AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಯಾರು ವಾರಂಟ್​ ನೀಡ್ತಾರೆ: ಸಿಎಂ ಬಿಎಸ್​ವೈ, ಸಚಿವ ನಿರಾಣಿ ಬಂಧಿಸದಂತೆ ಸುಪ್ರೀಂಕೋರ್ಟ್ ಸೂಚನೆ

ನೀವು ರಾಜ್ಯದ ಸಿಎಂ. ನಿಮ್ಮ ವಿರುದ್ಧ ಯಾರು ವಾರಂಟ್ ಹೊರಡಿಸುತ್ತಾರೆ? ಅವರು ಬೇಕಿದ್ದರೆ ಮನವಿ ಪತ್ರ ಜಾರಿ ಮಾಡಬಹುದು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಜತೆಗೆ ತನಿಖೆ ಮುಂದುವರಿಸಲು ಸೂಚಿಸಿದೆ.

ನಿಮಗೆ ಯಾರು ವಾರಂಟ್​ ನೀಡ್ತಾರೆ: ಸಿಎಂ ಬಿಎಸ್​ವೈ, ಸಚಿವ ನಿರಾಣಿ ಬಂಧಿಸದಂತೆ ಸುಪ್ರೀಂಕೋರ್ಟ್ ಸೂಚನೆ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on: Jan 27, 2021 | 6:58 PM

Share

ನವದೆಹಲಿ: ನಕಲಿ ಸಹಿಮಾಡಿ 26 ಎಕರೆ ಜಮೀನು ಹಿಂಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ಬಂಧಿಸದಂತೆ ತನಿಖಾಧಿಕಾರಿಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಆದರೆ, ತನಿಖೆಗೆ ತಡೆ ನೀಡಲು ಕೋರ್ಟ್​ ನಿರಾಕರಿಸಿದೆ.

ದೇವನಹಳ್ಳಿಯಲ್ಲಿ ವಸತಿ ಯೋಜನೆಯ ಭೂಮಿಯನ್ನು 2011ರಲ್ಲಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಹಿಂಪಡೆದಿದ್ದರು. ನಕಲಿ ಸಹಿಮಾಡಿ 26 ಎಕರೆ ಜಮೀನು ಹಿಂಪಡೆಯಲಾಗಿದೆ ಎಂದು ಉದ್ಯಮಿ ಆಲಂ ಪಾಷಾ ಆರೋಪಿಸಿದ್ದರು. ಈ ಪ್ರಕರಣ ಸಂಬಂಧ ಲೋಕಾಯುಕ್ತದಲ್ಲಿ ಆಲಂ ಪಾಷಾ ದೂರು ದಾಖಲಿಸಿದ್ದರು.

ಪ್ರಕರಣ ರದ್ದುಗೊಳಿಸಲು ಬಿಎಸ್​ವೈ, ನಿರಾಣಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಬಿಎಸ್​ವೈ, ನಿರಾಣಿ ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಸಿಎಂ ಯಡಿಯೂರಪ್ಪ, ಸಚಿವ ನಿರಾಣಿ ಬಂಧಿಸದಂತೆ ಸೂಚನೆ ನೀಡಿದೆ.

ನೀವು ರಾಜ್ಯದ ಸಿಎಂ. ನಿಮ್ಮ ವಿರುದ್ಧ ಯಾರು ವಾರಂಟ್ ಹೊರಡಿಸುತ್ತಾರೆ? ಅವರು ಬೇಕಿದ್ದರೆ ಮನವಿ ಪತ್ರ ಜಾರಿ ಮಾಡಬಹುದು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಜತೆಗೆ ತನಿಖೆ ಮುಂದುವರಿಸಲು ಸೂಚಿಸಿದೆ.

ಕೆಐಎಡಿಬಿ ಭೂ ಹಂಚಿಕೆ ವಿವಾದ: ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸುಪ್ರೀಂಕೋರ್ಟ್​ಗೆ ಯಡಿಯೂರಪ್ಪ ಅರ್ಜಿ

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!