ಹೆಚ್.ಡಿ. ಕೋಟೆ ಬಳಿ ಕಾಡಿನಿಂದ ನಾಡಿಗೆ ಬಂದು ಕಂದಕಕ್ಕೆ ಬಿದ್ದಿದ್ದ ಕಾಡಾನೆ ಮರಿ ರಕ್ಷಣೆ

Wild Elephant rescued| ಎರಡು ಗಂಟೆ ಕಾರ್ಯಾಚರಣೆ ನಡೆಸಿ, ಜೆಸಿಬಿ ಯಂತ್ರದ ಸಹಾಯದಿಂದ ಆನೆ ಮರಿಯನ್ನು ರಕ್ಷಣೆ ಮಾಡಲಾಗಿದೆ. ಬಳಿಕ, ಆನೆ ಮರಿಯು ತನ್ನ ತಾಯಿಯ ಮಡಿಲು ಸೇರಿದೆ.

ಹೆಚ್.ಡಿ. ಕೋಟೆ ಬಳಿ ಕಾಡಿನಿಂದ ನಾಡಿಗೆ ಬಂದು ಕಂದಕಕ್ಕೆ ಬಿದ್ದಿದ್ದ ಕಾಡಾನೆ ಮರಿ ರಕ್ಷಣೆ
ಮೈಸೂರಿನಲ್ಲಿ ಕಾಡಿನಿಂದ ನಾಡಿಗೆ ಬಂದು ಕಂದಕಕ್ಕೆ ಬಿದ್ದಿದ್ದ ಕಾಡಾನೆ ಮರಿ ರಕ್ಷಣೆ
Follow us
|

Updated on:Mar 23, 2021 | 10:54 AM

ಮೈಸೂರು: ಕೂರ್ಣೆಗಾಲ ಬಳಿ ಕಂದಕಕ್ಕೆ ಬಿದ್ದಿದ್ದ ಎರಡು ವರ್ಷದ ಗಂಡು ಕಾಡಾನೆ ಮರಿಯನ್ನು ರಕ್ಷಣೆ ಮಾಡಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕೂರ್ಣೆಗಾಲ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆ ಮರಿಯನ್ನು ರಕ್ಷಿಸಿದ್ದಾರೆ.

ಮೈಸೂರಿನಲ್ಲಿ ಕಾಡಿನಿಂದ ನಾಡಿಗೆ ಬಂದು ಕಂದಕ್ಕೆ ಬಿದ್ದು ಹೊರ ಬರಲಾಗದೆ ಒದ್ದಾಡುತ್ತಿದ್ದ ಆನೆ ಮರಿಯನ್ನು ರಕ್ಷಿಸಲಾಗಿದೆ. ಹೆಚ್ ಡಿ ಕೋಟೆ ತಾಲ್ಲೂಕಿನ ಕೂರ್ಣೆಗಾಲ ಗ್ರಾಮದ ಬಳಿ ಈ ಘಟನೆ ನಡೆದಿದೆ. ಎರಡು ವರ್ಷದ ಗಂಡು ಆನೆ ಮರಿಯನ್ನು ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆಯಿಂದ ರಕ್ಷಿಸಲಾಗಿದೆ.

ಎರಡು ಗಂಟೆ ಕಾರ್ಯಾಚರಣೆ ನಡೆಸಿ, ಜೆಸಿಬಿ ಯಂತ್ರದ ಸಹಾಯದಿಂದ ಆನೆ ಮರಿಯನ್ನು ರಕ್ಷಣೆ ಮಾಡಲಾಗಿದೆ. ಬಳಿಕ, ಆನೆ ಮರಿಯು ತನ್ನ ತಾಯಿಯ ಮಡಿಲು ಸೇರಿದೆ.

ಇದನ್ನೂ ಓದಿ – ಕಾಡಾನೆ ದಾಳಿ: ತಪ್ಪಿಸಿಕೊಳ್ಳುವ ಬರದಲ್ಲಿ ಹಳ್ಳಕ್ಕೆ ಬಿದ್ದು ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು

Published On - 10:41 am, Tue, 23 March 21

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ