AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ರಾತ್ರಿಯಲ್ಲಿ 43 ಮೆಟ್ರಿಕ್ ಟನ್ ಕಬ್ಬು ಟ್ರ್ಯಾಕ್ಟರ್​ಗೆ ತುಂಬಿಸಿ ಸಾಹಸ ಮೆರೆದ ಕಾರ್ಮಿಕ

ಗ್ರಾಮದ ಶ್ರೀನಿವಾಸ ಲೆಂಡಿ ಎನ್ನುವ ರೈತರ ಜಮೀನಿನಲ್ಲಿ ಕಡಿದು ಹಾಕಿದ್ದ ಕಬ್ಬನ್ನು ಕಾರ್ಮಿಕರಾದ ಶ್ರೀನಿವಾಸ ಹೊತ್ತುಕೊಂಡು ಟ್ರ್ಯಾಕ್ಟರ್​ನಲ್ಲಿ ಹಾಕಿದ್ದು, ಈ ಹಿಂದೆ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಒಂದು ರಾತ್ರಿಯಲ್ಲಿ 34 ಟನ್ ಕಬ್ಬು ಲೋಡ್ ಮಾಡಿದ್ದರು.

ಒಂದೇ ರಾತ್ರಿಯಲ್ಲಿ 43 ಮೆಟ್ರಿಕ್ ಟನ್ ಕಬ್ಬು ಟ್ರ್ಯಾಕ್ಟರ್​ಗೆ ತುಂಬಿಸಿ ಸಾಹಸ ಮೆರೆದ ಕಾರ್ಮಿಕ
ಶ್ರೀನಿವಾಸ ಕಬ್ಬು ಟ್ರ್ಯಾಕ್ಟರ್​ಗೆ ಲೋಡ್ ಮಾಡುತ್ತಿರುವ ದೃಶ್ಯ
preethi shettigar
| Edited By: ಸಾಧು ಶ್ರೀನಾಥ್​|

Updated on:Jan 19, 2021 | 12:33 PM

Share

ಬಾಗಲಕೋಟೆ: ಕಡಿದು ಹಾಕಿದ್ದ 43 ಮೆಟ್ರಿಕ್ ಟನ್ ಕಬ್ಬನ್ನು ಒಂದೇ ರಾತ್ರಿಯಲ್ಲಿ  ಟ್ರ್ಯಾಕ್ಟರ್​ನಲ್ಲಿ ಹೇರುವ ಮೂಲಕ ಕೂಲಿ ಕಾರ್ಮಿಕರೊಬ್ಬರು ಸಾಹಸ ಮೆರೆದ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದಲ್ಲಿ ನಡೆದಿದೆ.

ಕಬ್ಬು ಕಡಿಯುವ ಗ್ಯಾಂಗ್​ನಲ್ಲಿ ಕೂಲಿ ಕೆಲಸ ಮಾಡುವ ಶ್ರೀನಿವಾಸ ನಾಯಕ ಎನ್ನುವ 21 ವರ್ಷದ ಯುವಕ ಈ ಸಾಹಸ ಮಾಡಿದ್ದಾರೆ. ಶ್ರೀನಿವಾಸ ಅವರು ರಾತ್ರಿ 11.50 ಕ್ಕೆ ಕಬ್ಬು ಹೇರುವ ಕೆಲಸವನ್ನು ಆರಂಭಿಸಿ, ಬೆಳಗ್ಗೆ 6.20 ರವರೆಗೆ ಮೂರು ಟ್ರ್ಯಾಲಿಗಳಲ್ಲಿ ಒಟ್ಟು 43 ಟನ್ ಕಬ್ಬು ಲೋಡ್ ಮಾಡಿದ್ದಾರೆ.

ಟ್ರ್ಯಾಕ್ಟರ್​ನಲ್ಲಿ ಕಬ್ಬು ಹೇರುವ ಚಿತ್ರಣ

ಗ್ರಾಮದ ಶ್ರೀನಿವಾಸ ಲೆಂಡಿ ಎನ್ನುವ ರೈತರ ಜಮೀನಿನಲ್ಲಿ ಕಡಿದು ಹಾಕಿದ್ದ ಕಬ್ಬನ್ನು ಕಾರ್ಮಿಕರಾದ ಶ್ರೀನಿವಾಸ ಹೊತ್ತುಕೊಂಡು ಟ್ರ್ಯಾಕ್ಟರ್​ನಲ್ಲಿ ಹಾಕಿದ್ದು, ಈ ಹಿಂದೆ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಒಂದು ರಾತ್ರಿಯಲ್ಲಿ 34 ಟನ್ ಕಬ್ಬು ಲೋಡ್ ಮಾಡಿದ್ದರು. ಆದರೆ ಈಗ ಈ ದಾಖಲೆ ಮುರಿಯಲು ಶ್ರೀನಿವಾಸ 43 ಟನ್ ಕಬ್ಬು ಲೋಡ್ ಮಾಡಿ, ಕಬ್ಬಿನ ಗ್ಯಾಂಗ್​ನವರಿಂದ ಶಹಬ್ಬಾಸ್​ಗಿರಿ ಪಡೆದಿದ್ದಾರೆ.

ಕಬ್ಬು ಕಟಾವು ಕಾರ್ಮಿಕರ ಅಲೆದಾಟ, ಶಿಕ್ಷಣವಿಲ್ಲದೆ ಮಕ್ಕಳ ಭವಿಷ್ಯ ಅತಂತ್ರ..!

Published On - 12:32 pm, Tue, 19 January 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ