AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಯೋಜನೆ ರಾಜ್ಯದ ಪ್ರತಿಯೊಬ್ಬರ ಅಪೇಕ್ಷೆ, ಕಾಂಗ್ರೆಸ್​ಗೆ ಈಗೇಕೆ ಮೇಕೆದಾಟು ನೆನಪಿಗೆ ಬಂತು? – ಸಚಿವ ಈಶ್ವರಪ್ಪ ಪ್ರಶ್ನೆ

mekedatu project: ಕಾಂಗ್ರೆಸ್​ ಪಕ್ಷದವರಿಗೆ ಈಗೇಕೆ ಮೇಕೆದಾಟು ನೆನಪಿಗೆ ಬಂತು. ಅವರ ಸರ್ಕಾರಗಳು ಇದ್ದಾಗ ಈ ಬಗ್ಗೆ ಯಾಕೆ ಮಾಡಲಿಲ್ಲ? ಇವರು ಸುಮ್ಮನೆ ರಾಜಕೀಯ ಮಾಡಬೇಕು ಅಂತಾ ಮಾಡ್ತಿದ್ದಾರೆ ಅಷ್ಟೆ - ಸಚಿವ ಕೆ.ಎಸ್.ಈಶ್ವರಪ್ಪ

ಮೇಕೆದಾಟು ಯೋಜನೆ ರಾಜ್ಯದ ಪ್ರತಿಯೊಬ್ಬರ ಅಪೇಕ್ಷೆ, ಕಾಂಗ್ರೆಸ್​ಗೆ ಈಗೇಕೆ ಮೇಕೆದಾಟು ನೆನಪಿಗೆ ಬಂತು? - ಸಚಿವ ಈಶ್ವರಪ್ಪ ಪ್ರಶ್ನೆ
ಸಚಿವ ಕೆ.ಎಸ್.ಈಶ್ವರಪ್ಪ (ಸಂಗ್ರಹ ಚಿತ್ರ)
TV9 Web
| Updated By: ಸಾಧು ಶ್ರೀನಾಥ್​|

Updated on:Nov 08, 2021 | 11:56 AM

Share

ಬೆಂಗಳೂರು: ಮೇಕೆದಾಟು ಯೋಜನೆ ರಾಜ್ಯದ ಪ್ರತಿಯೊಬ್ಬರ ಅಪೇಕ್ಷೆ. ಕಾನೂನುಬದ್ಧವಾಗಿ ಜಾರಿಗೆ ತೀರ್ಮಾನಿಸಿದ್ದೇವೆ, ಮಾಡ್ತೇವೆ. ಕಾಂಗ್ರೆಸ್​ ಪಕ್ಷದವರಿಗೆ ಈಗೇಕೆ ಮೇಕೆದಾಟು ನೆನಪಿಗೆ ಬಂತು. ಅವರ ಸರ್ಕಾರಗಳು ಇದ್ದಾಗ ಈ ಬಗ್ಗೆ ಯಾಕೆ ಮಾಡಲಿಲ್ಲ? ಇವರು ಸುಮ್ಮನೆ ರಾಜಕೀಯ ಮಾಡಬೇಕು ಅಂತಾ ಮಾಡ್ತಿದ್ದಾರೆ ಅಷ್ಟೆ. ನಾವೇನೂ ಮೇಕೆದಾಟು ಯೋಜನೆ ಮಾಡಲ್ಲ ಅಂತಾ ಹೇಳಿಲ್ಲ. ಪಾದಯಾತ್ರೆ ಮಾಡ್ಲಿ ಬಿಡ್ಲಿ ನಾವಂತೂ ಯೋಜನೆ ಮಾಡ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಗಮನಾರ್ಹವೆಂದರೆ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ, ಮೇಕೆದಾಟುವಿನಿಂದ ವಿಧಾನಸೌಧಕ್ಕೆ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಘೋಷಿಸಿದ್ದಾರೆ.

ಇನ್ನು, ಬಿಟ್ ಕಾಯಿನ್ ದಂಧೆಯ ಬಗ್ಗೆ ನಾನು ಮಾತಾಡಲ್ಲ. ಪ್ರಭಾವಿಗಳಿದ್ದಾರೆಂದು ವಿಪಕ್ಷಗಳು ಆರೋಪಿಸುತ್ತಿವೆ. ತನಿಖೆಯ ಬಳಿಕ ಯಾರಿದ್ದಾರೆಂದು ಬಹಿರಂಗವಾಗಲಿದೆ. ದಂಧೆಯಲ್ಲಿ ಸಿಎಂ ಮಗನಿದ್ದಾರಾ? ಸಚಿವರ ಮಗನಿದ್ದಾರಾ? ಇದೆಲ್ಲಾ ಸಾರ್ವಜನಿಕ ಚರ್ಚೆಯಾದ್ರೆ ನಾನ್ಯಾಕೆ ಉತ್ತರಿಸಲಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

Also Read: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್​ನಿಂದ ಪಾದಯಾತ್ರೆ: ಸಿದ್ದರಾಮಯ್ಯ ಮಾಹಿತಿ

Fans Visit Appu Samadhi: ಅಪ್ಪು ಪುಣ್ಯಸ್ಮರಣೆ ಕಾರ್ಯಕ್ರಮ ಡ್ರೋಣ್ ಕಣ್ಣಲ್ಲಿ ಸೆರೆ | Tv9 kannada

(why congress demanding mekedatu project when karnataka government is ready to implement it says minister ks eshwarappa)

Published On - 11:28 am, Mon, 8 November 21

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!