್ಟೆಗಳಲ್ಲೂ ಮತದಾನ ನಡೆಯುತ್ತಿದೆ. ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಗಳತ್ತ ಆಗಮಿಸ್ತಿದ್ದಾರೆ. ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಹಾಗೂ ಸಂಜೆ 5ರಿಂದ ಸಂಜೆ 6 ಗಂಟೆವರೆಗೆ ಸೋಂಕಿತರಿಗೆ ಮತ ಹಾಕಲು ಅವಕಾಶ ನೀಡಲಾಗುತ್ತೆ. ಎರಡೂ ಕ್ಷೇತ್ರಗಳಲ್ಲಿ ಮತದಾನ ಈಗ ಆರಂಭವಾಗಿದ್ದರೂ ಆಗಲೇ ಆರ್​.ಆರ್​.ನಗರ ಕ್ಷೇತ್ರದ ಒಂದು ಬೂತ್​ನಲ್ಲಿ ಅವ್ಯವಸ್ಥೆ ಕಂಡು ಬಂದಿದೆ. ಹೆಚ್​ಎಂಆರ್​ […]

2 ಕ್ಷೇತ್ರಗಳಲ್ಲಿ ಮತದಾನ ಆರಂಭ, ಕುಟುಂಬಸ್ಥರ ಜತೆ ಆಗಮಿಸಿ ಕೃಷ್ಣಮೂರ್ತಿ ವೋಟಿಂಗ್
ಆಯೇಷಾ ಬಾನು
|

Updated on: Nov 03, 2020 | 7:17 AM

Share

ಬೆಂಗಳೂರು: ಆರ್​.ಆರ್​.ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಮತದಾನ ಆರಂಭವಾಗಿದೆ. ಆರ್​.ಆರ್​.ನಗರದ 678 ಮತಗಟ್ಟೆಗಳಲ್ಲಿ ಮತದಾನ ಶುರುವಾಗಿದ್ದು, ಶಿರಾದ 330 ಮತಗಟ್ಟೆಗಳಲ್ಲೂ ಮತದಾನ ನಡೆಯುತ್ತಿದೆ. ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಗಳತ್ತ ಆಗಮಿಸ್ತಿದ್ದಾರೆ.

ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಹಾಗೂ ಸಂಜೆ 5ರಿಂದ ಸಂಜೆ 6 ಗಂಟೆವರೆಗೆ ಸೋಂಕಿತರಿಗೆ ಮತ ಹಾಕಲು ಅವಕಾಶ ನೀಡಲಾಗುತ್ತೆ. ಎರಡೂ ಕ್ಷೇತ್ರಗಳಲ್ಲಿ ಮತದಾನ ಈಗ ಆರಂಭವಾಗಿದ್ದರೂ ಆಗಲೇ ಆರ್​.ಆರ್​.ನಗರ ಕ್ಷೇತ್ರದ ಒಂದು ಬೂತ್​ನಲ್ಲಿ ಅವ್ಯವಸ್ಥೆ ಕಂಡು ಬಂದಿದೆ.

ಹೆಚ್​ಎಂಆರ್​ ಕಾನ್ವೆಂಟ್​ನ ಬೂತ್​ನಲ್ಲಿ ಕರೆಂಟ್​ ಕಟ್​ ಆಗಿದೆ. ವಿದ್ಯುತ್ ಇಲ್ಲದೇ ಮೇಣದ ಬತ್ತಿ ಬಳಸಿ ಮತದಾನಕ್ಕೆ ಸಿಬ್ಬಂದಿ ಸಿದ್ಧತೆ ನಡೆಸುತ್ತಿದ್ದಾರೆ. ಜೆಡಿಎಸ್​ ಅಭ್ಯರ್ಥಿ ಕೃಷ್ಣಮೂರ್ತಿ ಮತ ಹಾಕೋ ಬೂತ್ ಇದು. ಸದ್ಯ ಬೆಂಗಳೂರಿನ ಜ್ಞಾನಭಾರತಿ ವಾರ್ಡ್‌ನಲ್ಲಿರುವ ಹೆಚ್ಎಂಆರ್ ಕಾನ್ವೆಂಟ್ ಮತಗಟ್ಟೆಯಲ್ಲಿ ಕುಟುಂಬಸ್ಥರ ಜತೆ ಆಗಮಿಸಿ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಮತದಾನ ಮಾಡಿದ್ದಾರೆ.

Follow Us
ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ
ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ
ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗ ಥಳಿಸಿದ ಅಂಗಡಿ ವ್ಯಾಪಾರಿ
ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗ ಥಳಿಸಿದ ಅಂಗಡಿ ವ್ಯಾಪಾರಿ
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಕಮಿಷನರ್​ ಹೇಳಿದ್ದಿಷ್ಟು
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಕಮಿಷನರ್​ ಹೇಳಿದ್ದಿಷ್ಟು
ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ದೇಶದ ಈ ನಗರವೇ ನಂ.1
ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ದೇಶದ ಈ ನಗರವೇ ನಂ.1
ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​ಡಿಕೆ?
ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​ಡಿಕೆ?
ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ
ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ
ಕಾಡಾನೆಯೂ ಹೆಜ್ಜೆ ಹಾಕಿದ ಅಪರೂಪದ ದೃಶ್ಯ
ಕಾಡಾನೆಯೂ ಹೆಜ್ಜೆ ಹಾಕಿದ ಅಪರೂಪದ ದೃಶ್ಯ
24 ಗಂಟೆಯಲ್ಲೇ ಬಗೆಹರಿದ ಶಾಸಕರ IPL ಟಿಕೆಟ್ ಜ್ವಲಂತ ಸಮಸ್ಯೆ!
24 ಗಂಟೆಯಲ್ಲೇ ಬಗೆಹರಿದ ಶಾಸಕರ IPL ಟಿಕೆಟ್ ಜ್ವಲಂತ ಸಮಸ್ಯೆ!
ಬಂಡಾಯ ಶಮನ: ಅಧಿಕೃತವಾಗಿ ತಮ್ಮ ನಿಲುವು ಘೋಷಿಸಿದ ಪೈಲ್ವಾನ್
ಬಂಡಾಯ ಶಮನ: ಅಧಿಕೃತವಾಗಿ ತಮ್ಮ ನಿಲುವು ಘೋಷಿಸಿದ ಪೈಲ್ವಾನ್
ಸಾದಿಕ್ ಪೈಲ್ವಾನ್ ಮನವೊಲಿಸಿದರೂ ಕಾಂಗ್ರೆಸ್​​ಗೆ ತಪ್ಪಲ್ವಾ ಬಂಡಾಯದ ಬಿಸಿ?
ಸಾದಿಕ್ ಪೈಲ್ವಾನ್ ಮನವೊಲಿಸಿದರೂ ಕಾಂಗ್ರೆಸ್​​ಗೆ ತಪ್ಪಲ್ವಾ ಬಂಡಾಯದ ಬಿಸಿ?