AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಇವಿಎಂ ಮತ್ತು ಮತದಾರರ ಮೇಲೆ ನಂಬಿಕೆ ಇದೆ, ತಮಿಳುನಾಡಿನಲ್ಲಿ ಉತ್ತಮ ಫಲಿತಾಂಶ ಬರಲಿದೆ: ಸಿ.ಟಿ.ರವಿ

ಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ನೀಡಲಿದೆ ಎನ್ನುವ ನಂಬಿಕೆ ಇದೆ. ನಾವು ಮತದಾರರು ಹಾಗೂ ಇವಿಎಂ ಎರಡನ್ನೂ ನಂಬುತ್ತೇವೆ. ಕೆಲವರ ರೀತಿ ನಾವು ಇವಿಎಂ ಮೇಲೆ ಆರೋಪ ಹೊರಿಸುವುದಿಲ್ಲ ಎಂದು ಪರೋಕ್ಷವಾಗಿ ವಿರೋಧ ಪಕ್ಷಗಳ ಕಾಲೆಳೆದಿದ್ದಾರೆ.

ನಮಗೆ ಇವಿಎಂ ಮತ್ತು ಮತದಾರರ ಮೇಲೆ ನಂಬಿಕೆ ಇದೆ, ತಮಿಳುನಾಡಿನಲ್ಲಿ ಉತ್ತಮ ಫಲಿತಾಂಶ ಬರಲಿದೆ: ಸಿ.ಟಿ.ರವಿ
ಸಿ.ಟಿ.ರವಿ
Follow us
Skanda
| Updated By: guruganesh bhat

Updated on: Apr 06, 2021 | 1:11 PM

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಭಾರತೀಯ ಜನತಾ ಪಕ್ಷಕ್ಕೆ ಉತ್ತಮ ಫಲಿತಾಂಶ ಲಭಿಸಲಿದೆ. ನಮ್ಮ ಪರಿಶ್ರಮ ಮತ್ತು ಹೋರಾಟಕ್ಕೆ ತಮಿಳುನಾಡಿನಲ್ಲಿ ಬೆಲೆ ಸಿಗಲಿದೆ. ನಮಗೆ ಜನ ಮತ್ತು ಇವಿಎಂ ಇಬ್ಬರ ಮೇಲೂ ನಂಬಿಕೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ನೀಡಲಿದೆ ಎನ್ನುವ ನಂಬಿಕೆ ಇದೆ. ನಾವು ಮತದಾರರು ಹಾಗೂ ಇವಿಎಂ ಎರಡನ್ನೂ ನಂಬುತ್ತೇವೆ. ಕೆಲವರ ರೀತಿ ನಾವು ಇವಿಎಂ ಮೇಲೆ ಆರೋಪ ಹೊರಿಸುವುದಿಲ್ಲ ಎಂದು ಪರೋಕ್ಷವಾಗಿ ವಿರೋಧ ಪಕ್ಷಗಳ ಕಾಲೆಳೆದಿದ್ದಾರೆ. ತಮಿಳುನಾಡಿನ ಜನ ನಮ್ಮ ಪರಿಶ್ರಮ ಮತ್ತು ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ. ಹೀಗಾಗಿ ಚುನಾವಣೆ ಬಳಿಕ ಉತ್ತಮ ಫಲಿತಾಂಶ ಬರುವುದಕ್ಕೆ ನಾವು ಕಾಯುತ್ತೇವೆ. ಬಿಜೆಪಿ ಅಭ್ಯರ್ಥಿಗಳು ಗೆದ್ದು ಬರುತ್ತಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಕರ್ನಾಟಕದಲ್ಲಿ ನಡೆಯಲಿರುವ ಉಪ ಚುನಾವಣೆಗಳ ಬಗ್ಗೆ ಮಾತನಾಡಿ, ಏಪ್ರಿಲ್​ 17ಕ್ಕೆ ಕರ್ನಾಟಕದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ನಾನು ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಚುನಾವಣಾ ಪ್ರಚಾರಕ್ಕೆ ಹೋಗುತ್ತೇವೆ. ಮೂರು ಕ್ಷೇತ್ರಗಳಿಗೂ ಹೋಗಿ ಪ್ರಚಾರ ನಡೆಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹಂಚಿಕೊಂಡ ಫೊಟೊ ಟ್ವಿಟರ್​ನಲ್ಲಿ ವೈರಲ್

(We will win Tamil Nadu Assembly election 2021 as We believe in EVM and Voter simultaneously says BJP Leaders CT Ravi)

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ