AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್​ಜಿ, ನಟ ಸುದೀಪ್​, ಡಾ.ದೇವಿಪ್ರಸಾದ್ ಶೆಟ್ಟಿಗೆ ಪತ್ರಕರ್ತರಿಂದ ವಿಶೇಷ ಗೌರವ

2020ನೇ ಸಾಲಿನ ಪ್ರೆಸ್​ ಕ್ಲಬ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದ್ದು ದೇಶದ ಪ್ರತಿಷ್ಠಿತ ಉದ್ಯಮಿ ಹಾಗೂ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್​ಜಿ ಅವರಿಗೆ ಬೆಂಗಳೂರು ಪ್ರೆಸ್​ ಕ್ಲಬ್ ವತಿಯಿಂದ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್​ಜಿ, ನಟ ಸುದೀಪ್​, ಡಾ.ದೇವಿಪ್ರಸಾದ್ ಶೆಟ್ಟಿಗೆ ಪತ್ರಕರ್ತರಿಂದ ವಿಶೇಷ ಗೌರವ
ಅಜೀಂ ಪ್ರೇಮ್​ಜಿ, ಸುದೀಪ್​, ಡಾ.ದೇವಿಪ್ರಸಾದ್ ಶೆಟ್ಟಿಗೆ ಪತ್ರಕರ್ತರಿಂದ ವಿಶೇಷ ಗೌರವ
KUSHAL V
|

Updated on: Jan 18, 2021 | 8:28 PM

Share

ಬೆಂಗಳೂರು: 2020ನೇ ಸಾಲಿನ ಪ್ರೆಸ್​ ಕ್ಲಬ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದ್ದು ದೇಶದ ಪ್ರತಿಷ್ಠಿತ ಉದ್ಯಮಿ ಹಾಗೂ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್​ಜಿ ಅವರಿಗೆ ಬೆಂಗಳೂರು ಪ್ರೆಸ್​ ಕ್ಲಬ್ ವತಿಯಿಂದ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಜೊತೆಗೆ, ನಟ ಸುದೀಪ್ ಮತ್ತು ನಾರಾಯಣ ಹೃದಯಾಲಯದ ಸಂಸ್ಥಾಪಕ ಡಾ.ದೇವಿಪ್ರಸಾದ್ ಶೆಟ್ಟಿ ಅವರಿಗೆ ಸಹ ವಿಶೇಷ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಇದಲ್ಲದೆ, 25 ಹಿರಿಯ ಪತ್ರಕರ್ತರಿಗೆ ಸಹ ವಾರ್ಷಿಕ ಪ್ರೆಸ್​ ಕ್ಲಬ್​ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಫೆಬ್ರವರಿ ಮೂರನೇ ವಾರದಲ್ಲಿ ನಡೆಯುವ ಕಾರ್ಯಕ್ರಮದ ವೇಳೆ ಮೂವರು ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡುವರು.

VIDEO: ಟೀಮ್ ಇಂಡಿಯಾ ದೊಡ್ಡ ಎಡವಟ್ಟು: ಮೈದಾನದಲ್ಲೇ ಜಡೇಜಾ ಆಕ್ರೋಶ
VIDEO: ಟೀಮ್ ಇಂಡಿಯಾ ದೊಡ್ಡ ಎಡವಟ್ಟು: ಮೈದಾನದಲ್ಲೇ ಜಡೇಜಾ ಆಕ್ರೋಶ
ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ
ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ
ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ