AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bedara Vesha 2021 Photos: ಶಿರಸಿ ನಗರವನ್ನು ರಂಗು ರಂಗಾಗಿಸಿತು ಅಪ್ಪಟ ಜನಪದ ಶೈಲಿಯ ಬೇಡರ ವೇಷ

ತನ್ನ ಜೀವನದ ಹಂಗು ತೊರೆದು ಬಡ ಜನರಿಗೆ ಸಹಾಯ ಮಾಡುತ್ತಿದ್ದ ಮತ್ತು ತಿಳಿದೋ ತಿಳಿಯದೆಯೋ ಶ್ರೀ ಮಾರಿಕಾಂಬೆಯನ್ನು ಶಿರಸಿಗೆ ತಂದುಕೊಟ್ಟ ಬೇಡರ ಭರಮನ ನೆನಪಿಗಾಗಿ ಅಂದಿನಿಂದ ಇಂದಿನವರಿಗೂ ಬೇಡರ ವೇಷ ಮಾಡಲಾಗುತ್ತೆ. ಜಗತ್ತಿನಲ್ಲೇ ಬೇರೆಲ್ಲೂ ಕಾಣದ ವಿಶಿಷ್ಟ ಅದ್ಭುತವಾದ ಜಾನಪದ ಕಲೆ ಇದಾಗಿದೆ.

ಆಯೇಷಾ ಬಾನು
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Mar 29, 2021 | 8:04 PM

Share
ಗರಿಗಳ ಪದರು, ಗೆಜ್ಜೆ, ದಪ್ಪ ಮೀಸೆ, ಕೆಂಪು ಬಟ್ಟೆ, ಕತ್ತಿ, ಕೈಗೆ ನಿಂಬೆ ಹಣ್ಣು ಕಟ್ಟಿಕೊಂಡು ನಗರದ ಬೀದಿಗಳಲ್ಲಿ ಢನ್ಕ ನಕ ಢನ್ಕ ನಕ ಶಬ್ಧಕ್ಕೆ ಹೆಜ್ಜೆ ಹಾಕಿ ಪ್ರೇಕ್ಷಕರ ಮಧ್ಯೆ ಕತ್ತಿ ಬೀಸುತ್ತ ಜನರನ್ನು ಪುಳಕಿತರನ್ನಾಗಿಸುತ್ತಾರೆ.

ಗರಿಗಳ ಪದರು, ಗೆಜ್ಜೆ, ದಪ್ಪ ಮೀಸೆ, ಕೆಂಪು ಬಟ್ಟೆ, ಕತ್ತಿ, ಕೈಗೆ ನಿಂಬೆ ಹಣ್ಣು ಕಟ್ಟಿಕೊಂಡು ನಗರದ ಬೀದಿಗಳಲ್ಲಿ ಢನ್ಕ ನಕ ಢನ್ಕ ನಕ ಶಬ್ಧಕ್ಕೆ ಹೆಜ್ಜೆ ಹಾಕಿ ಪ್ರೇಕ್ಷಕರ ಮಧ್ಯೆ ಕತ್ತಿ ಬೀಸುತ್ತ ಜನರನ್ನು ಪುಳಕಿತರನ್ನಾಗಿಸುತ್ತಾರೆ.

1 / 7
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಅತ್ಯಂತ ವಿಶಿಷ್ಟ ಹಾಗೂ ಪುಳಕಿತಗೊಳಿಸುವ ಜನಪದ ಕಲೆ ಬೇಡರ ವೇಷ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಅತ್ಯಂತ ವಿಶಿಷ್ಟ ಹಾಗೂ ಪುಳಕಿತಗೊಳಿಸುವ ಜನಪದ ಕಲೆ ಬೇಡರ ವೇಷ

2 / 7
ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಬೀದಿ ಬೀದಿಗಳಲ್ಲಿ ಸಂಚರಿಸುವ ಬೇಡರ ವೇಷಧಾರಿ ನೃತ್ಯ ಮಾಡಿ ತನ್ನ ರೌದ್ರ ರೂಪದ ದರ್ಶನ ಮಾಡಿಸುತ್ತಾರೆ.ಝೇಂಕರಿಸುತ್ತ, ರೌದ್ರ ರೂಪ ತೋರಿಸುವ ಬೇಡ ವೇಷಧಾರಿ ನಗರವಿಡೀ ಸಂಚರಿಸಿ ಗಲ್ಲಿ ಗಲ್ಲಿಯಲ್ಲಿ ನೃತ್ಯ ಮಾಡುವುದು ಕಷ್ಟಕರವಾದ ಕೆಲಸ. ಹೀಗಾಗಿ ಒಂದು ತಿಂಗಳ ಹಿಂದೆಯಿಂದಲೇ ಇದಕ್ಕೆ ತಾಲೀಮು ಶುರುವಾಗುತ್ತೆ.

ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಬೀದಿ ಬೀದಿಗಳಲ್ಲಿ ಸಂಚರಿಸುವ ಬೇಡರ ವೇಷಧಾರಿ ನೃತ್ಯ ಮಾಡಿ ತನ್ನ ರೌದ್ರ ರೂಪದ ದರ್ಶನ ಮಾಡಿಸುತ್ತಾರೆ.ಝೇಂಕರಿಸುತ್ತ, ರೌದ್ರ ರೂಪ ತೋರಿಸುವ ಬೇಡ ವೇಷಧಾರಿ ನಗರವಿಡೀ ಸಂಚರಿಸಿ ಗಲ್ಲಿ ಗಲ್ಲಿಯಲ್ಲಿ ನೃತ್ಯ ಮಾಡುವುದು ಕಷ್ಟಕರವಾದ ಕೆಲಸ. ಹೀಗಾಗಿ ಒಂದು ತಿಂಗಳ ಹಿಂದೆಯಿಂದಲೇ ಇದಕ್ಕೆ ತಾಲೀಮು ಶುರುವಾಗುತ್ತೆ.

3 / 7
ಬೇಡರ ಭರಮನು ರೌದ್ರ ರೂಪದಿ ವೀರಾವೇಶದಿಂದ ಸೈನಿಕರ ಬಳಿ ಇದ್ದ ಖಡ್ಗ ಹಿಡಿದು ನನಗೆ ಮೋಸ ಮಾಡಿ ಹಿಡಿದು ಕೊಡ್ತೀಯಾ ನಿನ್ನನ್ನು ಬಿಡಲಾರೆ ಕೊಂದೇ ಹಾಕುವೆ ಎಂದು ಆವೇಶದಲ್ಲಿ ಸೈನಿಕರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತ ಮುದುಕಿಯ ಕಡೆ ಹೋಗುವ ರೌದ್ರ ರೂಪವೇ ಬೇಡರ ವೇಷ

ಬೇಡರ ಭರಮನು ರೌದ್ರ ರೂಪದಿ ವೀರಾವೇಶದಿಂದ ಸೈನಿಕರ ಬಳಿ ಇದ್ದ ಖಡ್ಗ ಹಿಡಿದು ನನಗೆ ಮೋಸ ಮಾಡಿ ಹಿಡಿದು ಕೊಡ್ತೀಯಾ ನಿನ್ನನ್ನು ಬಿಡಲಾರೆ ಕೊಂದೇ ಹಾಕುವೆ ಎಂದು ಆವೇಶದಲ್ಲಿ ಸೈನಿಕರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತ ಮುದುಕಿಯ ಕಡೆ ಹೋಗುವ ರೌದ್ರ ರೂಪವೇ ಬೇಡರ ವೇಷ

4 / 7
ಹೋಳಿ ಹಬ್ಬದ ನಾಲ್ಕುದಿನ ಹಿಂದೆಯಿಂದಲೇ ಶುರುವಾಗುವ ಬೇಡರ ಕುಣಿತ ಹೋಳಿ ಹಬ್ಬದಂದು ಬಣ್ಣಗಳ ಹಬ್ಬದ ಮೂಲಕ ಮುತ್ತಾಯಗೊಳುತ್ತೆ.

ಹೋಳಿ ಹಬ್ಬದ ನಾಲ್ಕುದಿನ ಹಿಂದೆಯಿಂದಲೇ ಶುರುವಾಗುವ ಬೇಡರ ಕುಣಿತ ಹೋಳಿ ಹಬ್ಬದಂದು ಬಣ್ಣಗಳ ಹಬ್ಬದ ಮೂಲಕ ಮುತ್ತಾಯಗೊಳುತ್ತೆ.

5 / 7
ಬೇಡರ ವೇಷಕ್ಕೆ ಸಿದ್ಧವಾಗುವುದು ಸುಲಭದ ಕೆಲಸವಲ್ಲ. ಅಪ್ಪಟ ಜನಪದ ಶೈಲಿಯ ಈ ವೇಷಕ್ಕೆ ಬಣ್ಣ ಹಚ್ಚಲು ಮುಸ್ಸಂಜೆಯಿಂದ ರಾತ್ರಿಯ ವರೆಗೂ ಸಮಯ ಬೇಕಾಗುತ್ತೆ. ಬಹಳ ವರ್ಷಗಳಿಂದ ಬಣ್ಣ ಹಚ್ಚುವ ಕಲಾವಿದರು ಮಾತ್ರ ಈ ಕೆಲಸವನ್ನು ಮಾಡಲು ಸಾಧ್ಯ.

ಬೇಡರ ವೇಷಕ್ಕೆ ಸಿದ್ಧವಾಗುವುದು ಸುಲಭದ ಕೆಲಸವಲ್ಲ. ಅಪ್ಪಟ ಜನಪದ ಶೈಲಿಯ ಈ ವೇಷಕ್ಕೆ ಬಣ್ಣ ಹಚ್ಚಲು ಮುಸ್ಸಂಜೆಯಿಂದ ರಾತ್ರಿಯ ವರೆಗೂ ಸಮಯ ಬೇಕಾಗುತ್ತೆ. ಬಹಳ ವರ್ಷಗಳಿಂದ ಬಣ್ಣ ಹಚ್ಚುವ ಕಲಾವಿದರು ಮಾತ್ರ ಈ ಕೆಲಸವನ್ನು ಮಾಡಲು ಸಾಧ್ಯ.

6 / 7
ಇಡೀ ದೇಶ ಹೋಳಿ ಹಬ್ಬವನ್ನು ಬಣ್ಣಗಳಿಂದ ಮಿಂದು ಆಚರಿಸಿದ್ರೆ, ಶಿರಸಿಯಲ್ಲಿ ಒಂದುವಾರದ ಹಿಂದೆಯಿಂದಲೇ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿರುತ್ತೆ. ಜನರೆಲ್ಲ ಚಂದ್ರನ ಆಗಮನಕ್ಕಾಗಿ ಕಾಯುತ್ತಿರುತ್ತಾರೆ. ಕತ್ತಲಾಗುತ್ತಿದ್ದಂತೆ ಬೇರೆಯ ಪ್ರಪಂಚವೇ ತೆರೆದುಕೊಳ್ಳುತ್ತೆ. ಬೇಡರ ವೇಷಧಾರಿಯ ರೌದ್ರ ನರ್ತನ ನಗರವನ್ನು ರಂಗುಗೊಳಿಸುತ್ತೆ.

Bedara vesha 2021 History and interesting facts of 300 year old Bedara vesha which held in sirsi

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!