AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬಾಬ್​ ಮೇ ಹಡ್ಡಿ ಆಗ್ತಾನೆ ಅಂತಾ.. ಭಾವಿ ಪತಿಯನ್ನೇ ಕೊಲೆಗೈದ ಖತರ್ನಾಕ್​ ಯುವತಿ ಅಂದರ್​!

ಪ್ರಿಯಕರನ ಜೊತೆ ಸೇರಿ ಯುವತಿಯೊಬ್ಬಳು ತನ್ನ ಭಾವಿ ಪತಿಯನ್ನೇ ಹತ್ಯೆಗೈದಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡ ಗ್ರಾಮದಲ್ಲಿ ನಡೆದಿದೆ.

ಕಬಾಬ್​ ಮೇ ಹಡ್ಡಿ ಆಗ್ತಾನೆ ಅಂತಾ.. ಭಾವಿ ಪತಿಯನ್ನೇ ಕೊಲೆಗೈದ ಖತರ್ನಾಕ್​ ಯುವತಿ ಅಂದರ್​!
ಮೆಹಬೂಬ್‌, ಆರೋಪಿ ಖಾಜಾಬಿ (ಎಡ); ಪ್ರಿಯಕರ ಶಬ್ಬೀರ್‌ (ಬಲ)
KUSHAL V
|

Updated on:Dec 01, 2020 | 1:11 PM

Share

ರಾಯಚೂರು: ಪ್ರಿಯಕರನ ಜೊತೆ ಸೇರಿ ಯುವತಿಯೊಬ್ಬಳು ತನ್ನ ಭಾವಿ ಪತಿಯನ್ನೇ ಹತ್ಯೆಗೈದಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡ ಗ್ರಾಮದಲ್ಲಿ ನಡೆದಿದೆ. ಭಾಬಿ ಮದುಮಗ ಮೆಹಬೂಬ್(30) ಕೊಲೆಯಾದ ದುರ್ದೈವಿ.

ಸಿರವಾರ ಪಟ್ಟಣದ ನಿವಾಸಿಯಾಗಿದ್ದ ಮಹಬೂಬ್ ಜೊತೆ ಡಿ.3ರಂದು ಗ್ರಾಮದ ಖಾಜಾಬಿ ಮದುವೆ ನಿಶ್ಚಯವಾಗಿತ್ತು. ಆದರೆ, ಖಾಜಾಬಿ ಅದೇ ಗ್ರಾಮದ ಶಬ್ಬೀರ್‌ನನ್ನು ಪ್ರೀತಿಸುತ್ತಿದ್ದಳು. ಹೀಗಾಗಿ, ಶಬ್ಬೀರ್ ಜೊತೆ ಸೇರಿ ಖಾಜಾಬಿ ಮೆಹಬೂಬ್‌ ಹತ್ಯೆಗೆ ಸ್ಕೆಚ್​​ ಹಾಕಿದಳು.

ಅದರಂತೆ ಶಬ್ಬೀರ್, ಮೆಹಬೂಬ್‌ನನ್ನ ಅಪಹರಿಸಿ ಕೊಲೆಗೈದಿದ್ದ. ಬಳಿಕ ತೊಗರಿ ಹೊಲದಲ್ಲಿ ಮೆಹಬೂಬ್​ ಶವ ಹೂತಿಟ್ಟು ಇಬ್ಬರು ಪ್ರೇಮಿಗಳು ಪರಾರಿಯಾಗಿದ್ರು. ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಾಗಿತ್ತು.

ಸದ್ಯ, ಖಾಜಾಬಿ ಮೊಬೈಲ್ ಡಾಟಾ ಆಧರಿಸಿ ಪೊಲೀಸರು ಅವರನ್ನು ಪತ್ತೆಹಚ್ಚಿದ್ದಾರೆ. ಖಾಜಾಬಿ ಮತ್ತು ಆಕೆಯ ಪ್ರಿಯಕರ ಶಬ್ಬೀರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೊಲೆಗೆ ಸಹಕರಿಸಿದ್ದ ಶಬ್ಬೀರ್​ನ ಇಬ್ಬರು ಸ್ನೇಹಿತರಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

Published On - 1:06 pm, Tue, 1 December 20

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್