Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ; ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಧಾರವಾಡ, ಹಾವೇರಿ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆ, ಬಳ್ಳಾರಿ, ವಿಜಯನಗರ, ಕೊಪ್ಪಳ, ಬಾಗಲಕೋಟೆ, ವಿಜಯಪುರದಲ್ಲಿ ಸಾಧಾರಣದಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಕಲಬುರಗಿ, ರಾಯಚೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಉತ್ತರ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ; ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಹವಾಮನಾ ವರದಿ
Follow us
TV9 Web
| Updated By: ganapathi bhat

Updated on: Nov 20, 2021 | 4:27 PM

ಧಾರವಾಡ: ಉತ್ತರ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 12 ರಿಂದ 14 ಗಂಟೆಯಲ್ಲಿ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಡಾ.ಆರ್.ಹೆಚ್.‌ ಪಾಟೀಲ್​ ಮಾಹಿತಿ ನೀಡಿದ್ದಾರೆ. ಧಾರವಾಡ ಕೃಷಿ ವಿವಿ ಹವಾಮಾನ ಕೇಂದ್ರದ ಮುಖ್ಯಸ್ಥ, ಆರ್.ಹೆಚ್. ಪಾಟೀಲ್ ಹೀಗೆ ತಿಳಿಸಿದ್ದಾರೆ.

ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಧಾರವಾಡ, ಹಾವೇರಿ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆ, ಬಳ್ಳಾರಿ, ವಿಜಯನಗರ, ಕೊಪ್ಪಳ, ಬಾಗಲಕೋಟೆ, ವಿಜಯಪುರದಲ್ಲಿ ಸಾಧಾರಣದಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಕಲಬುರಗಿ, ರಾಯಚೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಚೆನ್ನೈ: ಹಿಂಗಾರು ಮಾರುತಗಳು ಇನ್ನೂ ಎರಡು ವಾರ ಸಕ್ರಿಯ ಹಿಂಗಾರು ಮಾರುತಗಳು ಇನ್ನೂ ಎರಡು ವಾರ ಸಕ್ರಿಯ ಇರಲಿವೆ. ಚೆನ್ನೈನಲ್ಲಿ ಮುಂದಿನ 48 ಗಂಟೆ ಕಾಲ ಮಳೆ ಮುಂದುವರಿಕೆ ಸಾಧ್ಯತೆ ಇದೆ. 48 ಗಂಟೆ ಬಳಿಕ ಮಳೆಯ ತೀವ್ರತೆ ಕಡಿಮೆ ಆಗುವ ಸಾಧ್ಯತೆ ಇದೆ. ಹೊಸ ಕಡಿಮೆ ಒತ್ತಡದ‌ ಟ್ರಫ್ ನವೆಂಬರ್ 26 ರಂದು ರೂಪುಗೊಳ್ಳಲಿದೆ. ಹೀಗಾಗಿ ತಮಿಳುನಾಡಿನ ಕರಾವಳಿ ಭಾಗದಲ್ಲಿ ಮಳೆ ಮುನ್ಸೂಚನೆ ಇದೆ. ಮುಂದಿನ ವೀಕೆಂಡ್​ನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹಿಂಗಾರು ಮಾರುತಗಳು 2 ವಾರಕ್ಕೂ ಹೆಚ್ಚು ವಿಸ್ತರಣೆ ಸಾಧ್ಯತೆ ಇದೆ ಎಂದು ತಮಿಳುನಾಡು ರಾಜ್ಯದ ಹವಾಮಾನ ತಜ್ಞರಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: 360 ಕೋಟಿ ರೂ. ಮೌಲ್ಯದ ಆಸ್ತಿ ಪಾಸ್ತಿ, ಬೆಳೆ ಹಾನಿ; 48 ಮನೆ ಸಂಪೂರ್ಣ ಕುಸಿತ

ಇದನ್ನೂ ಓದಿ: ನಿರಂತರ ಮಳೆಗೆ ಗಗನಕ್ಕೇರಿದ ತರಕಾರಿ ಬೆಲೆ; ಯಾವ ಯಾವ ತರಕಾರಿಗಳಿಗೆ ದರ ಎಷ್ಟಿದೆ ನೋಡಿ

ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ