AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಮುಂಬೈ ಪಡೆದೇ ತೀರುತ್ತೇವೆ: ಡಿಸಿಎಂ ಲಕ್ಷ್ಮಣ್​ ಸವದಿ

ಎಂಇಎಸ್​ ಬಗ್ಗೆ ಮಾತನಾಡಿದ ಡಿಸಿಎಂ, ಎಂಇಎಸ್​ನಲ್ಲಿರುವವರನ್ನು ನಮ್ಮ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡು, ಆ ಸಂಘಟನೆಯನ್ನು ಸಂಪೂರ್ಣವಾಗಿ ಮುಗಿಸುತ್ತೇವೆ ಎಂದು ಡಿಸಿಎಂ ಹೇಳಿದ್ದಾರೆ.

ನಾವು ಮುಂಬೈ ಪಡೆದೇ ತೀರುತ್ತೇವೆ: ಡಿಸಿಎಂ ಲಕ್ಷ್ಮಣ್​ ಸವದಿ
ಸಾರಿಗೆ ಸಚಿವ ಲಕ್ಷ್ಮಣ ಸವದಿ
Lakshmi Hegde
| Edited By: |

Updated on: Jan 27, 2021 | 7:31 PM

Share

ಬೆಳಗಾವಿ: ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇವೆ ಎಂದು ಹೇಳಿರುವ ಉದ್ಧವ್​ ಠಾಕ್ರೆಗೆ ಉಪಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ತಿರುಗೇಟು ನೀಡಿದ್ದಾರೆ. ನಾವು ಮುಂಬೈ ಕರ್ನಾಟಕ ಭಾಗದವರು. ಮುಂಬೈ ನಮ್ಮದು ಎಂದು ಹೇಳಿದ್ದಾರೆ.

ಬೋರಗಾಂವ್​ ಗ್ರಾಮದಲ್ಲಿ ಮಾತನಾಡಿದ ಅವರು, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಸಂಬಂಧ ಮಹಾಜನ್​ ತೀರ್ಪು ಬಂದಾಗಿದೆ. ಇನ್ನು ಮುಂಬೈ ಮೇಲೆ ನಮಗೂ ಹಕ್ಕಿದ್ದು, ಮುಂಬೈ ನಮಗೆ ಬೇಕು ಎಂದು ಈಗಿನಿಂದಲೇ ಬೇಡಿಕೆ ಇಡಲು ಶುರು ಮಾಡುತ್ತೇವೆ. ನಮ್ಮ ಬೇಡಿಕೆ ಈಡೇರುವವರೆಗೂ ಮುಂಬೈನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಇಡಲು ಆಗ್ರಹಿಸುತ್ತೇವೆ. ನಾವು ಮುಂಬೈಯನ್ನು ಪಡೆದೇ ಪಡೆಯುತ್ತೇವೆ ಎಂದು ಡಿಸಿಎಂ ಹೇಳಿಕೆ ನೀಡಿದ್ದಾರೆ.

ಎಂಇಎಸ್​ ಮುಗಿಸುತ್ತೇವೆ ಇದೇ ವೇಳೆ ಎಂಇಎಸ್​ ಬಗ್ಗೆ ಮಾತನಾಡಿದ ಡಿಸಿಎಂ, ಎಂಇಎಸ್​ನಲ್ಲಿರುವವರನ್ನು ನಮ್ಮ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡು, ಆ ಸಂಘಟನೆಯನ್ನು ಸಂಪೂರ್ಣವಾಗಿ ಮುಗಿಸುತ್ತೇವೆ ಎಂದು ಹೇಳಿದ್ದಾರೆ.

ಬೆಳಗಾವಿಯನ್ನ ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇನೆ – ಉದ್ಧಟತನ ಮಾತುಗಳನ್ನು ಉದುರಿಸಿದ ಉದ್ಧವ ಠಾಕ್ರೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!