AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್ ಇರದಿದ್ದರೆ ಇಂತಹ ಸಂವಿಧಾನ ಬರ್ತಿರಲಿಲ್ಲ-ಸಿದ್ದರಾಮಯ್ಯ

ಬಾಗಲಕೋಟೆ: ನಾನು ವಕೀಲ ಆಗುವುದನ್ನು ಶ್ಯಾನುಭೋಗ ತಪ್ಪಿಸಿಬಿಟ್ಟಿದ್ದ. ಊರಿನವರನ್ನೆಲ್ಲ ಸೇರಿಸಿ ಪಂಚಾಯಿತಿ ಮಾಡಿ ಲಾ ಕಲಿತೆ ಎಂದು ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಸಭೆಯಲ್ಲಿ ಮಾತನಾಡುತ್ತ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಹಳೆ ಕಳೆದು ಹೋದ ನೆನೆಪುಗಳನ್ನು ಮೆಲುಕು ಹಾಕಿದ್ದಾರೆ. ನಾನು ಲಾಯರ್ ಆಗೋದನ್ನ ತಪ್ಪಿಸಿಬಿಟ್ಟಿದ್ದ ಶಾನುಭೋಗ. ನಂತ್ರ ಒಂದ್ಸಾರಿ ಅವನೇ ನನಗೆ ವಿಟ್ನೆಸ್​ ಆಗಿ ಸಿಕ್ಕಿಹಾಕಿಕೊಂಡಿದ್ದ. ಅವನಿಗೆ ಕ್ರಾಸ್​ ಎಕ್ಸಾಮಿನ್​ ಮಾಡಿ ಸುಸ್ತುಮಾಡಿಬಿಟ್ಟಿದ್ದೆ. ಏನ್ರಿ ಶ್ಯಾನುಭೋಗರೇ ಕುರುಬರು ಲಾಯರ್ ಆಗಕ್ಕಾಗಲ್ವಾ? ಎಂದು ಶ್ಯಾನುಭೋಗನನ್ನು ನಾನು […]

ಅಂಬೇಡ್ಕರ್ ಇರದಿದ್ದರೆ ಇಂತಹ ಸಂವಿಧಾನ ಬರ್ತಿರಲಿಲ್ಲ-ಸಿದ್ದರಾಮಯ್ಯ
ಸಾಧು ಶ್ರೀನಾಥ್​
|

Updated on:Dec 08, 2019 | 7:16 PM

Share

ಬಾಗಲಕೋಟೆ: ನಾನು ವಕೀಲ ಆಗುವುದನ್ನು ಶ್ಯಾನುಭೋಗ ತಪ್ಪಿಸಿಬಿಟ್ಟಿದ್ದ. ಊರಿನವರನ್ನೆಲ್ಲ ಸೇರಿಸಿ ಪಂಚಾಯಿತಿ ಮಾಡಿ ಲಾ ಕಲಿತೆ ಎಂದು ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಸಭೆಯಲ್ಲಿ ಮಾತನಾಡುತ್ತ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಹಳೆ ಕಳೆದು ಹೋದ ನೆನೆಪುಗಳನ್ನು ಮೆಲುಕು ಹಾಕಿದ್ದಾರೆ.

ನಾನು ಲಾಯರ್ ಆಗೋದನ್ನ ತಪ್ಪಿಸಿಬಿಟ್ಟಿದ್ದ ಶಾನುಭೋಗ. ನಂತ್ರ ಒಂದ್ಸಾರಿ ಅವನೇ ನನಗೆ ವಿಟ್ನೆಸ್​ ಆಗಿ ಸಿಕ್ಕಿಹಾಕಿಕೊಂಡಿದ್ದ. ಅವನಿಗೆ ಕ್ರಾಸ್​ ಎಕ್ಸಾಮಿನ್​ ಮಾಡಿ ಸುಸ್ತುಮಾಡಿಬಿಟ್ಟಿದ್ದೆ. ಏನ್ರಿ ಶ್ಯಾನುಭೋಗರೇ ಕುರುಬರು ಲಾಯರ್ ಆಗಕ್ಕಾಗಲ್ವಾ? ಎಂದು ಶ್ಯಾನುಭೋಗನನ್ನು ನಾನು ಪ್ರಶ್ನೆ ಮಾಡಿದ್ದೆ ಎಂದು ಸಿದ್ದರಾಮಯ್ಯ ತಮ್ಮ ನೆನಪುಗಳನ್ನು ಬಿಚ್ಚಿಟ್ರು.

ಸತತ ಪ್ರಯತ್ನ, ಛಲ, ಶ್ರದ್ಧೆ ಇದ್ದರೆ ಮಾತ್ರ ಸಾಧಿಸಬಹುದು. ಅಂಬೇಡ್ಕರ್ ಇರದಿದ್ದರೆ ಇಂತಹ ಸಂವಿಧಾನ ಬರ್ತಿರಲಿಲ್ಲ. ನಾನು ಸಿಎಂ ಆಗಿದ್ದು ಅಂಬೇಡ್ಕರ್​ರ​ ಸಂವಿಧಾನದಿಂದಲೇ. ಈಗ ಪ್ರಧಾನಿ ಆಗಿದ್ದಾರಲ್ಲ ಅವರೂ ಸಹ ಇದೇ ಸಂವಿಧಾನದಿಂದಲೇ ಪ್ರಧಾನಮಂತ್ರಿ ಆಗಿದ್ದಾರೆ. ಒಬ್ಬ ಅಂಬೇಡ್ಕರ್​ ದೇಶಕ್ಕೆ ಇಷ್ಟೊಂದು ಕೊಡುಗೆ ಕೊಟ್ಟಿದ್ದಾರೆ. ಸಮಾಜಕ್ಕೆ ನಾವು ಕಿಂಚಿತ್ತಾದರೂ ಕೊಡುಗೆ ಕೊಡಬೇಕಲ್ವಾ? ಎಂದು ಬಾದಾಮಿಯಲ್ಲಿ ಸಿದ್ದರಾಮಯ್ಯ ಅಂಬೇಡ್ಕರ್ ಅವರನ್ನು ನನೆದು ಸಂವಿಧಾನವನ್ನು ಹೊಗಳಿದ್ದಾರೆ.

Published On - 7:13 pm, Sun, 8 December 19

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ