AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬಾಬ್​ ಮೇ ಹಡ್ಡಿ ಆಗ್ತಾನೆ ಅಂತಾ.. ಭಾವಿ ಪತಿಯನ್ನೇ ಕೊಲೆಗೈದ ಖತರ್ನಾಕ್​ ಯುವತಿ ಅಂದರ್​!

ಪ್ರಿಯಕರನ ಜೊತೆ ಸೇರಿ ಯುವತಿಯೊಬ್ಬಳು ತನ್ನ ಭಾವಿ ಪತಿಯನ್ನೇ ಹತ್ಯೆಗೈದಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡ ಗ್ರಾಮದಲ್ಲಿ ನಡೆದಿದೆ.

ಕಬಾಬ್​ ಮೇ ಹಡ್ಡಿ ಆಗ್ತಾನೆ ಅಂತಾ.. ಭಾವಿ ಪತಿಯನ್ನೇ ಕೊಲೆಗೈದ ಖತರ್ನಾಕ್​ ಯುವತಿ ಅಂದರ್​!
ಮೆಹಬೂಬ್‌, ಆರೋಪಿ ಖಾಜಾಬಿ (ಎಡ); ಪ್ರಿಯಕರ ಶಬ್ಬೀರ್‌ (ಬಲ)
Follow us
KUSHAL V
|

Updated on:Dec 01, 2020 | 1:11 PM

ರಾಯಚೂರು: ಪ್ರಿಯಕರನ ಜೊತೆ ಸೇರಿ ಯುವತಿಯೊಬ್ಬಳು ತನ್ನ ಭಾವಿ ಪತಿಯನ್ನೇ ಹತ್ಯೆಗೈದಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡ ಗ್ರಾಮದಲ್ಲಿ ನಡೆದಿದೆ. ಭಾಬಿ ಮದುಮಗ ಮೆಹಬೂಬ್(30) ಕೊಲೆಯಾದ ದುರ್ದೈವಿ.

ಸಿರವಾರ ಪಟ್ಟಣದ ನಿವಾಸಿಯಾಗಿದ್ದ ಮಹಬೂಬ್ ಜೊತೆ ಡಿ.3ರಂದು ಗ್ರಾಮದ ಖಾಜಾಬಿ ಮದುವೆ ನಿಶ್ಚಯವಾಗಿತ್ತು. ಆದರೆ, ಖಾಜಾಬಿ ಅದೇ ಗ್ರಾಮದ ಶಬ್ಬೀರ್‌ನನ್ನು ಪ್ರೀತಿಸುತ್ತಿದ್ದಳು. ಹೀಗಾಗಿ, ಶಬ್ಬೀರ್ ಜೊತೆ ಸೇರಿ ಖಾಜಾಬಿ ಮೆಹಬೂಬ್‌ ಹತ್ಯೆಗೆ ಸ್ಕೆಚ್​​ ಹಾಕಿದಳು.

ಅದರಂತೆ ಶಬ್ಬೀರ್, ಮೆಹಬೂಬ್‌ನನ್ನ ಅಪಹರಿಸಿ ಕೊಲೆಗೈದಿದ್ದ. ಬಳಿಕ ತೊಗರಿ ಹೊಲದಲ್ಲಿ ಮೆಹಬೂಬ್​ ಶವ ಹೂತಿಟ್ಟು ಇಬ್ಬರು ಪ್ರೇಮಿಗಳು ಪರಾರಿಯಾಗಿದ್ರು. ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಾಗಿತ್ತು.

ಸದ್ಯ, ಖಾಜಾಬಿ ಮೊಬೈಲ್ ಡಾಟಾ ಆಧರಿಸಿ ಪೊಲೀಸರು ಅವರನ್ನು ಪತ್ತೆಹಚ್ಚಿದ್ದಾರೆ. ಖಾಜಾಬಿ ಮತ್ತು ಆಕೆಯ ಪ್ರಿಯಕರ ಶಬ್ಬೀರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೊಲೆಗೆ ಸಹಕರಿಸಿದ್ದ ಶಬ್ಬೀರ್​ನ ಇಬ್ಬರು ಸ್ನೇಹಿತರಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

Published On - 1:06 pm, Tue, 1 December 20

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ