AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್​ನಲ್ಲಿ ನೀರಿನ ಕೊರತೆ; ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ಬಾಲಕ ನೀರುಪಾಲು

ಹಾಸ್ಟಲ್​ನಲ್ಲಿ ನೀರಿನ ಕೊರತೆಯಿಂದ ರಜಾ ದಿನವಾದ ಇಂದು ಬಟ್ಟೆ ತೊಳೆಯಲು ನದಿಗೆ ಹೋಗಿದ್ದಾಗ ಅವಘಡ ಸಂಭವಿಸಿದೆ. ಸ್ನೇಹಿತರ ಜೊತೆಗೆ ತೆರಳಿ ಬಟ್ಟೆ ತೊಳೆಯೋ ವೇಳೆ ಬಾಲಕ ಕಾಲು ಜಾರಿ ನದಿಗೆ ಬಿದ್ದಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.

ಹಾಸ್ಟೆಲ್​ನಲ್ಲಿ ನೀರಿನ ಕೊರತೆ; ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ಬಾಲಕ ನೀರುಪಾಲು
ಹೇಮಾವತಿ ನದಿ, ಹಾಸನ
Follow us
TV9 Web
| Updated By: ganapathi bhat

Updated on:Apr 05, 2022 | 12:57 PM

ಹಾಸನ: ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ವೇಳೆ ಬಾಲಕ ನೀರುಪಾಲಾದ ದುರ್ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿತೀರದಲ್ಲಿ ಸಂಭವಿಸಿದೆ. ಹೇಮಾವತಿ ನದಿಯಲ್ಲಿ ಮುಳುಗಿ 17 ವರ್ಷದ ಬಾಲಕ ಪ್ರತೀಶ್ ದುರ್ಮರಣವನ್ನಪ್ಪಿದ್ದಾನೆ. ಹಾಸನದ ಸರ್ಕಾರಿ ಡಿಪ್ಲೊಮಾ ಕಾಲೇಜು ವಿದ್ಯಾರ್ಥಿಯಾಗಿದ್ದ ಪ್ರತೀಶ್ ಹಾಸ್ಟೆಲ್​ನಲ್ಲಿ ನೀರಿನ ಕೊರತೆ ಹಿನ್ನೆಲೆ ನದಿಗೆ ಬಟ್ಟೆ ತೊಳೆಯಲು ತೆರಳಿದ್ದ ಎಂದು ತಿಳಿದುಬಂದಿದೆ.

ಸ್ನೇಹಿತರ ಜತೆ ಬಟ್ಟೆ ತೊಳೆಯಲು ನದಿಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದ್ದು, ಬಾಲಕನ ಸಾವಿಗೆ ಹಾಸ್ಟೆಲ್​ ಸಿಬ್ಬಂದಿ ಹೊಣೆ ಎಂದು ಆಕ್ರೋಶ ವ್ಯಕ್ತವಾಗಿದೆ. ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯ ಕೇಳಿಬಂದಿದೆ. ಹೊಳೆನರಸೀಪುರ ಟೌನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸ್ಟಲ್​ನಲ್ಲಿ ನೀರಿನ ಕೊರತೆಯಿಂದ ರಜಾ ದಿನವಾದ ಇಂದು ಬಟ್ಟೆ ತೊಳೆಯಲು ನದಿಗೆ ಹೋಗಿದ್ದಾಗ ಅವಘಡ ಸಂಭವಿಸಿದೆ. ಸ್ನೇಹಿತರ ಜೊತೆಗೆ ತೆರಳಿ ಬಟ್ಟೆ ತೊಳೆಯೋ ವೇಳೆ ಬಾಲಕ ಕಾಲು ಜಾರಿ ನದಿಗೆ ಬಿದ್ದಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.

(Water Scarcity in Diploma College Student Prathish drowned in Hemavati river Hassan GBD)

ಇದನ್ನೂ ಓದಿ: ಹಾಸನದ ಹೇಮಾವತಿ ನದಿ ತೀರದಲ್ಲಿ ಪತ್ತೆಯಾದ ಪುರಾತನ ವಿಗ್ರಹ; 5 ಅಡಿ ಎತ್ತರದ ಚನ್ನಕೇಶವ ವಿಗ್ರಹ ಕಂಡು ಅಚ್ಚರಿಗೊಂಡ ಗ್ರಾಮಸ್ಥರು

ಇದನ್ನೂ ಓದಿ: ಅಳಿವಿನಂಚಿನಲ್ಲಿರುವ ಗ್ರಾಮೀಣ ಆಟದ ಪ್ರದರ್ಶನ; ಹಾಸನ ಜಿಲ್ಲೆಯ ಶಾಲೆಯ ಬೆಳ್ಳಿ ಹಬ್ಬದಲ್ಲಿ ಮಕ್ಕಳಾದ ಪೋಷಕರು!

Published On - 11:35 pm, Fri, 2 April 21

ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ