AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್​ನಲ್ಲಿ ನೀರಿನ ಕೊರತೆ; ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ಬಾಲಕ ನೀರುಪಾಲು

ಹಾಸ್ಟಲ್​ನಲ್ಲಿ ನೀರಿನ ಕೊರತೆಯಿಂದ ರಜಾ ದಿನವಾದ ಇಂದು ಬಟ್ಟೆ ತೊಳೆಯಲು ನದಿಗೆ ಹೋಗಿದ್ದಾಗ ಅವಘಡ ಸಂಭವಿಸಿದೆ. ಸ್ನೇಹಿತರ ಜೊತೆಗೆ ತೆರಳಿ ಬಟ್ಟೆ ತೊಳೆಯೋ ವೇಳೆ ಬಾಲಕ ಕಾಲು ಜಾರಿ ನದಿಗೆ ಬಿದ್ದಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.

ಹಾಸ್ಟೆಲ್​ನಲ್ಲಿ ನೀರಿನ ಕೊರತೆ; ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ಬಾಲಕ ನೀರುಪಾಲು
ಹೇಮಾವತಿ ನದಿ, ಹಾಸನ
TV9 Web
| Edited By: |

Updated on:Apr 05, 2022 | 12:57 PM

Share

ಹಾಸನ: ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ವೇಳೆ ಬಾಲಕ ನೀರುಪಾಲಾದ ದುರ್ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿತೀರದಲ್ಲಿ ಸಂಭವಿಸಿದೆ. ಹೇಮಾವತಿ ನದಿಯಲ್ಲಿ ಮುಳುಗಿ 17 ವರ್ಷದ ಬಾಲಕ ಪ್ರತೀಶ್ ದುರ್ಮರಣವನ್ನಪ್ಪಿದ್ದಾನೆ. ಹಾಸನದ ಸರ್ಕಾರಿ ಡಿಪ್ಲೊಮಾ ಕಾಲೇಜು ವಿದ್ಯಾರ್ಥಿಯಾಗಿದ್ದ ಪ್ರತೀಶ್ ಹಾಸ್ಟೆಲ್​ನಲ್ಲಿ ನೀರಿನ ಕೊರತೆ ಹಿನ್ನೆಲೆ ನದಿಗೆ ಬಟ್ಟೆ ತೊಳೆಯಲು ತೆರಳಿದ್ದ ಎಂದು ತಿಳಿದುಬಂದಿದೆ.

ಸ್ನೇಹಿತರ ಜತೆ ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದ್ದು, ಬಾಲಕನ ಸಾವಿಗೆ ಹಾಸ್ಟೆಲ್​ ಸಿಬ್ಬಂದಿ ಹೊಣೆ ಎಂದು ಆಕ್ರೋಶ ವ್ಯಕ್ತವಾಗಿದೆ. ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯ ಕೇಳಿಬಂದಿದೆ. ಹೊಳೆನರಸೀಪುರ ಟೌನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸ್ಟಲ್​ನಲ್ಲಿ ನೀರಿನ ಕೊರತೆಯಿಂದ ರಜಾ ದಿನವಾದ ಇಂದು ಬಟ್ಟೆ ತೊಳೆಯಲು ನದಿಗೆ ಹೋಗಿದ್ದಾಗ ಅವಘಡ ಸಂಭವಿಸಿದೆ. ಸ್ನೇಹಿತರ ಜೊತೆಗೆ ತೆರಳಿ ಬಟ್ಟೆ ತೊಳೆಯೋ ವೇಳೆ ಬಾಲಕ ಕಾಲು ಜಾರಿ ನದಿಗೆ ಬಿದ್ದಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.

(Water Scarcity in Diploma College Student Prathish drowned in Hemavati river Hassan GBD)

ಇದನ್ನೂ ಓದಿ: ಹಾಸನದ ಹೇಮಾವತಿ ನದಿ ತೀರದಲ್ಲಿ ಪತ್ತೆಯಾದ ಪುರಾತನ ವಿಗ್ರಹ; 5 ಅಡಿ ಎತ್ತರದ ಚನ್ನಕೇಶವ ವಿಗ್ರಹ ಕಂಡು ಅಚ್ಚರಿಗೊಂಡ ಗ್ರಾಮಸ್ಥರು

ಇದನ್ನೂ ಓದಿ: ಅಳಿವಿನಂಚಿನಲ್ಲಿರುವ ಗ್ರಾಮೀಣ ಆಟದ ಪ್ರದರ್ಶನ; ಹಾಸನ ಜಿಲ್ಲೆಯ ಶಾಲೆಯ ಬೆಳ್ಳಿ ಹಬ್ಬದಲ್ಲಿ ಮಕ್ಕಳಾದ ಪೋಷಕರು!

Published On - 11:35 pm, Fri, 2 April 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್