AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರ ಆರೋಪ: ಮನನೊಂದು ವಿಷ ಕುಡಿದ ಮಹಿಳೆ ಆಸ್ಪತ್ರೆಯಲ್ಲಿ ಸಾವು

ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರವಾಗಿರುವ ಆರೋಪ ಜಿಲ್ಲೆಯ ಬೇಲೂರು ತಾಲೂಕಿನ ಸಿ.ಹೊಸಳ್ಳಿಯಲ್ಲಿ ಕೇಳಿಬಂದಿದೆ. ಈ ನಡುವೆ, ಪ್ರಕರಣದಿಂದ ಮನನೊಂದು ವಿಷ ಸೇವಿಸಿದ್ದ 30 ವರ್ಷದ ಮಹಿಳೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಇಂದು ಅಸುನೀಗಿದ್ದಾರೆ. Rape

ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರ ಆರೋಪ: ಮನನೊಂದು ವಿಷ ಕುಡಿದ ಮಹಿಳೆ ಆಸ್ಪತ್ರೆಯಲ್ಲಿ ಸಾವು
ಮೃತ ಮಹಿಳೆಯ ಅಂತ್ಯಸಂಸ್ಕಾರದ ವೇಳೆ ಕುಟುಂಬಸ್ಥರ ವಾಗ್ವಾದ
KUSHAL V
| Edited By: |

Updated on:Feb 09, 2021 | 11:02 AM

Share

ಹಾಸನ: ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರವಾಗಿರುವ ಆರೋಪ ಜಿಲ್ಲೆಯ ಬೇಲೂರು ತಾಲೂಕಿನ ಸಿ.ಹೊಸಳ್ಳಿಯಲ್ಲಿ ಕೇಳಿಬಂದಿದೆ. ಈ ನಡುವೆ, ಪ್ರಕರಣದಿಂದ ಮನನೊಂದು ವಿಷ ಸೇವಿಸಿದ್ದ 30 ವರ್ಷದ ಮಹಿಳೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಇಂದು ಅಸುನೀಗಿದ್ದಾರೆ. Rape

ಏನಿದು ಪ್ರಕರಣ? 6 ವರ್ಷಗಳ ಹಿಂದೆ ಪುಟ್ಟರಾಜು ಎಂಬಾತನ ಜೊತೆ ಮಹಿಳೆ ವಿವಾಹವಾಗಿದ್ದರು. ಕಳೆದ ಡಿಸೆಂಬರ್ 21 ರಂದು ಮಹಿಳೆಯ ಮಾವ ವೆಂಕಟೇಶ್ ಜೋಗಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದನಂತೆ. ಇದರಿಂದ, ಮನನೊಂದ ಮಹಿಳೆ ಜ.15ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜನವರಿ 17 ರಂದು ತನ್ನ ಮೇಲೆ ನಡೆದಿದ್ದ ದೌರ್ಜನ್ಯದ ಬಗ್ಗೆ ಮಹಿಳೆ ಪೊಲೀಸರಿಗೆ ಹೇಳಿಕೆ ಕೊಟ್ಟಿದ್ದರಂತೆ. ಹಾಗಾಗಿ, ಪೊಲೀಸರು ಆರೋಪಿ ವೆಂಕಟೇಶ್ ಜೋಗಿಯನ್ನು ಬಂಧಿಸಿದ್ದರು.

ಈ ನಡುವೆ, ಕಳೆದ 20 ದಿನಗಳಿಂದ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಇಂದು ಕೊನೆಯುಸಿರೆಳೆದಿದ್ದಾರೆ. ಹಾಗಾಗಿ, ಪತಿಯ ಮನೆ ಮುಂದೆಯೇ ಅಂತ್ಯಸಂಸ್ಕಾರ ನೆರವೇರಿಸಬೇಕೆಂದು ಮೃತ ಮಹಿಳೆಯ ಪೋಷಕರ ಪಟ್ಟುಹಿಡಿದರು. ಹೀಗಾಗಿ, ಎರಡು ಕುಟುಂಬಗಳ ನಡುವೆ ವಾಗ್ವಾದ ನಡೆಯಿತು.

Rape ಪುತ್ತೂರು: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಗೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ

Published On - 10:08 pm, Mon, 8 February 21

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!