AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕರ್ತವ್ಯಕ್ಕೆ ಹಾಜರ್: ಮಿಗ್ 21ನಲ್ಲಿ ಹಾರಾಡಿದ ಅಭಿನಂದನ್

ಇತ್ತೀಚೆಗಷ್ಟೇ ಪಾಕ್​ನ ಯುದ್ಧ ವಿಮಾನವನ್ನ ಹೊಡೆದುರುಳಿಸಿದ್ದ ಅಭಿನಂದನ್ ಮತ್ತೆ ಕರ್ತವ್ಯಕ್ಕೆ ಹಾಜರಾಗಿ ಮಿಗ್-21 ವಿಮಾನ ಹಾರಾಟ ನಡೆಸಿದ್ದಾರೆ. ಈ ಬಾರಿ ಏರ್​ ಚೀಫ್ ಮಾರ್ಷಲ್ ಬಿಎಸ್​ ಧನೋವಾ ಜೊತೆ ವಿಮಾನ ಹಾರಾಟ ನಡೆಸಿ ಗಮನ ಸೆಳೆದಿದ್ದಾರೆ. ಪಂಜಾಬ್​ನ ಪಠಾಣ್​ಕೋಟ್​ನ ವಾಯುನೆಲೆಯಲ್ಲಿ ಅಭಿನಂದನ್​ ವರ್ಧಮಾನ್​ ಹಾಗೂ ಬಿಎಸ್​ ಧನೋವಾ ಅವರನ್ನೊಳಗೊಂಡ ವಿಮಾನ ಹಾರಾಟ ನಡೆಸಿದೆ. ಇದು ತರಬೇತಿ ನಿರತ ಮಿಗ್-21 ವಿಮಾನದ ಹಾರಾಟವೆಂದು ಹೇಳಲಾಗಿದೆ. ಫೆ.26ರಂದು ಉಗ್ರರ ವಿರುದ್ಧ ಗಡಿಯಲ್ಲಿ ಏರ್​ಸ್ಟ್ರೈಕ್ ನಡೆಸಲಾಗಿತ್ತು. ಬಳಿಕ ಫೆ.27ರಂದು ಪಾಕಿಸ್ತಾನದ ಯುದ್ಧ […]

ಮತ್ತೆ ಕರ್ತವ್ಯಕ್ಕೆ ಹಾಜರ್: ಮಿಗ್ 21ನಲ್ಲಿ ಹಾರಾಡಿದ ಅಭಿನಂದನ್
ಸಾಧು ಶ್ರೀನಾಥ್​
|

Updated on:Sep 06, 2019 | 2:22 PM

Share

ಇತ್ತೀಚೆಗಷ್ಟೇ ಪಾಕ್​ನ ಯುದ್ಧ ವಿಮಾನವನ್ನ ಹೊಡೆದುರುಳಿಸಿದ್ದ ಅಭಿನಂದನ್ ಮತ್ತೆ ಕರ್ತವ್ಯಕ್ಕೆ ಹಾಜರಾಗಿ ಮಿಗ್-21 ವಿಮಾನ ಹಾರಾಟ ನಡೆಸಿದ್ದಾರೆ. ಈ ಬಾರಿ ಏರ್​ ಚೀಫ್ ಮಾರ್ಷಲ್ ಬಿಎಸ್​ ಧನೋವಾ ಜೊತೆ ವಿಮಾನ ಹಾರಾಟ ನಡೆಸಿ ಗಮನ ಸೆಳೆದಿದ್ದಾರೆ. ಪಂಜಾಬ್​ನ ಪಠಾಣ್​ಕೋಟ್​ನ ವಾಯುನೆಲೆಯಲ್ಲಿ ಅಭಿನಂದನ್​ ವರ್ಧಮಾನ್​ ಹಾಗೂ ಬಿಎಸ್​ ಧನೋವಾ ಅವರನ್ನೊಳಗೊಂಡ ವಿಮಾನ ಹಾರಾಟ ನಡೆಸಿದೆ. ಇದು ತರಬೇತಿ ನಿರತ ಮಿಗ್-21 ವಿಮಾನದ ಹಾರಾಟವೆಂದು ಹೇಳಲಾಗಿದೆ.

ಫೆ.26ರಂದು ಉಗ್ರರ ವಿರುದ್ಧ ಗಡಿಯಲ್ಲಿ ಏರ್​ಸ್ಟ್ರೈಕ್ ನಡೆಸಲಾಗಿತ್ತು. ಬಳಿಕ ಫೆ.27ರಂದು ಪಾಕಿಸ್ತಾನದ ಯುದ್ಧ ವಿಮಾನ ಎಫ್​-16 ವಿರುದ್ಧ ಮುಖಾಮುಖಿ ಕಾದಾಟವನ್ನು ನಡೆಸಿ ಪಾಕ್​ ವಿಮಾನವನ್ನು ಹೊಡೆದುರುಳಿಸಿ ಪಾಕ್​ ಸೇನಾಪಡೆಗಳಿಗೆ ಸಿಕ್ಕಿಬಿದ್ದರು. ನಂತರ ಭಾರತಕ್ಕೆ ವಿಂಗ್ ಕಮಾಂಡರ್​ ಅಭಿನಂದನ್ ಸುರುಕ್ಷಿತವಾಗಿ ಭಾರತಕ್ಕೆ ಮರಳಿದ್ದರು. ಶತ್ರುಗಳ ನೆಲದಲ್ಲಿ ಅಭಿನಂದನ್ ಪ್ರದರ್ಶಿಸಿದ್ದ ಶೌರ್ಯಕ್ಕಾಗಿ, ಈ ವರ್ಷದ ಸ್ವಾತಂತ್ರ್ಯ ದಿನದಂದು ಅವರಿಗೆ ವೀರ ಚಕ್ರ ಪುರಸ್ಕಾರ ಕೊಟ್ಟು ಸನ್ಮಾನಿಸಲಾಗಿದೆ.

Published On - 2:26 pm, Tue, 3 September 19

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ