AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯು ಪಡೆ ಯೋಧರಿಂದ ಸೈಕಲ್ ಜಾಥಾ ಮೂಲಕ ಕನ್ನಡ ರಾಜ್ಯೋತ್ಸವ

ಸೇನೆಯಲ್ಲಿ‌ ಸೇವೆ ಸಲ್ಲಿಸುವ ನಾವು ವಿವಿಧ ಪ್ರಾಂತ್ಯಗಳಲ್ಲಿ ಕೆಲಸ ಮಾಡುತ್ತೇವೆ. ಕರ್ನಾಟಕ ಬಿಟ್ಟು ಬೇರೆ ರಾಜ್ಯದಲ್ಲಿ ನಮ್ಮ ಭಾಷೆ ಕನ್ನಡ ಕೇಳಲು ಖುಷಿ, ಮೈ ರೋಮಾಂಚನವಾಗುತ್ತದೆ ಎನ್ನುತ್ತಾರೆ ಈ ಯೋಧರು.

ವಾಯು ಪಡೆ ಯೋಧರಿಂದ ಸೈಕಲ್ ಜಾಥಾ ಮೂಲಕ ಕನ್ನಡ ರಾಜ್ಯೋತ್ಸವ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 13, 2021 | 7:47 PM

Share

ನವದೆಹಲಿ: ವೆಸ್ಟರ್ನ್ ಏರ್ ಕಮಾಂಡ್​ನಿಂದ (ಸುಭ್ರತೋ ಪಾರ್ಕ್) ಕೆಂಪು ಕೋಟೆ ಮಾರ್ಗವಾಗಿ ದೆಹಲಿ‌ ಗೇಟ್​ವರೆಗೂ ಸೈಕಲ್ ಜಾಥಾ ಮೂಲಕ ವಾಯುಪಡೆ ಯೋಧರಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸುಮಾರು‌ 20 ಕಿ.ಮೀ. ಸೈಕಲ್ ಜಾಥಾದ ಮೂಲಕ ಇಂಡಿಯಾ ಗೇಟ್ ತಲುಪಿ ಅಲ್ಲಿ ಕನ್ನಡ ಧ್ವಜ‌ ಹಾರಿಸಿ ಕನ್ನಡಾಭಿಮಾನ ಮೆರೆದಿದ್ದಾರೆ.

ಬೆಳಗ್ಗೆ 9 ಗಂಟೆಯಿಂದ ವೆಸ್ಟರ್ನ್ ಏರ್ ಕಮಾಂಡ್​​ನಿಂದ ಸೈಕಲ್ ಜಾಥಾ ನಡೆಸಲಾಯಿತು. ಸೇನೆಯಲ್ಲಿ‌ ಸೇವೆ ಸಲ್ಲಿಸುವ ನಾವು ವಿವಿಧ ಪ್ರಾಂತ್ಯಗಳಲ್ಲಿ ಕೆಲಸ ಮಾಡುತ್ತೇವೆ. ಕರ್ನಾಟಕ ಬಿಟ್ಟು ಬೇರೆ ರಾಜ್ಯದಲ್ಲಿ ನಮ್ಮ ಭಾಷೆ ಕನ್ನಡ ಕೇಳಲು ಖುಷಿ, ಮೈ ರೋಮಾಂಚನವಾಗುತ್ತದೆ ಎನ್ನುತ್ತಾರೆ ಈ ಯೋಧರು.

ಹೀಗಾಗಿ, ನಾವೆಲ್ಲ ಕನ್ನಡಿಗರು ಸೇರಿ ಕನ್ನಡ ರಾಜ್ಯೋತ್ಸವ ಆಚರಿಸೋಣ ಎಂದು ನಿರ್ಧರಿಸಿ ಇಂದು ರಾಷ್ಟ್ರ ರಾಜಧಾನಿ ದೆಹಲಿಯ ಇಂಡಿಯ ಗೇಟ್ ಬಳಿ ಕನ್ನಡ ಧ್ವಜ ಹಾರಿಸಿ ಕನ್ನಡಾಭಿಮಾನ ಮೆರೆದಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ವಿಶ್ವದ ಅತಿಹೆಚ್ಚು ವಾಯುಮಾಲಿನ್ಯ ಹೊಂದಿದ ನಗರಗಳ ಪಟ್ಟಿಯಲ್ಲಿ ದೆಹಲಿಯೇ ಟಾಪ್​ 1; ಭಾರತದ ಇನ್ನೆರಡು ಸಿಟಿಗಳು ಯಾವವು ಗೊತ್ತಾ?

ದೆಹಲಿಯಲ್ಲಿ ಮಿತಿಮೀರಿದ ಮಾಲಿನ್ಯ; 2 ದಿನಗಳ ಕಾಲ ಲಾಕ್​ಡೌನ್​ ಮಾಡಲು ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸಲಹೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!