AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಪತಿಯ ಸಾವು; ಮನನೊಂದ 3 ತಿಂಗಳ ಗರ್ಭಿಣಿ ಪತ್ನಿ ನೇಣಿಗೆ ಶರಣು

ಪತಿ ಸತೀಶ್ ಕೊರೊನಾದಿಂದ ಮೈಸೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಸತೀಶ್​ ಅಂತ್ಯಸಂಸ್ಕಾರ ಬಳಿಕ ನಂದಿನಿಗೆ ವಿಚಾರ ತಿಳಿಸಲಾಗಿತ್ತು. ಈ ಆಘಾತಕಾರಿ ಸಂಗತಿ ತಿಳಿದು, ಮನನೊಂದು ಪತ್ನಿ ನಂದಿನಿ ನೇಣಿಗೆ ಶರಣಾಗಿದ್ದಾರೆ.

ಕೊರೊನಾದಿಂದ ಪತಿಯ ಸಾವು; ಮನನೊಂದ 3 ತಿಂಗಳ ಗರ್ಭಿಣಿ ಪತ್ನಿ ನೇಣಿಗೆ ಶರಣು
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Aug 21, 2021 | 10:05 AM

Share

ರಾಮನಗರ: ಕೊರೊನಾದಿಂದ ಪತಿ ಮರಣಿಸಿದ ಸುದ್ದಿ ಕೇಳಿ ಪತ್ನಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಕನಕಪುರದ ಬಸವೇಶ್ವರನಗರದಲ್ಲಿ ನಡೆದಿದೆ. ಪತಿಯ ಸಾವಿನ ಸುದ್ದಿ ತಿಳಿದು ಮನನೊಂದು ಪತ್ನಿ, 3 ತಿಂಗಳ ಗರ್ಭಿಣಿ ನಂದಿನಿ(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತಿ ಸತೀಶ್ ಕೊರೊನಾದಿಂದ ಮೈಸೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಸತೀಶ್​ ಅಂತ್ಯಸಂಸ್ಕಾರ ಬಳಿಕ ನಂದಿನಿಗೆ ವಿಚಾರ ತಿಳಿಸಲಾಗಿತ್ತು. ಈ ಆಘಾತಕಾರಿ ಸಂಗತಿ ತಿಳಿದು, ಮನನೊಂದು ಪತ್ನಿ ನಂದಿನಿ ನೇಣಿಗೆ ಶರಣಾಗಿದ್ದಾರೆ. ಕನಕಪುರ ಟೌನ್​ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕ ಕೊರೊನಾ ಸೋಂಕಿತರ ವಿವರ ಕರ್ನಾಟಕದಲ್ಲಿ ಇಂದು ಒಂದೇ ದಿನ ಒಂದೇ ದಿನ 32,218 ಜನರಿಗೆ ಕೊವಿಡ್ ಸೋಂಕು ತಗುಲಿರುವುದು ಖಚಿತವಾಗಿದ್ದು, 353 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 9,591 ಜನರಿಗೆ ಕೊವಿಡ್ ಡೃಢಪಟ್ಟಿದ್ದು, 129 ಜನರು ಅಸುನೀಗಿದ್ದಾರೆ. ಜತೆಗೆ ಕರ್ನಾಟಕದಲ್ಲಿ ಇಂದು ಒಂದೇ ದಿನ 52,581 ಜನರು ಕೊವಿಡ್ ಸೋಂಕುಮುಕ್ತರಾಗಿ ಆಸ್ಪತ್ರೆಗಳಿಂದ ಮನೆಗೆ ಹಿಂತಿರುಗಿದ್ದಾರೆ.

ರಾಜ್ಯದಲ್ಲಿಂದು ಹೊಸದಾಗಿ 32218 ಜನರಿಗೆ ಕೊರೊನಾ ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆ 9591, ಮೈಸೂರು 2355, ಹಾಸನ 2071, ತುಮಕೂರು 1773, ಬಳ್ಳಾರಿ 1650, ಬೆಳಗಾವಿ 1138, ಶಿವಮೊಗ್ಗ 892, ದಕ್ಷಿಣ ಕನ್ನಡ 864, ಉಡುಪಿ 854, ಚಿಕ್ಕಬಳ್ಳಾಪುರ 845, ಚಿತ್ರದುರ್ಗ 838, ಧಾರವಾಡ 809, ಉತ್ತರ ಕನ್ನಡ 768, ದಾವಣಗೆರೆ 681, ಚಿಕ್ಕಮಗಳೂರು 672, ಬೆಂಗಳೂರು ಗ್ರಾಮಾಂತರ 641, ಕೊಪ್ಪಳ 598, ರಾಯಚೂರು 558, ಗದಗ 530, ಯಾದಗಿರಿ 520, ಕೊಡಗು 512, ಕೋಲಾರ 479, ಚಾಮರಾಜನಗರ 470, ಹಾವೇರಿ 387, ರಾಮನಗರ 375, ಕಲಬುರಗಿ 352, ವಿಜಯಪುರ 349, ಮಂಡ್ಯ 296, ಬಾಗಲಕೋಟೆ ಜಿಲ್ಲೆ 275, ಬೀದರ್ ಜಿಲ್ಲೆಯಲ್ಲಿ 75 ಸೋಂಕಿತರು ಪತ್ತೆಯಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಹೋಮ್ ಕ್ವಾರೆಂಟೈನ್ ಆಗಿರುವ ಕೊರೊನಾ ಸೋಂಕಿತರು ಗಮನಿಸಿ: ಬೇಗ ಗುಣವಾಗಲು ಆಯುಷ್-64 ಔಷಧ ಸಹಕಾರಿ; ವಿವರ ಇಲ್ಲಿದೆ

Steroids in Covid: ಸ್ಟಿರಾಯ್ಡ್ ಎಂದರೇನು? ಕೊರೊನಾ ಸೋಂಕು ಚಿಕಿತ್ಸೆಯಲ್ಲಿ ಈ ಔಷಧವನ್ನು ಹೇಗೆ ಬಳಸಲಾಗುತ್ತದೆ?

Published On - 7:03 pm, Fri, 21 May 21

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು