AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾನರ್‌ನಲ್ಲಿ ಖರ್ಗೆ, ಪರಮೇಶ್ವರ್ ನಾಪತ್ತೆ! ವಾಗ್ವಾದ.. ಎಲ್ಲಿ?

ಚಿತ್ರದುರ್ಗ: ಬ್ಯಾನರ್‌ನಲ್ಲಿ ಖರ್ಗೆ, ಪರಮೇಶ್ವರ್ ಭಾವಚಿತ್ರ ಹಾಕದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ‘ಆರೋಗ್ಯ ಹಸ್ತ’ ಕಾರ್ಯಕ್ರಮದಲ್ಲಿ ವಾಗ್ವಾದ ನಡೆದಿದೆ. ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಚಿತ್ರದುರ್ಗದ ಉಮಾಪತಿ ಕಲ್ಯಾಣ ಮಂಟಪದಲ್ಲಿ ‘ಆರೋಗ್ಯ ಹಸ್ತ’ ಕಾರ್ಯಕ್ರಮ ನಡೆಯುತ್ತಿತ್ತು. ಕೆಪಿಸಿಸಿ ಪ್ರತಿನಿಧಿಗಳಾಗಿ ಆಗಮಿಸಿದ್ದ ಆರ್.ಧ್ರುವನಾರಾಯಣ, ಬಿ.ಎನ್.ಚಂದ್ರಪ್ಪ, ಹೆಚ್.ಆಂಜನೇಯ ಸಮ್ಮುಖದಲ್ಲೇ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷರ ಭಾಷಣದ ವೇಳೆ ವಾಗ್ವಾದ ಶುರುವಾಗಿದೆ. ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಭಾವಚಿತ್ರ ಹಾಕದ ಹಿನ್ನೆಲೆ ಲಿಡ್ಕರ್ ಅಭಿವೃದ್ಧಿ ನಿಗಮದ ಮಾಜಿ ಅದ್ಯಕ್ಷ ಓ.ಶಂಕರ್ […]

ಬ್ಯಾನರ್‌ನಲ್ಲಿ ಖರ್ಗೆ, ಪರಮೇಶ್ವರ್ ನಾಪತ್ತೆ! ವಾಗ್ವಾದ.. ಎಲ್ಲಿ?
ಆಯೇಷಾ ಬಾನು
| Edited By: |

Updated on: Sep 03, 2020 | 4:04 PM

Share

ಚಿತ್ರದುರ್ಗ: ಬ್ಯಾನರ್‌ನಲ್ಲಿ ಖರ್ಗೆ, ಪರಮೇಶ್ವರ್ ಭಾವಚಿತ್ರ ಹಾಕದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ‘ಆರೋಗ್ಯ ಹಸ್ತ’ ಕಾರ್ಯಕ್ರಮದಲ್ಲಿ ವಾಗ್ವಾದ ನಡೆದಿದೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಚಿತ್ರದುರ್ಗದ ಉಮಾಪತಿ ಕಲ್ಯಾಣ ಮಂಟಪದಲ್ಲಿ ‘ಆರೋಗ್ಯ ಹಸ್ತ’ ಕಾರ್ಯಕ್ರಮ ನಡೆಯುತ್ತಿತ್ತು. ಕೆಪಿಸಿಸಿ ಪ್ರತಿನಿಧಿಗಳಾಗಿ ಆಗಮಿಸಿದ್ದ ಆರ್.ಧ್ರುವನಾರಾಯಣ, ಬಿ.ಎನ್.ಚಂದ್ರಪ್ಪ, ಹೆಚ್.ಆಂಜನೇಯ ಸಮ್ಮುಖದಲ್ಲೇ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷರ ಭಾಷಣದ ವೇಳೆ ವಾಗ್ವಾದ ಶುರುವಾಗಿದೆ.

ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಭಾವಚಿತ್ರ ಹಾಕದ ಹಿನ್ನೆಲೆ ಲಿಡ್ಕರ್ ಅಭಿವೃದ್ಧಿ ನಿಗಮದ ಮಾಜಿ ಅದ್ಯಕ್ಷ ಓ.ಶಂಕರ್ ಆಕ್ಷೇಪ ವ್ಯಕ್ತಪಡಿಸಿ ವಾಗ್ವಾದ ನಡೆಸಿದ್ರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ರು.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ