AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರ ಆರೋಪ: ಮನನೊಂದು ವಿಷ ಕುಡಿದ ಮಹಿಳೆ ಆಸ್ಪತ್ರೆಯಲ್ಲಿ ಸಾವು

ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರವಾಗಿರುವ ಆರೋಪ ಜಿಲ್ಲೆಯ ಬೇಲೂರು ತಾಲೂಕಿನ ಸಿ.ಹೊಸಳ್ಳಿಯಲ್ಲಿ ಕೇಳಿಬಂದಿದೆ. ಈ ನಡುವೆ, ಪ್ರಕರಣದಿಂದ ಮನನೊಂದು ವಿಷ ಸೇವಿಸಿದ್ದ 30 ವರ್ಷದ ಮಹಿಳೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಇಂದು ಅಸುನೀಗಿದ್ದಾರೆ. Rape

ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರ ಆರೋಪ: ಮನನೊಂದು ವಿಷ ಕುಡಿದ ಮಹಿಳೆ ಆಸ್ಪತ್ರೆಯಲ್ಲಿ ಸಾವು
ಮೃತ ಮಹಿಳೆಯ ಅಂತ್ಯಸಂಸ್ಕಾರದ ವೇಳೆ ಕುಟುಂಬಸ್ಥರ ವಾಗ್ವಾದ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Feb 09, 2021 | 11:02 AM

ಹಾಸನ: ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರವಾಗಿರುವ ಆರೋಪ ಜಿಲ್ಲೆಯ ಬೇಲೂರು ತಾಲೂಕಿನ ಸಿ.ಹೊಸಳ್ಳಿಯಲ್ಲಿ ಕೇಳಿಬಂದಿದೆ. ಈ ನಡುವೆ, ಪ್ರಕರಣದಿಂದ ಮನನೊಂದು ವಿಷ ಸೇವಿಸಿದ್ದ 30 ವರ್ಷದ ಮಹಿಳೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಇಂದು ಅಸುನೀಗಿದ್ದಾರೆ. Rape

ಏನಿದು ಪ್ರಕರಣ? 6 ವರ್ಷಗಳ ಹಿಂದೆ ಪುಟ್ಟರಾಜು ಎಂಬಾತನ ಜೊತೆ ಮಹಿಳೆ ವಿವಾಹವಾಗಿದ್ದರು. ಕಳೆದ ಡಿಸೆಂಬರ್ 21 ರಂದು ಮಹಿಳೆಯ ಮಾವ ವೆಂಕಟೇಶ್ ಜೋಗಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದನಂತೆ. ಇದರಿಂದ, ಮನನೊಂದ ಮಹಿಳೆ ಜ.15ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜನವರಿ 17 ರಂದು ತನ್ನ ಮೇಲೆ ನಡೆದಿದ್ದ ದೌರ್ಜನ್ಯದ ಬಗ್ಗೆ ಮಹಿಳೆ ಪೊಲೀಸರಿಗೆ ಹೇಳಿಕೆ ಕೊಟ್ಟಿದ್ದರಂತೆ. ಹಾಗಾಗಿ, ಪೊಲೀಸರು ಆರೋಪಿ ವೆಂಕಟೇಶ್ ಜೋಗಿಯನ್ನು ಬಂಧಿಸಿದ್ದರು.

ಈ ನಡುವೆ, ಕಳೆದ 20 ದಿನಗಳಿಂದ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಇಂದು ಕೊನೆಯುಸಿರೆಳೆದಿದ್ದಾರೆ. ಹಾಗಾಗಿ, ಪತಿಯ ಮನೆ ಮುಂದೆಯೇ ಅಂತ್ಯಸಂಸ್ಕಾರ ನೆರವೇರಿಸಬೇಕೆಂದು ಮೃತ ಮಹಿಳೆಯ ಪೋಷಕರ ಪಟ್ಟುಹಿಡಿದರು. ಹೀಗಾಗಿ, ಎರಡು ಕುಟುಂಬಗಳ ನಡುವೆ ವಾಗ್ವಾದ ನಡೆಯಿತು.

Rape ಪುತ್ತೂರು: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಗೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ

Published On - 10:08 pm, Mon, 8 February 21

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?