AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PFI ಬ್ಯಾನ್ ಕುರಿತು ಗೃಹ ಇಲಾಖೆ ಜೊತೆ ಚರ್ಚೆ -ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ

ಪ್ರವೀಣ್ ಹತ್ಯೆಯಿಂದಾಗಿ ರಾಜ್ಯದಲ್ಲಿ ಜನಾಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಪಿ.ಎಫ್.ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಗೃಹ ಇಲಾಖೆ ಜೊತೆ ಚರ್ಚೆ ನಡೆಸುವ ಬಗ್ಗೆ ಜೋಶಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

PFI ಬ್ಯಾನ್ ಕುರಿತು ಗೃಹ ಇಲಾಖೆ ಜೊತೆ ಚರ್ಚೆ -ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ
PFI ಬ್ಯಾನ್ ಕುರಿತು ಗೃಹ ಇಲಾಖೆ ಜೊತೆ ಚರ್ಚೆ -ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ
TV9 Web
| Edited By: ಸಾಧು ಶ್ರೀನಾಥ್​|

Updated on: Jul 28, 2022 | 3:45 PM

Share

ಪಿಎಫ್ ಐ ಸಂಘಟನೆ (People’s Front Of India -PFI)ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತಂತೆ ಸಿಎಂ ಬಸವರಾಜ್ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರ್ ( Praveen Nettar) ಅವರ ಹತ್ಯೆ ಹಿಂದೆ ಪಿ.ಎಫ್.ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಸಿಎಂ ಬೊಮ್ಮಾಯಿ ಶಂಕೆ ವ್ಯಕ್ತಪಡಿಸಿದ್ದಾರೆ.

ಪಿಎಫ್ ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂಥಹ ಸಂಘಟನೆಗಳನ್ನ ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಸಿಎಂ ಬಸವರಾಜ ಬೊಮ್ಮಾಯಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಜೊತೆ ಚರ್ಚೆ ನಡೆಸುವುದಾಗಿ ನನ್ನ ಜೊತೆ ಮಾತನಾಡುವಾಗ ತಿಳಿಸಿದ್ದಾರೆ ಎಂದರು.

ಪ್ರವೀಣ್ ನೆಟ್ಟಾರ್ ಹತ್ಯೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪಿ.ಎಫ್.ಐ, ಎಸ್.ಡಿ.ಪಿ.ಐ ಸಂಘಟನೆಯವರು ಇಂಥ ಕೃತ್ಯದ ಹಿಂದಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದರು. ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮಾಹಿತಿಗಳು ಮತ್ತು ಮಾಧ್ಯಮ ವರದಿಗಳು ಇವೆ. ಇಂಥ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದರು.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ