AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಂಡೇನಹಳ್ಳಿಯಲ್ಲಿ ಅಪರೂಪದ ಬಿಳಿ ಗೂಬೆ ಮರಿಗಳ ರಕ್ಷಣೆ

ರೈತ ಚಂದ್ರಮೌಳಿ ಅವರ ಫಾರ್ಮ್ ಹೌಸ್​ಲ್ಲಿದ್ದ ಅಪರೂಪದ ಬಿಳಿ ಗೂಬೆ‌ ಮರಿಗಳನ್ನು ಹೆಚ್​. ಡಿ ಕೋಟೆ ತಾಲ್ಲೂಕಿನ ಶಿಂಡೇನಹಳ್ಳಿ ಗ್ರಾಮದ ಉರಗ ಸಂರಕ್ಷಕ ಸೂರ್ಯ ಕೀರ್ತಿ ರಕ್ಷಿಸಿದ್ದಾರೆ.

ಶಿಂಡೇನಹಳ್ಳಿಯಲ್ಲಿ ಅಪರೂಪದ ಬಿಳಿ ಗೂಬೆ ಮರಿಗಳ ರಕ್ಷಣೆ
ಬಿಳಿ ಗೂಬೆ ಮರಿಗಳನ್ನು ರಕ್ಷಿಸಿದ ಉರಗ ಸಂರಕ್ಷಕ ಸೂರ್ಯ ಕೀರ್ತಿ
shruti hegde
| Edited By: |

Updated on: Jan 22, 2021 | 8:38 AM

Share

ಮೈಸೂರು: ರೈತ ಚಂದ್ರಮೌಳಿ ಅವರ ಫಾರ್ಮ್ ಹೌಸ್​ಲ್ಲಿದ್ದ ಅಪರೂಪದ ಬಿಳಿ ಗೂಬೆ‌ ಮರಿಗಳನ್ನು ಹೆಚ್​. ಡಿ ಕೋಟೆ ತಾಲ್ಲೂಕಿನ ಶಿಂಡೇನಹಳ್ಳಿ ಗ್ರಾಮದ ಉರಗ ಸಂರಕ್ಷಕ ಸೂರ್ಯ ಕೀರ್ತಿ ರಕ್ಷಿಸಿದ್ದಾರೆ.

ತಾಯಿ ಸಾವನ್ನಪ್ಪಿದ ನಂತರ ಮರಿಗಳು ಅನಾಥವಾಗಿದ್ದವು. ಮರಿಗಳು ಸ್ವತಂತ್ರವಾಗಿ ಬದುಕುವ ತನಕ ಅವುಗಳಿಗೆ ರಕ್ಷಣೆ ನೀಡಿ, ನಂತರದಲ್ಲಿ ಮರಿಗಳನ್ನು ಅದರ ಸ್ವಸ್ಥಾನಕ್ಕೆ ಬಿಡಲು ಶಿಂಡೇನಹಳ್ಳಿಯ ಸ್ನೇಕ್​ ಶ್ಯಾಂ ಅವರ ಪುತ್ರ ಸೂರ್ಯ ಕೀರ್ತಿ ಮುಂದಾಗಿದ್ದಾರೆ.

ಅಪರೂಪದ ಬಿಳಿ ಗೂಬೆ ಮರಿಗಳು

ಮೈಸೂರಿನಲ್ಲಿ ಪುನುಗು ಬೆಕ್ಕು ರಕ್ಷಣೆ:

ಆಹಾರ ಅರಸಿ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದದಿಂದ ಬಂದಂತಹ ಪುನುಗು ಬೆಕ್ಕನ್ನು ರಕ್ಷಿಸಲಾಗಿದೆ. ಬೆಕ್ಕು ಬೆಟ್ಟದ ಪಾರ್ಕಿಂಗ್ ಜಾಗದಲ್ಲಿ ಸುಳಿದಾಡುತ್ತಿತ್ತು. ಇದನ್ನು ಕಂಡ ಸ್ನೇಕ್ ಕುಮಾರ್​ ಬೆಕ್ಕನ್ನು ಹಿಡಿದು ಮರಳಿ ಅದರ ವಾಸಸ್ಥಾನವಾದ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.

ಪುನುಗು ಬೆಕ್ಕು ರಕ್ಷಿಸಿ ಮರಳಿ ವಾಸಸ್ಥಾನಕ್ಕೆ ತಲುಪಿಸಿದ ಸ್ನೇಕ್ ಕುಮಾರ್

ಈ ಪ್ರಾಣಿ, ಪಕ್ಷಿಗಳು ಅಡ್ಡ ಬಂದ್ರೆ ಶುಭ ಶಕುನ ಎಂದೇ ತಿಳಿಯಿರಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ