AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಯಾರು ವಾರಂಟ್​ ನೀಡ್ತಾರೆ: ಸಿಎಂ ಬಿಎಸ್​ವೈ, ಸಚಿವ ನಿರಾಣಿ ಬಂಧಿಸದಂತೆ ಸುಪ್ರೀಂಕೋರ್ಟ್ ಸೂಚನೆ

ನೀವು ರಾಜ್ಯದ ಸಿಎಂ. ನಿಮ್ಮ ವಿರುದ್ಧ ಯಾರು ವಾರಂಟ್ ಹೊರಡಿಸುತ್ತಾರೆ? ಅವರು ಬೇಕಿದ್ದರೆ ಮನವಿ ಪತ್ರ ಜಾರಿ ಮಾಡಬಹುದು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಜತೆಗೆ ತನಿಖೆ ಮುಂದುವರಿಸಲು ಸೂಚಿಸಿದೆ.

ನಿಮಗೆ ಯಾರು ವಾರಂಟ್​ ನೀಡ್ತಾರೆ: ಸಿಎಂ ಬಿಎಸ್​ವೈ, ಸಚಿವ ನಿರಾಣಿ ಬಂಧಿಸದಂತೆ ಸುಪ್ರೀಂಕೋರ್ಟ್ ಸೂಚನೆ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on: Jan 27, 2021 | 6:58 PM

Share

ನವದೆಹಲಿ: ನಕಲಿ ಸಹಿಮಾಡಿ 26 ಎಕರೆ ಜಮೀನು ಹಿಂಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ಬಂಧಿಸದಂತೆ ತನಿಖಾಧಿಕಾರಿಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಆದರೆ, ತನಿಖೆಗೆ ತಡೆ ನೀಡಲು ಕೋರ್ಟ್​ ನಿರಾಕರಿಸಿದೆ.

ದೇವನಹಳ್ಳಿಯಲ್ಲಿ ವಸತಿ ಯೋಜನೆಯ ಭೂಮಿಯನ್ನು 2011ರಲ್ಲಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಹಿಂಪಡೆದಿದ್ದರು. ನಕಲಿ ಸಹಿಮಾಡಿ 26 ಎಕರೆ ಜಮೀನು ಹಿಂಪಡೆಯಲಾಗಿದೆ ಎಂದು ಉದ್ಯಮಿ ಆಲಂ ಪಾಷಾ ಆರೋಪಿಸಿದ್ದರು. ಈ ಪ್ರಕರಣ ಸಂಬಂಧ ಲೋಕಾಯುಕ್ತದಲ್ಲಿ ಆಲಂ ಪಾಷಾ ದೂರು ದಾಖಲಿಸಿದ್ದರು.

ಪ್ರಕರಣ ರದ್ದುಗೊಳಿಸಲು ಬಿಎಸ್​ವೈ, ನಿರಾಣಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಬಿಎಸ್​ವೈ, ನಿರಾಣಿ ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಸಿಎಂ ಯಡಿಯೂರಪ್ಪ, ಸಚಿವ ನಿರಾಣಿ ಬಂಧಿಸದಂತೆ ಸೂಚನೆ ನೀಡಿದೆ.

ನೀವು ರಾಜ್ಯದ ಸಿಎಂ. ನಿಮ್ಮ ವಿರುದ್ಧ ಯಾರು ವಾರಂಟ್ ಹೊರಡಿಸುತ್ತಾರೆ? ಅವರು ಬೇಕಿದ್ದರೆ ಮನವಿ ಪತ್ರ ಜಾರಿ ಮಾಡಬಹುದು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಜತೆಗೆ ತನಿಖೆ ಮುಂದುವರಿಸಲು ಸೂಚಿಸಿದೆ.

ಕೆಐಎಡಿಬಿ ಭೂ ಹಂಚಿಕೆ ವಿವಾದ: ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸುಪ್ರೀಂಕೋರ್ಟ್​ಗೆ ಯಡಿಯೂರಪ್ಪ ಅರ್ಜಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ