AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್​ನಲ್ಲಿ ನೀರಿನ ಕೊರತೆ; ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ಬಾಲಕ ನೀರುಪಾಲು

ಹಾಸ್ಟಲ್​ನಲ್ಲಿ ನೀರಿನ ಕೊರತೆಯಿಂದ ರಜಾ ದಿನವಾದ ಇಂದು ಬಟ್ಟೆ ತೊಳೆಯಲು ನದಿಗೆ ಹೋಗಿದ್ದಾಗ ಅವಘಡ ಸಂಭವಿಸಿದೆ. ಸ್ನೇಹಿತರ ಜೊತೆಗೆ ತೆರಳಿ ಬಟ್ಟೆ ತೊಳೆಯೋ ವೇಳೆ ಬಾಲಕ ಕಾಲು ಜಾರಿ ನದಿಗೆ ಬಿದ್ದಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.

ಹಾಸ್ಟೆಲ್​ನಲ್ಲಿ ನೀರಿನ ಕೊರತೆ; ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ಬಾಲಕ ನೀರುಪಾಲು
ಹೇಮಾವತಿ ನದಿ, ಹಾಸನ
TV9 Web
| Edited By: |

Updated on:Apr 05, 2022 | 12:57 PM

Share

ಹಾಸನ: ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ವೇಳೆ ಬಾಲಕ ನೀರುಪಾಲಾದ ದುರ್ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿತೀರದಲ್ಲಿ ಸಂಭವಿಸಿದೆ. ಹೇಮಾವತಿ ನದಿಯಲ್ಲಿ ಮುಳುಗಿ 17 ವರ್ಷದ ಬಾಲಕ ಪ್ರತೀಶ್ ದುರ್ಮರಣವನ್ನಪ್ಪಿದ್ದಾನೆ. ಹಾಸನದ ಸರ್ಕಾರಿ ಡಿಪ್ಲೊಮಾ ಕಾಲೇಜು ವಿದ್ಯಾರ್ಥಿಯಾಗಿದ್ದ ಪ್ರತೀಶ್ ಹಾಸ್ಟೆಲ್​ನಲ್ಲಿ ನೀರಿನ ಕೊರತೆ ಹಿನ್ನೆಲೆ ನದಿಗೆ ಬಟ್ಟೆ ತೊಳೆಯಲು ತೆರಳಿದ್ದ ಎಂದು ತಿಳಿದುಬಂದಿದೆ.

ಸ್ನೇಹಿತರ ಜತೆ ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದ್ದು, ಬಾಲಕನ ಸಾವಿಗೆ ಹಾಸ್ಟೆಲ್​ ಸಿಬ್ಬಂದಿ ಹೊಣೆ ಎಂದು ಆಕ್ರೋಶ ವ್ಯಕ್ತವಾಗಿದೆ. ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯ ಕೇಳಿಬಂದಿದೆ. ಹೊಳೆನರಸೀಪುರ ಟೌನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸ್ಟಲ್​ನಲ್ಲಿ ನೀರಿನ ಕೊರತೆಯಿಂದ ರಜಾ ದಿನವಾದ ಇಂದು ಬಟ್ಟೆ ತೊಳೆಯಲು ನದಿಗೆ ಹೋಗಿದ್ದಾಗ ಅವಘಡ ಸಂಭವಿಸಿದೆ. ಸ್ನೇಹಿತರ ಜೊತೆಗೆ ತೆರಳಿ ಬಟ್ಟೆ ತೊಳೆಯೋ ವೇಳೆ ಬಾಲಕ ಕಾಲು ಜಾರಿ ನದಿಗೆ ಬಿದ್ದಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.

(Water Scarcity in Diploma College Student Prathish drowned in Hemavati river Hassan GBD)

ಇದನ್ನೂ ಓದಿ: ಹಾಸನದ ಹೇಮಾವತಿ ನದಿ ತೀರದಲ್ಲಿ ಪತ್ತೆಯಾದ ಪುರಾತನ ವಿಗ್ರಹ; 5 ಅಡಿ ಎತ್ತರದ ಚನ್ನಕೇಶವ ವಿಗ್ರಹ ಕಂಡು ಅಚ್ಚರಿಗೊಂಡ ಗ್ರಾಮಸ್ಥರು

ಇದನ್ನೂ ಓದಿ: ಅಳಿವಿನಂಚಿನಲ್ಲಿರುವ ಗ್ರಾಮೀಣ ಆಟದ ಪ್ರದರ್ಶನ; ಹಾಸನ ಜಿಲ್ಲೆಯ ಶಾಲೆಯ ಬೆಳ್ಳಿ ಹಬ್ಬದಲ್ಲಿ ಮಕ್ಕಳಾದ ಪೋಷಕರು!

Published On - 11:35 pm, Fri, 2 April 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!