AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಟ್ತಿದ್ಯಾ? ಸೋಂಕಿತರ ಪಕ್ಕದಲ್ಲೇ ಶವ ಇರಿಸುತ್ತಾರೆ.. ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡ ಬಿಚ್ಚಿಟ್ಟ ಮಹಿಳೆ

ರಾಜ್ಯ ಸರ್ಕಾರ ಕೊರೊನಾಗೆ ಬಲಿಯಾದವರ ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟಿದೆ ಎಂದು ಈ ಹಿಂದೆ ಕಾಂಗ್ರೆಸ್ ಆರೋಪಿಸಿತ್ತು. ಇದಕ್ಕೆ ಸಚಿವ ಸುಧಾಕರ್ ಸಹ ಪ್ರತಿಕ್ರಿಯೆ ನೀಡಿ ಆರೋಪವನ್ನು ತಳ್ಳಿ ಹಾಕಿದ್ದರು. ಆದ್ರೆ ಈಗ ಚಿಕ್ಕಮಗಳೂರು ಜಿಲ್ಲಾಡಳಿತದ ವಿರುದ್ಧ ಈ ಆರೋಪ ಕೇಳಿ ಬಂದಿದೆ.

ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಟ್ತಿದ್ಯಾ? ಸೋಂಕಿತರ ಪಕ್ಕದಲ್ಲೇ ಶವ ಇರಿಸುತ್ತಾರೆ.. ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡ ಬಿಚ್ಚಿಟ್ಟ ಮಹಿಳೆ
ಕೋವಿಡ್​​ ಆಸ್ಪತ್ರೆ
TV9 Web
| Edited By: ಆಯೇಷಾ ಬಾನು|

Updated on: Jun 17, 2021 | 9:09 AM

Share

ಚಿಕ್ಕಮಗಳೂರು: ಮಹಾಮರಿ ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ ಎಂಬ ಕೂಗು ಕೇಳಿ ಬಂದಿದೆ. ಚಿಕ್ಕಮಗಳೂರು ಜಿಲ್ಲಾಡಳಿತ ಕೊರೊನಾದಿಂದ ಸತ್ತವರ ಸಂಖ್ಯೆಯನ್ನು ಮುಚ್ಚಿಟ್ತಿದ್ಯಾ? ಆಕ್ಸಿಜನ್ ಇಲ್ಲದೇ ಜಿಲ್ಲಾಸ್ಪತ್ರೆಯಲ್ಲಿ ಜನರು ಪ್ರಾಣ ಬಿಟ್ತಿದ್ದಾರಾ? ಎಂಬ ಪ್ರಶ್ನೆ ಉದ್ಭವಿಸಿದೆ. ಇದಕ್ಕೆ ಕಾರಣ ಮಹಿಳೆ ಮಾಡಿರುವ ಸಂಭಾಷಣೆಯ ವಿಡಿಯೋ.

ರಾಜ್ಯ ಸರ್ಕಾರ ಕೊರೊನಾಗೆ ಬಲಿಯಾದವರ ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟಿದೆ ಎಂದು ಈ ಹಿಂದೆ ಕಾಂಗ್ರೆಸ್ ಆರೋಪಿಸಿತ್ತು. ಇದಕ್ಕೆ ಸಚಿವ ಸುಧಾಕರ್ ಸಹ ಪ್ರತಿಕ್ರಿಯೆ ನೀಡಿ ಆರೋಪವನ್ನು ತಳ್ಳಿ ಹಾಕಿದ್ದರು. ಆದ್ರೆ ಈಗ ಚಿಕ್ಕಮಗಳೂರು ಜಿಲ್ಲಾಡಳಿತದ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಆಕ್ಸಿಜನ್ ಇಲ್ಲದೇ ರಕ್ತಕಾರಿ ಜನರು ಪ್ರಾಣ ಬಿಡುತ್ತಿದ್ದಾರೆ ಎಂಬ ಮಹಿಳೆಯೊಬ್ಬರು ನಡೆಸಿರುವ ಸಂಭಾಷಣೆಯ ವಿಡಿಯೋ ಫುಲ್ ವೈರಲ್ ಆಗಿದೆ.

ಎಂಟು ಜನ ಸತ್ತರು ಇಬ್ಬರು ಎಂದು ವರದಿ ನೀಡಿದ್ದಾರೆ. ನನ್ನ ಕಣ್ಣೆದುರೇ ಮಹಿಳೆಯೊಬ್ಬರು ರಕ್ತಕಾರಿ ಸತ್ತಿದ್ದಾರೆ. ರೋಗಿಗಳಿಗೆ ಸರಿಯಾಗಿ ಆಕ್ಸಿಜನ್ ಪೂರೈಕೆ ಮಾಡುತ್ತಿಲ್ಲ. ವೈದ್ಯರುಗಳು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ. ಹಣವಿದ್ದವರಿಗೆ ಒಂದು ರೀತಿ, ಇಲ್ಲದವರಿಗೆ ಮತ್ತೊಂದು ರೀತಿ ಟ್ರೀಟ್ಮೆಂಟ್ ಕೊಡ್ತಾರೆ. ಪಕ್ಕದ ಬೆಡ್ನಲ್ಲಿ ಐದಾರು ಗಂಟೆಗಳ ಕಾಲ ಮೃತದೇಹ ಹಾಗೆ ಇರುತ್ತೆ. ಆ ಮೃತದೇಹವನ್ನೇ ನೋಡಿಕೊಂಡು ಅಕ್ಕಪಕ್ಕದವರು ಇರಬೇಕು. ಶವ ಮುಂದಿಟ್ಟುಕೊಂಡು ಕೂರುವುದಾದರೂ ಹೇಗೆ ಈ ಭಯಕ್ಕೆಯೇ ಕೆಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ತಮ್ಮ ಬೇಜವಾಬ್ದಾರಿತನ ಬಯಲಾಗುತ್ತೆ ಅಂತ ಸಾವಿನ ಸಂಖ್ಯೆಯನ್ನೇ ಮುಚ್ಚಿಡುತ್ತಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡವನ್ನು ಮಹಿಳೆಯೊಬ್ಬರು ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: TRAI: 4ಜಿ ಡೌನ್‌ಲೋಡ್ ವೇಗದಲ್ಲಿ ಜಿಯೋಗೆ ಮತ್ತೆ ಮೊದಲ ಸ್ಥಾನ, ಕೊನೆಯಲ್ಲಿ ಏರ್‌ಟೆಲ್! ಏನಿದರ ಲೆಕ್ಕಾಚಾರ?

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ