AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್.ಡಿ. ಕೋಟೆ ಬಳಿ ಕಾಡಿನಿಂದ ನಾಡಿಗೆ ಬಂದು ಕಂದಕಕ್ಕೆ ಬಿದ್ದಿದ್ದ ಕಾಡಾನೆ ಮರಿ ರಕ್ಷಣೆ

Wild Elephant rescued| ಎರಡು ಗಂಟೆ ಕಾರ್ಯಾಚರಣೆ ನಡೆಸಿ, ಜೆಸಿಬಿ ಯಂತ್ರದ ಸಹಾಯದಿಂದ ಆನೆ ಮರಿಯನ್ನು ರಕ್ಷಣೆ ಮಾಡಲಾಗಿದೆ. ಬಳಿಕ, ಆನೆ ಮರಿಯು ತನ್ನ ತಾಯಿಯ ಮಡಿಲು ಸೇರಿದೆ.

ಹೆಚ್.ಡಿ. ಕೋಟೆ ಬಳಿ ಕಾಡಿನಿಂದ ನಾಡಿಗೆ ಬಂದು ಕಂದಕಕ್ಕೆ ಬಿದ್ದಿದ್ದ ಕಾಡಾನೆ ಮರಿ ರಕ್ಷಣೆ
ಮೈಸೂರಿನಲ್ಲಿ ಕಾಡಿನಿಂದ ನಾಡಿಗೆ ಬಂದು ಕಂದಕಕ್ಕೆ ಬಿದ್ದಿದ್ದ ಕಾಡಾನೆ ಮರಿ ರಕ್ಷಣೆ
ಸಾಧು ಶ್ರೀನಾಥ್​
|

Updated on:Mar 23, 2021 | 10:54 AM

Share

ಮೈಸೂರು: ಕೂರ್ಣೆಗಾಲ ಬಳಿ ಕಂದಕಕ್ಕೆ ಬಿದ್ದಿದ್ದ ಎರಡು ವರ್ಷದ ಗಂಡು ಕಾಡಾನೆ ಮರಿಯನ್ನು ರಕ್ಷಣೆ ಮಾಡಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕೂರ್ಣೆಗಾಲ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆ ಮರಿಯನ್ನು ರಕ್ಷಿಸಿದ್ದಾರೆ.

ಮೈಸೂರಿನಲ್ಲಿ ಕಾಡಿನಿಂದ ನಾಡಿಗೆ ಬಂದು ಕಂದಕ್ಕೆ ಬಿದ್ದು ಹೊರ ಬರಲಾಗದೆ ಒದ್ದಾಡುತ್ತಿದ್ದ ಆನೆ ಮರಿಯನ್ನು ರಕ್ಷಿಸಲಾಗಿದೆ. ಹೆಚ್ ಡಿ ಕೋಟೆ ತಾಲ್ಲೂಕಿನ ಕೂರ್ಣೆಗಾಲ ಗ್ರಾಮದ ಬಳಿ ಈ ಘಟನೆ ನಡೆದಿದೆ. ಎರಡು ವರ್ಷದ ಗಂಡು ಆನೆ ಮರಿಯನ್ನು ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆಯಿಂದ ರಕ್ಷಿಸಲಾಗಿದೆ.

ಎರಡು ಗಂಟೆ ಕಾರ್ಯಾಚರಣೆ ನಡೆಸಿ, ಜೆಸಿಬಿ ಯಂತ್ರದ ಸಹಾಯದಿಂದ ಆನೆ ಮರಿಯನ್ನು ರಕ್ಷಣೆ ಮಾಡಲಾಗಿದೆ. ಬಳಿಕ, ಆನೆ ಮರಿಯು ತನ್ನ ತಾಯಿಯ ಮಡಿಲು ಸೇರಿದೆ.

ಇದನ್ನೂ ಓದಿ – ಕಾಡಾನೆ ದಾಳಿ: ತಪ್ಪಿಸಿಕೊಳ್ಳುವ ಬರದಲ್ಲಿ ಹಳ್ಳಕ್ಕೆ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

Published On - 10:41 am, Tue, 23 March 21

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ