AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊರೆಸ್ವಾಮಿ ಮನೆಗೆ ಅಮೂಲ್ಯ ಹೋಗಿದ್ದು ಏಕೆ? ಈಶ್ವರಪ್ಪ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್​ ತಾಳಕ್ಕೆ ತಕ್ಕಂತೆ ದೊರೆಸ್ವಾಮಿ ಕುಣಿಯುತ್ತಿದ್ದಾರೆ. ದೊರೆಸ್ವಾಮಿ ಅವರ ಮನೆಗೆ ಅಮೂಲ್ಯಾ ಹೋಗಿದ್ದು ಏಕೆ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಪ್ರಶ್ನಿಸಿದ್ದಾರೆ. ಪಾಕ್ ಪರ ಘೋಷಣೆ ಕೂಗಿ ಜೈಲು ಸೇರಿರುವ ಅಮೂಲ್ಯಾ ದೊರೆಸ್ವಾಮಿ ಅವರ ಮನೆಗೆ ಹೋಗಿದ್ದು ಏಕೆ? ಯಾಕೆ ಅಂತ ಅವರು ಸ್ಪಷ್ಟಪಡಿಸಲಿ. ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಕ್ಷಮೆ ಕೇಳ್ತಾರಾ? ಮೋದಿ ಕೊಲೆಗಡುಕ ಎಂದು ಸಿದ್ದರಾಮಯ್ಯ ಹೇಳಿದ್ದರು. ಈ ಹೇಳಿಕೆಗೆ ಪಕ್ಷ ಸಿದ್ದರಾಮಯ್ಯ ಬಗ್ಗೆ ಯಾವ ಕ್ರಮ ಕೈಗೊಂಡಿದೆ? ಎಂದು ಪ್ರಶ್ನಿಸುವ ಮೂಲಕ ಈಶ್ವರಪ್ಪ […]

ದೊರೆಸ್ವಾಮಿ ಮನೆಗೆ ಅಮೂಲ್ಯ ಹೋಗಿದ್ದು ಏಕೆ? ಈಶ್ವರಪ್ಪ ಪ್ರಶ್ನೆ
ಸಾಧು ಶ್ರೀನಾಥ್​
|

Updated on: Feb 28, 2020 | 4:18 PM

Share

ಬೆಂಗಳೂರು: ಕಾಂಗ್ರೆಸ್​ ತಾಳಕ್ಕೆ ತಕ್ಕಂತೆ ದೊರೆಸ್ವಾಮಿ ಕುಣಿಯುತ್ತಿದ್ದಾರೆ. ದೊರೆಸ್ವಾಮಿ ಅವರ ಮನೆಗೆ ಅಮೂಲ್ಯಾ ಹೋಗಿದ್ದು ಏಕೆ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಪ್ರಶ್ನಿಸಿದ್ದಾರೆ.

ಪಾಕ್ ಪರ ಘೋಷಣೆ ಕೂಗಿ ಜೈಲು ಸೇರಿರುವ ಅಮೂಲ್ಯಾ ದೊರೆಸ್ವಾಮಿ ಅವರ ಮನೆಗೆ ಹೋಗಿದ್ದು ಏಕೆ? ಯಾಕೆ ಅಂತ ಅವರು ಸ್ಪಷ್ಟಪಡಿಸಲಿ. ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಕ್ಷಮೆ ಕೇಳ್ತಾರಾ? ಮೋದಿ ಕೊಲೆಗಡುಕ ಎಂದು ಸಿದ್ದರಾಮಯ್ಯ ಹೇಳಿದ್ದರು. ಈ ಹೇಳಿಕೆಗೆ ಪಕ್ಷ ಸಿದ್ದರಾಮಯ್ಯ ಬಗ್ಗೆ ಯಾವ ಕ್ರಮ ಕೈಗೊಂಡಿದೆ? ಎಂದು ಪ್ರಶ್ನಿಸುವ ಮೂಲಕ ಈಶ್ವರಪ್ಪ ಚಾಟಿ ಬೀಸಿದ್ದಾರೆ.