AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯ ಪ್ರವಾಸದ ಮೋಜು: ಸಮುದ್ರಕ್ಕಿಳಿದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ನೀರುಪಾಲು, ಇಬ್ಬರ ರಕ್ಷಣೆ

ಬೆಂಗಳೂರಿನಿಂದ 80 ಜನ ವಿದ್ಯಾರ್ಥಿಗಳ ತಂಡ ಶನಿವಾರ ಕುಮಟಾದ ಸಿಲವರ್ ಸ್ಯಾಂಡ್ ರೆಸಾರ್ಟ ನಲ್ಲಿ ಬಂದಿಳಿದಿದ್ದರು. ಸಮುದ್ರಕ್ಕಿಳಿದು ಆಟವಾಡುವಾಗ ಅಲೆಗೆ ನಾಲ್ಕು ಜನ ತೇಲಿಹೋಗಿದ್ದರು.

ವಾರಾಂತ್ಯ ಪ್ರವಾಸದ ಮೋಜು: ಸಮುದ್ರಕ್ಕಿಳಿದ  ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ನೀರುಪಾಲು, ಇಬ್ಬರ ರಕ್ಷಣೆ
ವಾರಾಂತ್ಯ ಪ್ರವಾಸದ ಮೋಜು: ಸಮುದ್ರಕ್ಕಿಳಿದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ನೀರುಪಾಲು, ಇಬ್ಬರ ರಕ್ಷಣೆ
TV9 Web
| Edited By: |

Updated on:Jun 25, 2022 | 4:35 PM

Share

ಕಾರವಾರ: ಪ್ರವಾಸಕ್ಕೆ ಬಂದು ಸಮುದ್ರಕ್ಕಿಳಿದ ಇಬ್ಬರು ವಿದ್ಯಾರ್ಥಿಗಳು ಜಲ ಸಮಾಧಿಯಾಗಿದ್ದು, ಇಬ್ಬರ ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಾಗಾಲ್ ನಲ್ಲಿ ಈ ದುರ್ಘಟನೆ ನಡೆದಿದೆ. ಬೆಂಗಳೂರಿನಿಂದ 80 ಜನ ವಿದ್ಯಾರ್ಥಿಗಳ ತಂಡ ಶನಿವಾರ ಕುಮಟಾದ ಸಿಲ್ವರ್ ಸ್ಯಾಂಡ್ ರೆಸಾರ್ಟ್​​ ನಲ್ಲಿ ಬಂದಿಳಿದಿದ್ದರು.

ಸಮುದ್ರಕ್ಕಿಳಿದು ಆಟವಾಡುವಾಗ ನಾಲ್ಕು ಮಂದಿ ಅಲೆಗೆ ಸಿಲುಕಿ ತೇಲಿಹೋಗಿದ್ದರು. ಇಬ್ಬರ ರಕ್ಷಣೆ ಮಾಡಿದ್ದು, ಇನ್ನಿಬ್ಬರು ನೀರುಪಾಲಾಗಿದ್ದಾರೆ. ಬೆಂಗಳೂರು ಮೂಲದ ಅರ್ಜುನ್ ಮತ್ತು ಚೈತ್ರಾ ಸಮುದ್ರದ ಅಲೆಗೆ ಸಿಲುಕಿ ಮೃತರಾದವರು. ಮೃತ ಯುವತಿ ಚೈತ್ರಾ ದೇಹ ಪತ್ತೆಯಾಗಿದ್ದು, ಅರ್ಜುನ್ ದೇಹಕ್ಕಾಗಿ ಅಗ್ನಿಶಾಮಕ ದಳದಿಂದ ಶೋಧಕಾರ್ಯ ನಡೆದಿದೆ. ಸ್ಥಳದಲ್ಲಿ ಕುಮಟಾ ಪೊಲೀಸರ ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ:

ಕಾನ್ಸ್​​​ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ಪ್ರಕರಣ: ಹಾಸನ ಎಸ್ಪಿ ಶ್ರೀನಿವಾಸ ಗೌಡ ಪ್ರತಿಕ್ರಿಯೆ ಇದನ್ನೂ ಓದಿ:

Viral Video: ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ತನ್ನ ಮರಿಯನ್ನು ಕಾಪಾಡಿದ ತಾಯಿ ಆನೆ

 

Published On - 4:30 pm, Sat, 25 June 22

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​