AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಶೀಲ್ಡ್ ಲಸಿಕೆ ಸಾಕಾಷ್ಟಿದೆ, ಆದರೆ ಕೋವ್ಯಾಕ್ಸೀನ್ ನಮ್ಮ ಬಳಿ ಇಲ್ಲ: ವೈದ್ಯಾಧಿಕಾರಿ ಡಾ.‌ವೆಂಕಟೇಶಯ್ಯ

18 ವರ್ಷ ಮೇಲ್ಪಟ್ಟ ಮತ್ತು 44 ವರ್ಷದೊಳಗಿನವರಿಗೆ ಪ್ರತಿದಿನ 150 ಡೋಸ್ ನೀಡಲಾಗುತ್ತಿದೆ. ಇವತ್ತಿನಿಂದ ಈ 150 ಡೋಸ್ ಅನ್ನು 45 ವರ್ಷ ಮೇಲ್ಪಟ್ಟವರಿಗೆ ನೀಡುತ್ತೇವೆ ಎಂದು ಕೆ ಸಿ ಜನರಲ್‌ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.‌ವೆಂಕಟೇಶಯ್ಯ ಹೇಳಿದ್ದಾರೆ.

ಕೋವಿಶೀಲ್ಡ್ ಲಸಿಕೆ ಸಾಕಾಷ್ಟಿದೆ, ಆದರೆ ಕೋವ್ಯಾಕ್ಸೀನ್ ನಮ್ಮ ಬಳಿ ಇಲ್ಲ: ವೈದ್ಯಾಧಿಕಾರಿ ಡಾ.‌ವೆಂಕಟೇಶಯ್ಯ
ಕೆ.ಸಿ ಜನರಲ್ ಆಸ್ಪತ್ರೆ ಮುಂದೆ ಲಸಿಕೆಗಾಗಿ ನಿಂತಿರುವ ಜನ
preethi shettigar
|

Updated on: May 14, 2021 | 3:25 PM

Share

ಬೆಂಗಳೂರು: 15 ಆಕ್ಸೀಜನ್ ಬೆಡ್ ಸಿದ್ಧ ಪಡಿಸಲು ಕೆ.ಸಿ ಜನರಲ್ ಆಸ್ಪತ್ರೆ ಸಿಬ್ಬಂದಿ ಕಸರತ್ತು ನಡೆಸಿದ ಘಟನೆ ಬೆಂಗಳೂರಿನ ಕೆ ಸಿ ಜನರಲ್‌ ಆಸ್ಪತ್ರೆಯಲ್ಲಿ ನಡೆದಿದೆ. ತಾಂತ್ರಿಕ ಕಾರಣದಿಂದ ಆಕ್ಸೀಜನ್ ಸಪ್ಲೈ ಇಲ್ಲದ 15 ಬೆಡ್​ಗಳನ್ನು ಖಾಲಿ ಇರಿಸಿ ದುರಸ್ತಿ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಕೆ ಸಿ ಜನರಲ್‌ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.‌ವೆಂಕಟೇಶಯ್ಯ ಇಂದು ಸಾಯಂಕಾಲ ಅಥವಾ ನಾಳೆ ಒಳಗೆ 15 ಆಕ್ಸೀಜನ್ ಬೆಡ್ ಸಿದ್ಧವಾಗಲಿದೆ. 85 ಬೆಡ್​ಗಳಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಧ್ಯರಾತ್ರಿಯಲ್ಲೂ ಆಕ್ಸೀಜನ್ ಸ್ಟೋರೇಜ್ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ವ್ಯಾಕ್ಸಿನೇಷನ್‌ ವಿಳಂಬ ವಿಚಾರವಾಗಿ ಮಾತನಾಡಿದ ಕೆ ಸಿ ಜನರಲ್‌ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.‌ವೆಂಕಟೇಶಯ್ಯ ಎರಡನೇ ಡೋಸ್ ತೆಗೆದುಕೊಳ್ಳುವವರಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡುತ್ತಿದ್ದೇವೆ. ಕೋವಿಶೀಲ್ಡ್ ಲಸಿಕೆ ಸಾಕಾಷ್ಟಿದೆ. ನಮಗೆ ಬೇಕಾದಷ್ಟು ಪಟ್ಟಿ ಮಾಡಿ ಬಿಬಿಎಂಪಿ ಯಿಂದ ತರಿಸಿಕೊಳ್ಳುಯತ್ತಿದ್ದೇವೆ. ಎಂದು ತಿಳಿಸಿದ್ದಾರೆ.

ದಿನಕ್ಕೆ 750 ಜನರಿಗೆ ವ್ಯಾಕ್ಸಿನೇಷನ್‌ ಮಾಡುತ್ತಿದ್ದೇವೆ. ಕೋವ್ಯಾಕ್ಸೀನ್ ನಮ್ಮ ಬಳಿ ಇಲ್ಲ, ಸರಕಾರ ಕೊಟ್ಟ ಮಾರ್ಗಸೂಚಿಯಂತೆಯೇ ಎಲ್ಲವೂ ನಡೆಯುತ್ತಿದೆ. 18 ವರ್ಷ ಮೇಲ್ಪಟ್ಟ ಮತ್ತು 44 ವರ್ಷದೊಳಗಿನವರಿಗೆ ಪ್ರತಿದಿನ 150 ಡೋಸ್ ನೀಡಲಾಗುತ್ತಿದೆ. ಇವತ್ತಿನಿಂದ ಈ 150 ಡೋಸ್ ಅನ್ನು 45 ವರ್ಷ ಮೇಲ್ಪಟ್ಟವರಿಗೆ ನೀಡುತ್ತೇವೆ ಎಂದು ಕೆ ಸಿ ಜನರಲ್‌ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.‌ವೆಂಕಟೇಶಯ್ಯ ಹೇಳಿದ್ದಾರೆ.

ಇದನ್ನೂ ಓದಿ:

ಮಂಡ್ಯದ ಮಿಮ್ಸ್‌ನಲ್ಲಿ ಕೊರೊನಾ ಸೋಂಕಿತರ ಪರದಾಟ; ಬೆಡ್ ಇಲ್ಲದೆ ಕುಳಿತಲ್ಲೇ ಆಕ್ಸಿಜನ್ ಪಡೆಯುವ ದುಃಸ್ಥಿತಿ ನಿರ್ಮಾಣ ಎಲ್ಲೂ ಬೆಡ್ ಸಿಗದೆ ಮುಖ್ಯಮಂತ್ರಿ ನಿವಾಸದ ಬಳಿಗೆ ಆಗಮಿಸಿದ ಕೊರೊನಾ ಸೋಂಕಿತ; ಘಟನೆ ಬಳಿಕ ಕುಮಾರಕೃಪಾ ರಸ್ತೆ ಬಂದ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್