AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್​ಜಿ, ನಟ ಸುದೀಪ್​, ಡಾ.ದೇವಿಪ್ರಸಾದ್ ಶೆಟ್ಟಿಗೆ ಪತ್ರಕರ್ತರಿಂದ ವಿಶೇಷ ಗೌರವ

2020ನೇ ಸಾಲಿನ ಪ್ರೆಸ್​ ಕ್ಲಬ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದ್ದು ದೇಶದ ಪ್ರತಿಷ್ಠಿತ ಉದ್ಯಮಿ ಹಾಗೂ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್​ಜಿ ಅವರಿಗೆ ಬೆಂಗಳೂರು ಪ್ರೆಸ್​ ಕ್ಲಬ್ ವತಿಯಿಂದ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್​ಜಿ, ನಟ ಸುದೀಪ್​, ಡಾ.ದೇವಿಪ್ರಸಾದ್ ಶೆಟ್ಟಿಗೆ ಪತ್ರಕರ್ತರಿಂದ ವಿಶೇಷ ಗೌರವ
ಅಜೀಂ ಪ್ರೇಮ್​ಜಿ, ಸುದೀಪ್​, ಡಾ.ದೇವಿಪ್ರಸಾದ್ ಶೆಟ್ಟಿಗೆ ಪತ್ರಕರ್ತರಿಂದ ವಿಶೇಷ ಗೌರವ
KUSHAL V
|

Updated on: Jan 18, 2021 | 8:28 PM

Share

ಬೆಂಗಳೂರು: 2020ನೇ ಸಾಲಿನ ಪ್ರೆಸ್​ ಕ್ಲಬ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದ್ದು ದೇಶದ ಪ್ರತಿಷ್ಠಿತ ಉದ್ಯಮಿ ಹಾಗೂ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್​ಜಿ ಅವರಿಗೆ ಬೆಂಗಳೂರು ಪ್ರೆಸ್​ ಕ್ಲಬ್ ವತಿಯಿಂದ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಜೊತೆಗೆ, ನಟ ಸುದೀಪ್ ಮತ್ತು ನಾರಾಯಣ ಹೃದಯಾಲಯದ ಸಂಸ್ಥಾಪಕ ಡಾ.ದೇವಿಪ್ರಸಾದ್ ಶೆಟ್ಟಿ ಅವರಿಗೆ ಸಹ ವಿಶೇಷ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಇದಲ್ಲದೆ, 25 ಹಿರಿಯ ಪತ್ರಕರ್ತರಿಗೆ ಸಹ ವಾರ್ಷಿಕ ಪ್ರೆಸ್​ ಕ್ಲಬ್​ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಫೆಬ್ರವರಿ ಮೂರನೇ ವಾರದಲ್ಲಿ ನಡೆಯುವ ಕಾರ್ಯಕ್ರಮದ ವೇಳೆ ಮೂವರು ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡುವರು.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ