AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್​ಜಿ, ನಟ ಸುದೀಪ್​, ಡಾ.ದೇವಿಪ್ರಸಾದ್ ಶೆಟ್ಟಿಗೆ ಪತ್ರಕರ್ತರಿಂದ ವಿಶೇಷ ಗೌರವ

2020ನೇ ಸಾಲಿನ ಪ್ರೆಸ್​ ಕ್ಲಬ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದ್ದು ದೇಶದ ಪ್ರತಿಷ್ಠಿತ ಉದ್ಯಮಿ ಹಾಗೂ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್​ಜಿ ಅವರಿಗೆ ಬೆಂಗಳೂರು ಪ್ರೆಸ್​ ಕ್ಲಬ್ ವತಿಯಿಂದ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್​ಜಿ, ನಟ ಸುದೀಪ್​, ಡಾ.ದೇವಿಪ್ರಸಾದ್ ಶೆಟ್ಟಿಗೆ ಪತ್ರಕರ್ತರಿಂದ ವಿಶೇಷ ಗೌರವ
ಅಜೀಂ ಪ್ರೇಮ್​ಜಿ, ಸುದೀಪ್​, ಡಾ.ದೇವಿಪ್ರಸಾದ್ ಶೆಟ್ಟಿಗೆ ಪತ್ರಕರ್ತರಿಂದ ವಿಶೇಷ ಗೌರವ
KUSHAL V
|

Updated on: Jan 18, 2021 | 8:28 PM

Share

ಬೆಂಗಳೂರು: 2020ನೇ ಸಾಲಿನ ಪ್ರೆಸ್​ ಕ್ಲಬ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದ್ದು ದೇಶದ ಪ್ರತಿಷ್ಠಿತ ಉದ್ಯಮಿ ಹಾಗೂ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್​ಜಿ ಅವರಿಗೆ ಬೆಂಗಳೂರು ಪ್ರೆಸ್​ ಕ್ಲಬ್ ವತಿಯಿಂದ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಜೊತೆಗೆ, ನಟ ಸುದೀಪ್ ಮತ್ತು ನಾರಾಯಣ ಹೃದಯಾಲಯದ ಸಂಸ್ಥಾಪಕ ಡಾ.ದೇವಿಪ್ರಸಾದ್ ಶೆಟ್ಟಿ ಅವರಿಗೆ ಸಹ ವಿಶೇಷ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಇದಲ್ಲದೆ, 25 ಹಿರಿಯ ಪತ್ರಕರ್ತರಿಗೆ ಸಹ ವಾರ್ಷಿಕ ಪ್ರೆಸ್​ ಕ್ಲಬ್​ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಫೆಬ್ರವರಿ ಮೂರನೇ ವಾರದಲ್ಲಿ ನಡೆಯುವ ಕಾರ್ಯಕ್ರಮದ ವೇಳೆ ಮೂವರು ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡುವರು.

ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!