AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ- ಫೇಸ್ ಬುಕ್ ಲೈವ್ ನಲ್ಲಿ ವಿವಾದಾತ್ಮಕವಾಗಿ ಮಾತನಾಡಿರುವ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್

Shashikala Jolle: ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹ್ಯಾರಿಸ್  ನಿನ್ನೆ ರಾತ್ರಿ ಫೇಸ್ ಬುಕ್ ಲೈವ್ ನಲ್ಲಿ  ಮಾತನಾಡಿದ್ದಾರೆ.

ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ- ಫೇಸ್ ಬುಕ್ ಲೈವ್ ನಲ್ಲಿ ವಿವಾದಾತ್ಮಕವಾಗಿ ಮಾತನಾಡಿರುವ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್
ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ- ಫೇಸ್ ಬುಕ್ ಲೈವ್ ನಲ್ಲಿ ವಿವಾದಾತ್ಮಕವಾಗಿ ಮಾತನಾಡಿರುವ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್
TV9 Web
| Edited By: ಸಾಧು ಶ್ರೀನಾಥ್​|

Updated on: Aug 19, 2022 | 3:20 PM

Share

ಬೆಂಗಳೂರು: ನಾವು ಶಶಿಕಲಾ‌ ಜೊಲ್ಲೆಗೆ (Shashikala Jolle) ಹುಟ್ಟಿದವರಲ್ಲ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹ್ಯಾರಿಸ್ (KPCC youth president Nalapad Haris) ನಿನ್ನೆ ರಾತ್ರಿ ಫೇಸ್ ಬುಕ್ ಲೈವ್ ನಲ್ಲಿ (Facebook Live) ಮಾತನಾಡಿದ್ದಾರೆ. ಸಿದ್ದರಾಮಯ್ಯ ಮೊಟ್ಟೆ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿರುವ ನಲಪಾಡ್ ಬಿಜೆಪಿಯವರು ಊರುಬಿಟ್ಟು ಓಡಿಹೋಗುವಂತೆ ಮಾಡ್ತೇವೆ. ಎಲ್ಲ ಸಚಿವರಿಗೂ ಮೊಟ್ಟೆ ಕೊಡ್ತೇವೆ. ನಾವು ಗಾಂಧಿ ತತ್ವದಲ್ಲಿ ಬಂದವರು, ಕಾಂಗ್ರೆಸ್ ತತ್ವದಲ್ಲಿ ಬಂದವರು. ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ ಎಂದಿದ್ದಾರೆ.

ಫೇಸ್ ಬುಕ್ ಲೈವ್ ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹ್ಯಾರಿಸ್

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು