AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯು ಪಡೆ ಯೋಧರಿಂದ ಸೈಕಲ್ ಜಾಥಾ ಮೂಲಕ ಕನ್ನಡ ರಾಜ್ಯೋತ್ಸವ

ಸೇನೆಯಲ್ಲಿ‌ ಸೇವೆ ಸಲ್ಲಿಸುವ ನಾವು ವಿವಿಧ ಪ್ರಾಂತ್ಯಗಳಲ್ಲಿ ಕೆಲಸ ಮಾಡುತ್ತೇವೆ. ಕರ್ನಾಟಕ ಬಿಟ್ಟು ಬೇರೆ ರಾಜ್ಯದಲ್ಲಿ ನಮ್ಮ ಭಾಷೆ ಕನ್ನಡ ಕೇಳಲು ಖುಷಿ, ಮೈ ರೋಮಾಂಚನವಾಗುತ್ತದೆ ಎನ್ನುತ್ತಾರೆ ಈ ಯೋಧರು.

ವಾಯು ಪಡೆ ಯೋಧರಿಂದ ಸೈಕಲ್ ಜಾಥಾ ಮೂಲಕ ಕನ್ನಡ ರಾಜ್ಯೋತ್ಸವ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 13, 2021 | 7:47 PM

Share

ನವದೆಹಲಿ: ವೆಸ್ಟರ್ನ್ ಏರ್ ಕಮಾಂಡ್​ನಿಂದ (ಸುಭ್ರತೋ ಪಾರ್ಕ್) ಕೆಂಪು ಕೋಟೆ ಮಾರ್ಗವಾಗಿ ದೆಹಲಿ‌ ಗೇಟ್​ವರೆಗೂ ಸೈಕಲ್ ಜಾಥಾ ಮೂಲಕ ವಾಯುಪಡೆ ಯೋಧರಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸುಮಾರು‌ 20 ಕಿ.ಮೀ. ಸೈಕಲ್ ಜಾಥಾದ ಮೂಲಕ ಇಂಡಿಯಾ ಗೇಟ್ ತಲುಪಿ ಅಲ್ಲಿ ಕನ್ನಡ ಧ್ವಜ‌ ಹಾರಿಸಿ ಕನ್ನಡಾಭಿಮಾನ ಮೆರೆದಿದ್ದಾರೆ.

ಬೆಳಗ್ಗೆ 9 ಗಂಟೆಯಿಂದ ವೆಸ್ಟರ್ನ್ ಏರ್ ಕಮಾಂಡ್​​ನಿಂದ ಸೈಕಲ್ ಜಾಥಾ ನಡೆಸಲಾಯಿತು. ಸೇನೆಯಲ್ಲಿ‌ ಸೇವೆ ಸಲ್ಲಿಸುವ ನಾವು ವಿವಿಧ ಪ್ರಾಂತ್ಯಗಳಲ್ಲಿ ಕೆಲಸ ಮಾಡುತ್ತೇವೆ. ಕರ್ನಾಟಕ ಬಿಟ್ಟು ಬೇರೆ ರಾಜ್ಯದಲ್ಲಿ ನಮ್ಮ ಭಾಷೆ ಕನ್ನಡ ಕೇಳಲು ಖುಷಿ, ಮೈ ರೋಮಾಂಚನವಾಗುತ್ತದೆ ಎನ್ನುತ್ತಾರೆ ಈ ಯೋಧರು.

ಹೀಗಾಗಿ, ನಾವೆಲ್ಲ ಕನ್ನಡಿಗರು ಸೇರಿ ಕನ್ನಡ ರಾಜ್ಯೋತ್ಸವ ಆಚರಿಸೋಣ ಎಂದು ನಿರ್ಧರಿಸಿ ಇಂದು ರಾಷ್ಟ್ರ ರಾಜಧಾನಿ ದೆಹಲಿಯ ಇಂಡಿಯ ಗೇಟ್ ಬಳಿ ಕನ್ನಡ ಧ್ವಜ ಹಾರಿಸಿ ಕನ್ನಡಾಭಿಮಾನ ಮೆರೆದಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ವಿಶ್ವದ ಅತಿಹೆಚ್ಚು ವಾಯುಮಾಲಿನ್ಯ ಹೊಂದಿದ ನಗರಗಳ ಪಟ್ಟಿಯಲ್ಲಿ ದೆಹಲಿಯೇ ಟಾಪ್​ 1; ಭಾರತದ ಇನ್ನೆರಡು ಸಿಟಿಗಳು ಯಾವವು ಗೊತ್ತಾ?

ದೆಹಲಿಯಲ್ಲಿ ಮಿತಿಮೀರಿದ ಮಾಲಿನ್ಯ; 2 ದಿನಗಳ ಕಾಲ ಲಾಕ್​ಡೌನ್​ ಮಾಡಲು ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸಲಹೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ