Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಹಾಗೂ ಮಕ್ಕಳ ಕಣ್ಣಿಗೆ ಮಣ್ಣೆರಚಿ ಪರಸ್ತ್ರೀ ಸಹವಾಸ.. ತಗಲಾಕ್ಕೊಂಡ್ರಾ ಇಂಜಿನಿಯರ್?

ಕೊಪ್ಪಳದ ಬಿ.ಟಿ. ಪಾಟೀಲ್ ನಗರದಲ್ಲಿ ಜಡೆ ಜಗಳ.. ಪತ್ನಿ ಹಾಗೂ ಮಕ್ಕಳಿಂದ ಬಯಲಾಯ್ತಾ ಕಾರ್ಯನಿರ್ವಾಹಕ ಇಂಜಿನಿಯರ್​ನ ಅಕ್ರಮ ಸಂಬಂಧ.

ಪತ್ನಿ ಹಾಗೂ ಮಕ್ಕಳ ಕಣ್ಣಿಗೆ ಮಣ್ಣೆರಚಿ ಪರಸ್ತ್ರೀ ಸಹವಾಸ.. ತಗಲಾಕ್ಕೊಂಡ್ರಾ ಇಂಜಿನಿಯರ್?
ಭಾಗ್ಯಲಕ್ಷ್ಮೀ ಮತ್ತು ಶೀಲಾಳ ಜಡೆಜಗಳ
Follow us
ಆಯೇಷಾ ಬಾನು
|

Updated on: Jan 07, 2021 | 9:43 AM

ಕೊಪ್ಪಳ: ಪತ್ನಿ ಹಾಗೂ ಮಕ್ಕಳ ಕಣ್ಣಿಗೆ ಮಣ್ಣೆರಚಿ ಪರಸ್ತ್ರೀ ಸಹವಾಸ ಮಾಡಿದ್ದ ಕಾರ್ಯನಿರ್ವಾಹಕ ಇಂಜನಿಯರ್​ನ ಅನೈತಿಕ ಸಂಬಂಧ ಬಯಲಾಗಿದೆ. ಕೊಪ್ಪಳದ ಸಣ್ಣ ನೀರವಾರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ವಿನೋದ್ ಕುಮಾರ್ ಗುಪ್ತಾ ಮೇಲೆ ಇಂತಹದೊಂದು ಆರೋಪ ಕೇಳಿ ಬಂದಿದೆ.

ಕೊಳದ ಬಿ.ಟಿ. ಪಾಟೀಲ್ ನಗರದ ವಿನೋದ್ ಕುಮಾರ್ ಗುಪ್ತಾ ಮನೆಯಲ್ಲಿ ಜಡೆ ಜಗಳ ನಡೆದಿದೆ. ವಿನೋದ್ ಮತ್ತೊಬ್ಬ ಮಹಿಳೆಯೊಂದಿಗೆ ಇರೋದನ್ನ ಪತ್ನಿ ಭಾಗ್ಯಲಕ್ಷ್ಮೀ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ವಿನೋದ್​ನೊಂದಿಗೆ ಶೀಲಾ ಎಂಬ ಮಹಿಳೆ ಸಿಕ್ಕಿಹಾಕಿಕೊಂಡಿದ್ದಾಳೆ.

ಮಹಿಳೆಯನ್ನು ನೋಡಿ ಭಾಗ್ಯಲಕ್ಷ್ಮೀ ಚಪ್ಪಲಿ ಏಟು ನೀಡಿದ್ದಾಳೆ. ಹಿಗ್ಗಾ ಮುಗ್ಗಾ ಥಳಿಸಿದ್ದಾಳೆ. ಈ ವೇಳೆ ಶೀಲಾ ನಂದೇನು ತಪ್ಪಿಲ್ಲ ಎಂದು ಗೋಳಾಡಿದ್ದಾಳೆ. ಬಳಿಕ ವಿನೋದ್ ಪತ್ನಿ ಮತ್ತು ಮಕ್ಕಳು, ಶೀಲಾಳನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ. ಪತ್ನಿ ಮನೆಗೆ ಬರುತ್ತಿದ್ದಂತೆ ವಿನೋದ್ ಮನೆಯಿಂದ ಎಸ್ಕೇಪ್ ಆಗಿದ್ದಾನೆ. ಪತ್ನಿ ಹಾಗೂ ಮಕ್ಕಳಿಂದ ಕಾರ್ಯನಿರ್ವಾಹಕ ಇಂಜಿನಿಯರ್ ಬಣ್ಣ ಬಯಲಾಗಿದೆ.

ಇಬ್ರೂ ಯಾವಾಗ ಬೇಲ್ ತಗೊಂಡು ಹೋಗ್ತಾರೋ -ಜಡೆಜಗಳಕ್ಕೆ ಸಿಬ್ಬಂದಿ, ಕೈದಿ ಕಂಗಾಲು

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ