AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​​ ತಪಾಸಣೆ ವೇಳೆ ಗೂಡ್ಸ್ ಗಾಡಿ ಡಿಕ್ಕಿ; ತಾಯಿಯ ಎದುರೇ ಯುವಕನ ಸಾವು: ಪೊಲೀಸ್ ಚೆಕ್ ಪಾಯಿಂಟ್ ಧ್ವಂಸ

uppinangady police station: ಸವಾರ ಹ್ಯಾರಿಸ್ ತಮ್ಮ ತಾಯಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಡೆದಿದ್ದಾರೆ. ಈ ವೇಳೆ ದಾಖಲಾತಿ ತೆಗೆದುಕೊಂಡು ರಸ್ತೆ ದಾಟುವ ವೇಳೆ ಟಾಟಾ ಏಸ್ ಗೂಡ್ಸ್ ವಾಹನ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವಗೀಡಾಗಿದ್ದಾನೆ.

ಪೊಲೀಸ್​​ ತಪಾಸಣೆ ವೇಳೆ ಗೂಡ್ಸ್ ಗಾಡಿ ಡಿಕ್ಕಿ; ತಾಯಿಯ ಎದುರೇ ಯುವಕನ ಸಾವು: ಪೊಲೀಸ್ ಚೆಕ್ ಪಾಯಿಂಟ್ ಧ್ವಂಸ
ಪೊಲೀಸ್​​ ತಪಾಸಣೆ ವೇಳೆ ಗೂಡ್ಸ್ ಗಾಡಿ ಡಿಕ್ಕಿ; ತಾಯಿಯ ಎದುರೇ ಯುವಕನ ಸಾವು: ಪೊಲೀಸ್ ಚೆಕ್ ಪಾಯಿಂಟ್ ಧ್ವಂಸ
TV9 Web
| Edited By: ಸಾಧು ಶ್ರೀನಾಥ್​|

Updated on: Jun 29, 2021 | 3:29 PM

Share

ಮಂಗಳೂರು: ಪೊಲೀಸರ ವಾಹನ ತಪಾಸಣೆ ವೇಳೆ ಗೂಡ್ಸ್ ಗಾಡಿ ಡಿಕ್ಕಿಯಾಗಿ ಯುವಕ ಮೃತಪಟ್ಟ ಹಿನ್ನೆಲೆ ಆಕ್ರೋಶಗೊಂಡ ಸ್ಥಳೀಯರು ಪೊಲೀಸ್ ಚೆಕ್ ಪಾಯಿಂಟ್ ಒಂದನ್ನು ಧ್ವಂಸಗೊಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿಯ ಆತೂರು ಬಳಿ ಘಟನೆ ನಡೆದಿದೆ. ಮೃತ ಸವಾರನನ್ನು ಆತೂರು ಬೈಲು ನಿವಾಸಿ ಹ್ಯಾರಿಸ್ (33) ಎಂದು ಗುರುತಿಸಲಾಗಿದೆ.

ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಸವಾರ ಹ್ಯಾರಿಸ್ ತಮ್ಮ ತಾಯಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಡೆದಿದ್ದಾರೆ. ಈ ವೇಳೆ ದಾಖಲಾತಿ ತೆಗೆದುಕೊಂಡು ರಸ್ತೆ ದಾಟುವ ವೇಳೆ ಟಾಟಾ ಏಸ್ ಗೂಡ್ಸ್ ವಾಹನ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವಗೀಡಾಗಿದ್ದಾನೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

while Police checking vehicles youth killed in road accident in uppinangady police station limits 2

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

(while Police checking vehicles youth killed in road accident in uppinangady police station limits)

Gujarat Road Accident: ಗುಜರಾತ್​​ ಭೀಕರ ಅಪಘಾತ; ಮಕ್ಕಳು ಸೇರಿ ಒಂದೇ ಕುಟುಂಬದ 10 ಮಂದಿ ದುರ್ಮರಣ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ