AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​​ ತಪಾಸಣೆ ವೇಳೆ ಗೂಡ್ಸ್ ಗಾಡಿ ಡಿಕ್ಕಿ; ತಾಯಿಯ ಎದುರೇ ಯುವಕನ ಸಾವು: ಪೊಲೀಸ್ ಚೆಕ್ ಪಾಯಿಂಟ್ ಧ್ವಂಸ

uppinangady police station: ಸವಾರ ಹ್ಯಾರಿಸ್ ತಮ್ಮ ತಾಯಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಡೆದಿದ್ದಾರೆ. ಈ ವೇಳೆ ದಾಖಲಾತಿ ತೆಗೆದುಕೊಂಡು ರಸ್ತೆ ದಾಟುವ ವೇಳೆ ಟಾಟಾ ಏಸ್ ಗೂಡ್ಸ್ ವಾಹನ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವಗೀಡಾಗಿದ್ದಾನೆ.

ಪೊಲೀಸ್​​ ತಪಾಸಣೆ ವೇಳೆ ಗೂಡ್ಸ್ ಗಾಡಿ ಡಿಕ್ಕಿ; ತಾಯಿಯ ಎದುರೇ ಯುವಕನ ಸಾವು: ಪೊಲೀಸ್ ಚೆಕ್ ಪಾಯಿಂಟ್ ಧ್ವಂಸ
ಪೊಲೀಸ್​​ ತಪಾಸಣೆ ವೇಳೆ ಗೂಡ್ಸ್ ಗಾಡಿ ಡಿಕ್ಕಿ; ತಾಯಿಯ ಎದುರೇ ಯುವಕನ ಸಾವು: ಪೊಲೀಸ್ ಚೆಕ್ ಪಾಯಿಂಟ್ ಧ್ವಂಸ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jun 29, 2021 | 3:29 PM

ಮಂಗಳೂರು: ಪೊಲೀಸರ ವಾಹನ ತಪಾಸಣೆ ವೇಳೆ ಗೂಡ್ಸ್ ಗಾಡಿ ಡಿಕ್ಕಿಯಾಗಿ ಯುವಕ ಮೃತಪಟ್ಟ ಹಿನ್ನೆಲೆ ಆಕ್ರೋಶಗೊಂಡ ಸ್ಥಳೀಯರು ಪೊಲೀಸ್ ಚೆಕ್ ಪಾಯಿಂಟ್ ಒಂದನ್ನು ಧ್ವಂಸಗೊಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿಯ ಆತೂರು ಬಳಿ ಘಟನೆ ನಡೆದಿದೆ. ಮೃತ ಸವಾರನನ್ನು ಆತೂರು ಬೈಲು ನಿವಾಸಿ ಹ್ಯಾರಿಸ್ (33) ಎಂದು ಗುರುತಿಸಲಾಗಿದೆ.

ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಸವಾರ ಹ್ಯಾರಿಸ್ ತಮ್ಮ ತಾಯಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಡೆದಿದ್ದಾರೆ. ಈ ವೇಳೆ ದಾಖಲಾತಿ ತೆಗೆದುಕೊಂಡು ರಸ್ತೆ ದಾಟುವ ವೇಳೆ ಟಾಟಾ ಏಸ್ ಗೂಡ್ಸ್ ವಾಹನ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವಗೀಡಾಗಿದ್ದಾನೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

while Police checking vehicles youth killed in road accident in uppinangady police station limits 2

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

(while Police checking vehicles youth killed in road accident in uppinangady police station limits)

Gujarat Road Accident: ಗುಜರಾತ್​​ ಭೀಕರ ಅಪಘಾತ; ಮಕ್ಕಳು ಸೇರಿ ಒಂದೇ ಕುಟುಂಬದ 10 ಮಂದಿ ದುರ್ಮರಣ

ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್