AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಪುರ ತಾಲೂಕಿನಲ್ಲಿ ಕಾಡಾನೆಗಳಿಂದ ದಾಳಿ: ಅಪಾರ ಬೆಳೆ ನಾಶ

ಕನಕಪುರ ತಾಲೂಕಿನ ಗ್ರಾಮಗಳಾದ ಹೊಸದೊಡ್ಡಿ, ಕೂನುರು ಬಳಿ ಕಾಡಾನೆ ಹಿಂಡು ದಾಳಿ ನಡೆಸಿದೆ. ಇದರ ಪರಿಣಾಮ ರೈತರು ಬೆಳೆದಿದ್ದ ರಾಗಿ, ಭತ್ತ, ಬಾಳೆ, ಮಾವು, ತೊಗರಿ ಬೆಳೆ ನಾಶವಾಗಿದೆ.

ಕನಕಪುರ ತಾಲೂಕಿನಲ್ಲಿ ಕಾಡಾನೆಗಳಿಂದ ದಾಳಿ:  ಅಪಾರ ಬೆಳೆ ನಾಶ
ರಾಮನಗರ ಕನಕಪುರದಲ್ಲಿ ಕಾಡಾನೆ ದಾಳಿ ಪರಿಣಾಮ ರೈತರು ಬೆಳೆದ ಬೆಳೆ ನಾಶವಾಗಿದೆ
shruti hegde
| Edited By: |

Updated on: Jan 07, 2021 | 11:41 AM

Share

ರಾಮನಗರ: ಕನಕಪುರ ತಾಲೂಕಿನ ಗ್ರಾಮಗಳಾದ ಹೊಸದೊಡ್ಡಿ, ಕೂನೂರು ಬಳಿ ಕಾಡಾನೆ ಹಿಂಡು ದಾಳಿ ನಡೆಸಿದೆ. ಇದರ ಪರಿಣಾಮ ರೈತರು ಬೆಳೆದಿದ್ದ ರಾಗಿ, ಭತ್ತ, ಬಾಳೆ, ಮಾವು, ತೊಗರಿ ಬೆಳೆ ನಾಶವಾಗಿದೆ.

ರಾಮೇಗೌಡ, ನರಸೇಗೌಡ, ಬಸವೇಗೌಡರ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳು ನಾಶವಾಗಿವೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಾತನೂರು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಡಾನೆ ದಾಳಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಲಿ