AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್ ವಿವಾದ: ವಿಜಯಪುರ ರೈತರ ಧರಣಿಗೆ ಸಚಿವ ಪ್ರಲ್ಹಾದ್​ ಜೋಶಿ ಸಾಥ್

ವಿಜಯಪುರದ ರೈತರು ತಮ್ಮ ಭೂಮಿಯನ್ನು ವಕ್ಫ್ ಮಂಡಳಿಯು ಅಕ್ರಮವಾಗಿ ವಶಪಡಿಸಿಕೊಂಡಿರುವ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಸಾವಿರಾರು ಎಕರೆ ಭೂಮಿ ವಕ್ಫ್ ಹೆಸರಿನಲ್ಲಿ ದಾಖಲಾಗಿದೆ ಎಂದು ಆರೋಪಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಬೆಂಬಲ ಸೂಚಿಸಿದ್ದು, ಧರಣಿಯಲ್ಲಿ ಭಾಗಿಯಾಗಲಿದ್ದಾರೆ.

ವಕ್ಫ್ ವಿವಾದ: ವಿಜಯಪುರ ರೈತರ ಧರಣಿಗೆ ಸಚಿವ ಪ್ರಲ್ಹಾದ್​ ಜೋಶಿ ಸಾಥ್
ವಕ್ಫ್ ವಿವಾದ: ವಿಜಯಪುರ ರೈತರ ಧರಣಿಗೆ ಸಚಿವ ಪ್ರಲ್ಹಾದ್​ ಜೋಶಿ ಸಾಥ್
TV9 Web
| Edited By: |

Updated on: Oct 30, 2024 | 9:58 AM

Share

ಹುಬ್ಬಳ್ಳಿ, ಅಕ್ಟೋಬರ್​​ 30: ವಿಜಯಪುರದಲ್ಲಿ ರೈತರು ಸರ್ಕಾರದ ವಿರುದ್ಧ ಬಂಡೆದ್ದಿದಾರೆ. ವಕ್ಫ್‌ ಆಸ್ತಿ (Waqf) ವಿವಾದ ಕುರಿತಂತೆ ರೈತರು ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಹೀಗಾಗಿ ಇಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ರೈತರು ನಡೆಸುತ್ತಿರುವ ಹೋರಾಟಕ್ಕೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಸಾಥ್ ನೀಡಲಿದ್ದಾರೆ.

ವಿಜಯಪುರ ಜಿಲ್ಲೆಯ ರೈತರ ಸಾವಿರಾರು ಎಕರೆ ಜಮೀನು ವಕ್ಫ್ ಮಂಡಳಿ ಹೆಸರಿನಲ್ಲಿ ದಾಖಲಾಗಿರುವುದನ್ನು ಖಂಡಿಸಿ, ರೈತರು ವಿಜಯಪುರದ ಜಿಲ್ಲಾಧಿಕಾರಿ ಕಛೇರಿ ಮುಂದೆ ಧರಣಿ ಆರಂಭಿಸಿದ್ದು, ಇಂದು ಧರಣಿ ನಿರತ ರೈತರನ್ನು ಭೇಟಿ ಮಾಡಿ ಬಳಿಕ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ವಿಜಯಪುರ ವಕ್ಫ್​ ಆಸ್ತಿ ವಿವಾದ: ವಿಶೇಷ ಹೋರಾಟಕ್ಕೆ ಸಿದ್ಧವಾದ ರೈತ ಸಂಘಟನೆಗಳು

ರೈತರ ಜಮೀನುಗಳನ್ನು ವಕ್ಫ್ ಆಸ್ತಿಯಾಗಿ ಕಬಳಿಸುವುದರ ಹಿಂದೆ ಕಾಂಗ್ರೆಸ್ ಮತ್ತು ಸಚಿವ ಜಮೀರ್ ಕುಮ್ಮಕ್ಕು ಕೆಲಸ ಮಾಡಿರುವುದು ಸ್ಪಷ್ಟ. ಇವರೆಲ್ಲರೂ ಸೇರಿ, ರೈತರನ್ನು ಭಯಭೀತರನ್ನಾಗಿ ಮಾಡಿ ಅವರ ಜಮೀನನ್ನು ಕಬಳಿಸುವ ಹುನ್ನಾರ ಮಾಡಿದ್ದಾರೆ ಎಂದು ಪ್ರಲ್ಹಾದ್​ ಜೋಶಿ ಆರೋಪಿಸಿದ್ದಾರೆ.

ಸಚಿವ ಪ್ರಲ್ಹಾದ್​ ಜೋಶಿ ಟ್ವೀಟ್ 

ರೈತರ ಜಮೀನು ಖಾತೆಯಿಂದ ವಕ್ಫ್ ಬೋರ್ಡನ ಹೆಸರು ತೆಗೆಸುವವರೆಗೆ ನಮ್ಮ ಹೋರಾಟ ನಡೆಯಲಿದೆ. ವಕ್ಫ್ ಬೋರ್ಡ್ ವಂಚನೆಯಲ್ಲಿ ಸಿಲುಕಿದ ರಾಜ್ಯದ ಪ್ರತಿ ರೈತರಿಗೆ ನ್ಯಾಯ ಸಿಗುವವರೆಗೆ ಹಾಗೂ ಈ ಸಮಸ್ಯೆಗೆ ತಾರ್ಕಿಕ ಅಂತ್ಯ ಸಿಗುವವರೆಗೆ ರೈತರ ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು