AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕರ್ತವ್ಯಕ್ಕೆ ಹಾಜರ್: ಮಿಗ್ 21ನಲ್ಲಿ ಹಾರಾಡಿದ ಅಭಿನಂದನ್

ಇತ್ತೀಚೆಗಷ್ಟೇ ಪಾಕ್​ನ ಯುದ್ಧ ವಿಮಾನವನ್ನ ಹೊಡೆದುರುಳಿಸಿದ್ದ ಅಭಿನಂದನ್ ಮತ್ತೆ ಕರ್ತವ್ಯಕ್ಕೆ ಹಾಜರಾಗಿ ಮಿಗ್-21 ವಿಮಾನ ಹಾರಾಟ ನಡೆಸಿದ್ದಾರೆ. ಈ ಬಾರಿ ಏರ್​ ಚೀಫ್ ಮಾರ್ಷಲ್ ಬಿಎಸ್​ ಧನೋವಾ ಜೊತೆ ವಿಮಾನ ಹಾರಾಟ ನಡೆಸಿ ಗಮನ ಸೆಳೆದಿದ್ದಾರೆ. ಪಂಜಾಬ್​ನ ಪಠಾಣ್​ಕೋಟ್​ನ ವಾಯುನೆಲೆಯಲ್ಲಿ ಅಭಿನಂದನ್​ ವರ್ಧಮಾನ್​ ಹಾಗೂ ಬಿಎಸ್​ ಧನೋವಾ ಅವರನ್ನೊಳಗೊಂಡ ವಿಮಾನ ಹಾರಾಟ ನಡೆಸಿದೆ. ಇದು ತರಬೇತಿ ನಿರತ ಮಿಗ್-21 ವಿಮಾನದ ಹಾರಾಟವೆಂದು ಹೇಳಲಾಗಿದೆ. ಫೆ.26ರಂದು ಉಗ್ರರ ವಿರುದ್ಧ ಗಡಿಯಲ್ಲಿ ಏರ್​ಸ್ಟ್ರೈಕ್ ನಡೆಸಲಾಗಿತ್ತು. ಬಳಿಕ ಫೆ.27ರಂದು ಪಾಕಿಸ್ತಾನದ ಯುದ್ಧ […]

ಮತ್ತೆ ಕರ್ತವ್ಯಕ್ಕೆ ಹಾಜರ್: ಮಿಗ್ 21ನಲ್ಲಿ ಹಾರಾಡಿದ ಅಭಿನಂದನ್
ಸಾಧು ಶ್ರೀನಾಥ್​
|

Updated on:Sep 06, 2019 | 2:22 PM

Share

ಇತ್ತೀಚೆಗಷ್ಟೇ ಪಾಕ್​ನ ಯುದ್ಧ ವಿಮಾನವನ್ನ ಹೊಡೆದುರುಳಿಸಿದ್ದ ಅಭಿನಂದನ್ ಮತ್ತೆ ಕರ್ತವ್ಯಕ್ಕೆ ಹಾಜರಾಗಿ ಮಿಗ್-21 ವಿಮಾನ ಹಾರಾಟ ನಡೆಸಿದ್ದಾರೆ. ಈ ಬಾರಿ ಏರ್​ ಚೀಫ್ ಮಾರ್ಷಲ್ ಬಿಎಸ್​ ಧನೋವಾ ಜೊತೆ ವಿಮಾನ ಹಾರಾಟ ನಡೆಸಿ ಗಮನ ಸೆಳೆದಿದ್ದಾರೆ. ಪಂಜಾಬ್​ನ ಪಠಾಣ್​ಕೋಟ್​ನ ವಾಯುನೆಲೆಯಲ್ಲಿ ಅಭಿನಂದನ್​ ವರ್ಧಮಾನ್​ ಹಾಗೂ ಬಿಎಸ್​ ಧನೋವಾ ಅವರನ್ನೊಳಗೊಂಡ ವಿಮಾನ ಹಾರಾಟ ನಡೆಸಿದೆ. ಇದು ತರಬೇತಿ ನಿರತ ಮಿಗ್-21 ವಿಮಾನದ ಹಾರಾಟವೆಂದು ಹೇಳಲಾಗಿದೆ.

ಫೆ.26ರಂದು ಉಗ್ರರ ವಿರುದ್ಧ ಗಡಿಯಲ್ಲಿ ಏರ್​ಸ್ಟ್ರೈಕ್ ನಡೆಸಲಾಗಿತ್ತು. ಬಳಿಕ ಫೆ.27ರಂದು ಪಾಕಿಸ್ತಾನದ ಯುದ್ಧ ವಿಮಾನ ಎಫ್​-16 ವಿರುದ್ಧ ಮುಖಾಮುಖಿ ಕಾದಾಟವನ್ನು ನಡೆಸಿ ಪಾಕ್​ ವಿಮಾನವನ್ನು ಹೊಡೆದುರುಳಿಸಿ ಪಾಕ್​ ಸೇನಾಪಡೆಗಳಿಗೆ ಸಿಕ್ಕಿಬಿದ್ದರು. ನಂತರ ಭಾರತಕ್ಕೆ ವಿಂಗ್ ಕಮಾಂಡರ್​ ಅಭಿನಂದನ್ ಸುರುಕ್ಷಿತವಾಗಿ ಭಾರತಕ್ಕೆ ಮರಳಿದ್ದರು. ಶತ್ರುಗಳ ನೆಲದಲ್ಲಿ ಅಭಿನಂದನ್ ಪ್ರದರ್ಶಿಸಿದ್ದ ಶೌರ್ಯಕ್ಕಾಗಿ, ಈ ವರ್ಷದ ಸ್ವಾತಂತ್ರ್ಯ ದಿನದಂದು ಅವರಿಗೆ ವೀರ ಚಕ್ರ ಪುರಸ್ಕಾರ ಕೊಟ್ಟು ಸನ್ಮಾನಿಸಲಾಗಿದೆ.

Published On - 2:26 pm, Tue, 3 September 19

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ