AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಮುಂಬೈ ಪಡೆದೇ ತೀರುತ್ತೇವೆ: ಡಿಸಿಎಂ ಲಕ್ಷ್ಮಣ್​ ಸವದಿ

ಎಂಇಎಸ್​ ಬಗ್ಗೆ ಮಾತನಾಡಿದ ಡಿಸಿಎಂ, ಎಂಇಎಸ್​ನಲ್ಲಿರುವವರನ್ನು ನಮ್ಮ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡು, ಆ ಸಂಘಟನೆಯನ್ನು ಸಂಪೂರ್ಣವಾಗಿ ಮುಗಿಸುತ್ತೇವೆ ಎಂದು ಡಿಸಿಎಂ ಹೇಳಿದ್ದಾರೆ.

ನಾವು ಮುಂಬೈ ಪಡೆದೇ ತೀರುತ್ತೇವೆ: ಡಿಸಿಎಂ ಲಕ್ಷ್ಮಣ್​ ಸವದಿ
ಸಾರಿಗೆ ಸಚಿವ ಲಕ್ಷ್ಮಣ ಸವದಿ
Lakshmi Hegde
| Edited By: |

Updated on: Jan 27, 2021 | 7:31 PM

Share

ಬೆಳಗಾವಿ: ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇವೆ ಎಂದು ಹೇಳಿರುವ ಉದ್ಧವ್​ ಠಾಕ್ರೆಗೆ ಉಪಮುಖ್ಯಮಂತ್ರಿ ಲಕ್ಷ್ಮಣ್​ ಸವದಿ ತಿರುಗೇಟು ನೀಡಿದ್ದಾರೆ. ನಾವು ಮುಂಬೈ ಕರ್ನಾಟಕ ಭಾಗದವರು. ಮುಂಬೈ ನಮ್ಮದು ಎಂದು ಹೇಳಿದ್ದಾರೆ.

ಬೋರಗಾಂವ್​ ಗ್ರಾಮದಲ್ಲಿ ಮಾತನಾಡಿದ ಅವರು, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಸಂಬಂಧ ಮಹಾಜನ್​ ತೀರ್ಪು ಬಂದಾಗಿದೆ. ಇನ್ನು ಮುಂಬೈ ಮೇಲೆ ನಮಗೂ ಹಕ್ಕಿದ್ದು, ಮುಂಬೈ ನಮಗೆ ಬೇಕು ಎಂದು ಈಗಿನಿಂದಲೇ ಬೇಡಿಕೆ ಇಡಲು ಶುರು ಮಾಡುತ್ತೇವೆ. ನಮ್ಮ ಬೇಡಿಕೆ ಈಡೇರುವವರೆಗೂ ಮುಂಬೈನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಇಡಲು ಆಗ್ರಹಿಸುತ್ತೇವೆ. ನಾವು ಮುಂಬೈಯನ್ನು ಪಡೆದೇ ಪಡೆಯುತ್ತೇವೆ ಎಂದು ಡಿಸಿಎಂ ಹೇಳಿಕೆ ನೀಡಿದ್ದಾರೆ.

ಎಂಇಎಸ್​ ಮುಗಿಸುತ್ತೇವೆ ಇದೇ ವೇಳೆ ಎಂಇಎಸ್​ ಬಗ್ಗೆ ಮಾತನಾಡಿದ ಡಿಸಿಎಂ, ಎಂಇಎಸ್​ನಲ್ಲಿರುವವರನ್ನು ನಮ್ಮ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡು, ಆ ಸಂಘಟನೆಯನ್ನು ಸಂಪೂರ್ಣವಾಗಿ ಮುಗಿಸುತ್ತೇವೆ ಎಂದು ಹೇಳಿದ್ದಾರೆ.

ಬೆಳಗಾವಿಯನ್ನ ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇನೆ – ಉದ್ಧಟತನ ಮಾತುಗಳನ್ನು ಉದುರಿಸಿದ ಉದ್ಧವ ಠಾಕ್ರೆ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ