AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ 1500 ವೈದ್ಯರನ್ನು ನೇಮಕಾತಿ ಮಾಡಿಕೊಳ್ಳುತ್ತೇವೆ- ಸಿಎಂ ಬಿಎಸ್​ ಯಡಿಯೂರಪ್ಪ

ಇಂಥ ತುರ್ತು ಸಂದರ್ಭದಲ್ಲಿ 950 ಆರೋಗ್ಯ ಕೇಂದ್ರಗಳು 24 ಗಂಟೆಗಳ ಸತತ ಸೇವೆ ನೀಡುತ್ತಿವೆ. ಶೀಘ್ರವೇ ಹೊಸದಾಗಿ 1500 ವೈದ್ಯರನ್ನು ನಾವು ನೇಮಕ ಮಾಡಿಕೊಳ್ಳುತ್ತೇವೆ ಎಂದು ಬಿಎಸ್​ವೈ ಹೇಳಿದರು.

ಶೀಘ್ರವೇ 1500 ವೈದ್ಯರನ್ನು ನೇಮಕಾತಿ ಮಾಡಿಕೊಳ್ಳುತ್ತೇವೆ- ಸಿಎಂ ಬಿಎಸ್​ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 28, 2020 | 6:42 PM

Share

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ 1500 ವೈದ್ಯರನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಈ ಮೂಲಕ ಕೊರೊನಾದಂತಹ ತುರ್ತು ಪರಿಸ್ಥಿತಿಯಲ್ಲಿ ವೈದ್ಯಕೀಯ ಕ್ಷೇತ್ರವನ್ನು ಬಲಗೊಳಿಸಲು ಒತ್ತು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಈ ವಿಚಾರದ ಬಗ್ಗೆ ಮಾಹಿತಿ ನೀಡಿದ್ದಾರೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ 950 ಆರೋಗ್ಯ ಕೇಂದ್ರಗಳು 24 ಗಂಟೆಗಳ ಸತತ ಸೇವೆ ನೀಡುತ್ತಿವೆ. ಶೀಘ್ರವೇ ಹೊಸದಾಗಿ 1500 ವೈದ್ಯರನ್ನು ನಾವು ನೇಮಕ ಮಾಡಿಕೊಳ್ಳುತ್ತೇವೆ ಎಂದಿರುವ ಬಿಎಸ್​ವೈ, ವೈದ್ಯರು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡಲು ಆದ್ಯತೆ ನೀಡಬೇಕು ಎಂದು ಕರೆ ನೀಡಿದ್ದಾರೆ.

ಆರೋಗ್ಯ ಸಚಿವ ಡಾ. ಕೆ ಸುಧಾಕರ್​ ಅವರನ್ನು ಬಿಎಸ್​ ಯಡಿಯೂರಪ್ಪ ಅವರು ಹಾಡಿ ಹೊಗಳಿದ್ದಾರೆ. ಕೊವಿಡ್ ವೇಳೆ ಸುಧಾಕರ್ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಆರೋಗ್ಯ ಇಲಾಖೆಯ ಎಲ್ಲರೂ ಈ ರೀತಿ ಕೆಲಸ ಮಾಡಬೇಕು. ಆರೋಗ್ಯ ಇಲಾಖೆಯ ಅವಶ್ಯಕತೆಗಳನ್ನು ಸರ್ಕಾರ ನೆರವೇರಿಸಲಿದೆ ಎಂದು ಅವರು ಭರವಸೆ ನೀಡಿದರು.

ಶಾಲೆ ಪುನರಾರಂಭ ಜನವರಿ 1ಕ್ಕೆ ಫಿಕ್ಸ್; ಯಾವುದೇ ಬದಲಾವಣೆ ಇಲ್ಲ.. ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ

Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ