Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಕರ್ಫ್ಯೂ ಮುಗಿದ ಬಳಿಕ ಪರೀಕ್ಷಾ ದಿನಾಂಕ ಪ್ರಕಟಿಸಲು ನಿರ್ಧರಿಸಲಾಗಿದೆ.

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ
ಪ್ರಾತಿನಿಧಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on: Apr 26, 2021 | 10:49 PM

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳು ನಿಗದಿಯಂತೆಯೇ ನಡೆಯಲಿವೆ ಎಂದು ಹೇಳಲಾಗಿತ್ತು. ಇದಕ್ಕೆ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. ಸರ್ಕಾರ ಲಾಕ್​ಡೌನ್​ ಘೋಷಣೆ ನಿರ್ಧಾರದ ಬೆನ್ನಲ್ಲೇ ವಿಟಿಯು ಪರೀಕ್ಷೆಯನ್ನು ಮುಂದೂಡಲಾಗಿದೆ.

ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಕರ್ಫ್ಯೂ ಮುಗಿದ ಬಳಿಕ ಪರೀಕ್ಷಾ ದಿನಾಂಕ ಪ್ರಕಟಿಸಲು ನಿರ್ಧರಿಸಲಾಗಿದೆ. ಎಲ್ಲ ಪ್ರಾಯೋಗಿಕ ಪರೀಕ್ಷೆಗಳು ಸಹ ಮುಂದೂಡಲ್ಪಟ್ಟಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​​ ನಾರಾಯಣ ಮಾಹಿತಿ ನೀಡಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್ ಪರೀಕ್ಷೆಗಳು ಏಪ್ರಿಲ್ 19ರಿಂದ ಆರಂಭವಾಗಬೇಕಿತ್ತು. ಶನಿವಾರ, ಭಾನುವಾರ ಹೊರತುಪಡಿಸಿ ಉಳಿದ ದಿನ ಪರೀಕ್ಷೆ ನಡೆಯಲಿದೆ ಎಂದು ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ ಮಾಹಿತಿ ನೀಡಿದ್ದರು.

ಕೊರೊನಾ 2ನೇ ಅಲೆ ಇಡೀ ದೇಶವನ್ನೆ ಕಾಡುತ್ತಿದೆ. ಕೊರೊನಾ ಹೊಡೆತಕ್ಕೆ ಕರ್ನಾಟಕ ಅಕ್ಷರಶಃ ತತ್ತರಿಸಿದೆ. ಮಾಹಾಮಾರಿ ಓಟಕ್ಕೆ ಬ್ರೇಕ್ ಹಾಕೋದಕ್ಕೆ ಸರ್ಕಾರ ಕಠಿಣಾತಿ ಕಠಿಣ ರೂಲ್ಸ್ ಜಾರಿಗೆ ತಂದಿದೆ. ಇಂದಿನಿಂದ ಮೇ 4ರವರೆಗೂ ನೈಟ್‌ ಕರ್ಫ್ಯೂ ಜೊತೆ ಜೊತೆಗೆ ವೀಕೆಂಡ್‌ ಕರ್ಫ್ಯೂವನ್ನ ಹೇರಿ ಆದೇಶ ಹೊರಡಿಸಿದೆ. ಹಾಗೂ ಶಾಲಾ-ಕಾಲೇಜು ಸೇರಿ ಎಲ್ಲಾ ಶಿಕ್ಷಣ ಸಂಸ್ಥೆಗಳು ಬಂದ್ ಮಾಡುವಂತೆ ಮಾರ್ಗಸೂಚಿಯಲ್ಲಿ ಸರ್ಕಾರ ಉಲ್ಲೇಖಿಸಿದೆ. ಹೀಗಾಗಿ ಬಹುತೇಕ ಕಾಲೇಜು ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಆದರೆ, ಈ ಸಂದರ್ಭದಲ್ಲಿ ಪರೀಕ್ಷೆ ನಡೆಸೋದು ಎಷ್ಟು ಸರಿ ಎನ್ನುವ ಪ್ರಶ್ನೆ ಮೂಡಿತ್ತು.

ಇದನ್ನೂ ಓದಿ: ವಿಟಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಗಿಯುವವರೆಗೂ ಹಾಸ್ಟೆಲ್​ಗಳಿಂದ ಖಾಲಿ ಮಾಡಿಸುವಂತಿಲ್ಲ: ಕುಲಪತಿ ಪ್ರೊ.ಕರಿಸಿದ್ದಪ್ಪ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ